
ಪಾಟಲೀಪುತ್ರ (ಬಿಹಾರ) – ಬಿಹಾರದಲ್ಲಿ ಅಪಘಾತದಲ್ಲಿ ಮೃತಪಟ್ಟ ಒಬ್ಬ ವ್ಯಕ್ತಿಯ ಶವವನ್ನು ಪೊಲೀಸರು ಸೇತುವೆಯಿಂದ ಹೊಳೆಗೆ ಎಸೆದಿರುವ ಒಂದು ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಸಂದರ್ಭದಲ್ಲಿ ಸ್ಥಳೀಯ ನಾಗರಿಕರು ಶಾಂತವಾಗಿ ಈ ದೃಶ್ಯವನ್ನು ವೀಕ್ಷಿಸುತ್ತಿರುವುದನ್ನು ಕಾಣಬಹುದು. (ತಪ್ಪು ವಿಷಯಗಳನ್ನು ವಿರೋಧಿಸಲು ನಾಗರಿಕರಲ್ಲಿ ಧೈರ್ಯ ಇಲ್ಲದಿರುವುದು ಅತಿದೊಡ್ಡ ಪ್ರಜಾಪ್ರಭುತ್ವವಾಗಿರುವ ದೇಶಕ್ಕೆ ನಾಚಿಕೆಗೇಡಿನ ಸಂಗತಿ ! – ಸಂಪಾದಕರು) ಈ ಘಟನೆ ಅಕ್ಟೋಬರ್ 8 ರಂದು ಬಿಹಾರದ ಮುಜಫ್ಫರಪುರದ ಫಾಕುಲಿ ಒಪಿ ಪ್ರದೇಶದಲ್ಲಿ ನಡೆದಿದೆ. ಈ ಸಂದರ್ಭದಲ್ಲಿ ಪೊಲೀಸರು ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ, ಶವದ ಕೆಲವು ಭಾಗಗಳು ಮತ್ತು ಬಟ್ಟೆಗಳು ಒಟ್ಟಿಗೆ ಅಂಟಿಕೊಂಡಿತ್ತು. ಅದನ್ನು ತೆಗೆಯಲು ಸಾಧ್ಯವಾಗದ ಕಾರಣ ಪಕ್ಕದ ಹೊಳೆಗೆ ಎಸೆಯಲಾಗಿದೆ. (ಆ ಸ್ಥಳದಲ್ಲಿ ಒಬ್ಬ ಪೋಲೀಸ್ ಅಥವಾ ಯಾವುದಾದರೂ ನಾಯಕನಿಗೆ ಅಪಘಾತವಾಗಿದ್ದರೆ, ಪೊಲೀಸರು ಇಂತಹುದೇ ಕೃತ್ಯವನ್ನು ಮಾಡುತ್ತಿದ್ದರೇ ? – ಸಂಪಾದಕರು)
ಸಂಪಾದಕೀಯ ನಿಲುವುಇಂತಹವರನ್ನು ಪೊಲೀಸರು ಎನ್ನಬೇಕೋ ಅಥವಾ ಕಟುಕರು ಎನ್ನಬೇಕೊ ? ಇಂತಹ ಪೋಲೀಸರನ್ನು ಬಂಧಿಸಿ ಜೈಲಿಗೆ ಹಾಕಬೇಕು ! |
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ
‘ಐ.ಆರ್.ಸಿ.ಟಿ.ಸಿ.’ಯ ಹೊಸ ಜಾಲತಾಣ ಕಾರ್ಯಾರಂಭ : ಟಿಕೆಟ್ ಕಾಯ್ದಿರಿಸುವಿಕೆ ಮತ್ತಷ್ಟು ಸುಲಭ
ಪುರಿಯಿಂದ ಜಗತ್ಪ್ರಸಿದ್ಧ ಜಗನ್ನಾಥ ರಥಯಾತ್ರೆಗೆ ಚಾಲನೆ!
ಭಾಗ್ಯನಗರ (ತೆಲಂಗಾಣ): ಹಿಂದೂ ವಿದ್ಯಾರ್ಥಿಗೆ ಮನೆ ಪಾಠದಲ್ಲಿ ‘ಕಲ್ಮಾ’ ಕಂಠಪಾಠ ಮಾಡಲು ಹೇಳಿದ ಶಿಕ್ಷಕಿ; ನೌಕರಿಯಿಂದ ವಜಾ!
ರಾಜಸ್ಥಾನ : ವಾಸ್ತವಕ್ಕಿಂತ ಹೆಚ್ಚು ಗೋವುಗಳಿವೆ ಎಂದು ಹೇಳಿ ಕೋಟ್ಯಂತರ ರೂಪಾಯಿಗಳ ಸರಕಾರಿ ಅನುದಾನ ಲೂಟಿ !