
ನೈನಿತಾಲ (ಉತ್ತರಾಖಂಡ) – ಉತ್ತರಖಂಡದ ಮುಖ್ಯಮಂತ್ರಿ ಪುಷ್ಕರ ಸಿಂಹ ಧಾಮಿ ಇವರು ನೈನಿತಾಲ ಜಿಲ್ಲೆಯಲ್ಲಿನ ವೀರಭಟ್ಟಿ ಇಲ್ಲಿಯ ಒಂದು ಕಾನೂನ ಬಾಹಿರ ಮಸೀದಿಯಲ್ಲಿ ಓರ್ವ ಹುಡುಗನ ಮೇಲೆ ನಡೆದಿರುವ ದೌರ್ಜನ್ಯದ ಘಟನೆಯ ಬಗ್ಗೆ ಗಮನಹರಿಸುತ್ತಾ ರಾಜ್ಯದಲ್ಲಿನ ಎಲ್ಲಾ ಮದರಸಗಳ ಪರಿಶೀಲನೆ ನಡೆಸಿ ಅನೈತಿಕ ಕಾರ್ಯ ನಡೆಯುತ್ತಿದ್ದರೆ ಮದರಸಾಗಳ ಮೇಲೆ ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳುವಂತೆ ಆದೇಶ ನೀಡಿದೆ. ಇದರ ನಂತರ ಗೃಹ ಇಲಾಖೆಯಿಂದ ಪ್ರತಿಯೊಂದು ಜಿಲ್ಲಾಧಿಕಾರಿಗಳಿಗೆ ಅದಕ್ಕನುಸಾರ ಕೃತಿ ಮಾಡುವ ಆದೇಶ ನೀಡಲಾಗಿದೆ.
ಸಂಪಾದಕೀಯ ನಿಲುವುಪ್ರತಿಯೊಂದು ರಾಜ್ಯಗಳಿಗೆ ಈ ರೀತಿಯ ಸ್ವತಂತ್ರವಾಗಿ ಆದೇಶ ನೀಡುವ ಬದಲು ಕೇಂದ್ರ ಸರಕಾರದಿಂದ ಸಂಪೂರ್ಣ ದೇಶಕ್ಕಾಗಿ ಈ ರೀತಿಯ ಆದೇಶ ನೀಡಿ ಪರಿಶೀಲನೆ ನಡೆಸಬೇಕು ! |
ಹಿಂದೂಗಳು ಕರೆ ನೀಡಿದ್ದ ‘ಭಟ್ಕಳ ಬಂದ್’ಗೆ ಉತ್ತಮ ಪ್ರತಿಕ್ರಿಯೆ: ಪ್ರತಿಭಟನಾ ಮೆರವಣಿಗೆಯಲ್ಲಿ ಸಾವಿರಾರು ಹಿಂದೂಗಳ ಭಾಗಿ!
ಯಾವುದೇ ಕಾರಣಕ್ಕೂ ನನಗೆ ನನ್ನ (ಹಿಂದೂ) ಧರ್ಮವನ್ನು ಬಿಡಲು ಸಾಧ್ಯವಿಲ್ಲ!
‘ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ’ ವಿರುದ್ಧ ಆರೋಪ ನಿರ್ಧರಿಸಲು ನ್ಯಾಯಾಲಯದ ಆದೇಶ
ಭಾರತದ ಗಡಿಯಲ್ಲಿ ಚೀನಾ ನಿರ್ಮಿತ ಕ್ಯಾಮೆರಾಗಳ ಅಳವಡಿಸಿದ ನೇಪಾಳ!
ಬಾಂಗ್ಲಾದೇಶಿ ವಲಸಿಗರ ಕೇಂದ್ರವಾಗಿರುವ ಮುಂಬಯಿ: ೧,೫೦೦ ಕ್ಕೂ ಹೆಚ್ಚು ಅಕ್ರಮ ವಲಸಿಗರ ಅಡ್ಡೆ!
ಚಿಂಚವಡ (ಪುಣೆ)ದಲ್ಲಿನ ಶ್ರೀ ಮೋರಯಾ ಗೋಸಾವಿ ಮಂದಿರ ಪರಿಸರದ ಜಾತ್ರೆಯಲ್ಲಿ ‘ಮೇಡ್ ಇನ್ ಪಾಕಿಸ್ತಾನ್’ ಲೇಬಲ್ ಇರುವ ಚಾದರಗಳ ಮಾರಾಟ!