
ಯಾ ದೇವೀ ಸರ್ವಭೂತೇಷು ವಿಷ್ಣುಮಾಯೇತಿ ಶಬ್ದಿತಾ |
ನಮಸ್ತಸ್ಯೈ ನಮಸ್ತಸ್ಯೈ ನಮಸ್ತಸ್ಯೈ ನಮೋ ನಮಃ |
ಮಹಿಷಾಸುರನ ನಾಶಕ್ಕಾಗಿ ಅವತಾರ ತಾಳಿದ ಶ್ರೀ ದುರ್ಗಾದೇವಿಯ ಉತ್ಸವವೆಂದರೆ ನವರಾತ್ರಿ. ನವರಾತ್ರಿ ಇದು ದೇವಿಯ ವ್ರತವಾಗಿದ್ದು ಕರ್ನಾಟಕ ಸೇರಿದಂತೆ ಭಾರತದಲ್ಲಿ ಅನೇಕ ಕಡೆಗಳಲ್ಲಿ ದೇವಿಯ ಉಪಾಸನೆ ಮಾಡಲಾಗುತ್ತದೆ, ಹಲವೆಡೆ ನವರಾತ್ರಿಯ ವ್ರತವನ್ನು ಕುಲಾಚಾರವೆಂದು ಕೂಡ ಪಾಲಿಸಲಾಗುತ್ತದೆ. ಈ ವ್ರತದಲ್ಲಿ ಒಂಭತ್ತು ದಿನವ್ರತಸ್ಥರಾಗಿದ್ದು ದೇವಿಯ ಆರಾಧನೆ ಮಾಡಲಾಗುತ್ತದೆ
ಅಸುರ ಶಬ್ದದ ಉತ್ಪತ್ತಿಯು ಹೀಗಿದೆ – ‘ಅಸುಷು ರಮಂತೆ ಇತೀ ಅಸುರಃ|’ ಅಂದರೆ ‘ಭೋಗದಲ್ಲಿ ರಮಿಸುವವರೇ ಅಸುರರು.’ ಇಂತಹ ಮಹಿಷಾಸುರನ ವಾಸವು ಪ್ರತಿಯೊಬ್ಬ ಮನುಷ್ಯನ ಹೃದಯದಲ್ಲಿದ್ದು, ಅವನು ಮನುಷ್ಯನ ಆಂತರಿಕ ದೈವೀ ಪ್ರವೃತ್ತಿಯ ಮೇಲೆ ಪ್ರಭುತ್ವವನ್ನು ಸ್ಥಾಪಿಸಿದ್ದಾನೆ. ಈ ಮಹಿಷಾಸುರನ ಮಾಯೆಯನ್ನು ಗುರುತಿಸಿ ಅವನ ಅಸುರೀ ಪಾಶದಿಂದ ಮುಕ್ತರಾಗಲು ಶಕ್ತಿ ಉಪಾಸನೆಯ ಆವಶ್ಯಕತೆಯಿದೆ. ಇದಕ್ಕಾಗಿ ನವರಾತ್ರಿಯ ಒಂಭತ್ತು ದಿನ ಶಕ್ತಿಯ ಉಪಾಸನೆಯನ್ನು ಮಾಡಬೇಕು.
ಧರ್ಮಶಾಸ್ತ್ರ ಮತ್ತು ಅಧ್ಯಾತ್ಮಶಾಸ್ತ್ರ
’ಮೈಮೇಲೆ ಹಲ್ಲಿ ಬೀಳುವುದು ಅಥವಾ ಮೈಮೇಲೆ ಓತಿಕ್ಯಾತ ಹತ್ತುವುದು’, ಇವುಗಳ ಫಲ ಮತ್ತು ಅಶುಭ ಫಲವಿದ್ದರೆ ಮಾಡಬೇಕಾದ ಉಪಾಯ !
ಪ್ರದಕ್ಷಿಣೆಯ ಶಾಸ್ತ್ರವನ್ನು ತಿಳಿದುಕೊಂಡು ಪ್ರದಕ್ಷಿಣೆಗಳನ್ನು ಹಾಕಿ ಮತ್ತು ಚೈತನ್ಯ ಪಡೆಯಿರಿ !
ರಾಜ್ಯದಲ್ಲಿನ ಪ್ರಾರ್ಥನಾ ಸ್ಥಳಗಳ ಮೇಲಿನ ಧ್ವನಿವರ್ಧಕಗಳ ಶಬ್ದವನ್ನು ಸೀಮಿತವಾಗಿಡಿ !
ಆಭರಣಗಳನ್ನು ಉಪಯೋಗಿಸುವ ಮಹತ್ವ
ಅಕ್ಷಯ ತದಿಗೆಯ ದಿನ ಪುಣ್ಯವನ್ನು ಹೇಗೆ ಪಡೆಯುವಿರಿ ?