
ಭಾಗ್ಯನಗರ (ತೆಲಂಗಾಣ) – ಇಲ್ಲಿನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಪಾಕಿಸ್ತಾನ ಮತ್ತು ಶ್ರೀಲಂಕಾ ಕ್ರಿಕೆಟ್ ವಿಶ್ವಕಪ್ ಪಂದ್ಯವು ಅಕ್ಟೋಬರ್ 10 ರಂದು ನಡೆಯಿತು. ಈ ವೇಳೆ ನೆರೆದಿದ್ದ ಸಾವಿರಾರು ಜನರು ಪಾಕಿಸ್ತಾನದ ಗೆಲುವಿಗಾಗಿ ಘೋಷಣೆಗಳನ್ನು ಕೂಗಿದರು. ಇದರ ವಿಡಿಯೋ ಕೂಡ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈ ಬಗ್ಗೆ ಪ್ರಶ್ನೆಗಳು ಎದ್ದಿವೆ.
ವೀಕ್ಷಕರಿಂದ ಪಾಕಿಸ್ತಾನದ ಗೆಲುವಿಗಾಗಿ ಘೋಷಣೆ ನೀಡಿದ ಬಗ್ಗೆ ಪಾಕಿಸ್ತಾನದ ಕ್ರಿಕೆಟಿಗ ರಿಜ್ವಾನ್ ಮಾತನಾಡಿ, ‘ನಾವು ರಾವಲ್ಪಿಂಡಿಯಲ್ಲಿ (ಪಾಕಿಸ್ತಾನ) ಆಡುತ್ತಿರುವಂತೆ ಭಾಸವಾಯಿತು. ವೀಕ್ಷಕರು ನಮಗೆ ತೋರಿಸಿದ ಪ್ರೀತಿಯ ರೀತಿ ಅದ್ಭುತವಾಗಿದೆ. ಈ ಪಂದ್ಯ ನಮಗೆ ಮನೆಯಂತೆ ಭಾಸವಾಯಿತು.’ ಎಂದು ಹೇಳಿದ. ಈ ಪಂದ್ಯ ವೀಕ್ಷಿಸಲು ಭಾಗ್ಯನಗರ ಮಾತ್ರವಲ್ಲದೆ, ಮಧ್ಯಪ್ರದೇಶದ ರಾಜಧಾನಿ ಭೋಪಾಲ್ ನಿಂದಲೂ ಜನರು ಬಂದಿದ್ದರು.
| ಸಂಪಾದಕೀಯ ನಿಲುವು
ಭಾಗ್ಯನಗರದಲ್ಲಿ ಮುಸ್ಲಿಂ ಮತ್ತು ರಜಾಕರ ವಂಶಸ್ಥರು ಇನ್ನೂ ಅಸ್ತಿತ್ವದಲ್ಲಿದ್ದಾರೆ. ಹಾಗಾಗಿ ಅಲ್ಲಿ ಪಾಕಿಸ್ತಾನಕ್ಕೆ ಬೆಂಬಲ ಸಿಗುತ್ತಿದ್ದರೆ ಅಚ್ಚರಿ ಪಡಬೇಕಾಗಿಲ್ಲ ! ಇಂತಹ ಸ್ಥಿತಿ ಭಾರತದ ಅನೇಕ ಸ್ಥಳಗಳಲ್ಲಿ ಅನುಭವಿಸಲು ಸಿಗುವುದು! ಈ ಬಗ್ಗೆ ಜಾತ್ಯತೀತರು ಮತ್ತು ಪ್ರಗತಿ(ಅಧೋ)ಪರರು ಬಾಯಿ ತೆರೆಯುವುದಿಲ್ಲ, ಇದನ್ನು ಗಮನದಲ್ಲಿಡಿ ! |
Singapore Blocks Anti-India Content: ಭಾರತೀಯರನ್ನು ಅಪಖ್ಯಾತಿಗೊಳಿಸುವ ಚೀನಿ ನಾಗರಿಕರ ಆನ್ ಲೈನ್ ಅಭಿಯಾನವನ್ನು ಬಯಲಿಗೆಳೆದ ಸಿಂಗಾಪುರ ಸರಕಾರ
ರಾಜ್ಯದ ಶಾಲೆಗಳಲ್ಲಿ ಹಿಜಾಬ್ ಗೆ ನೀಡಿರುವ ಅನುಮತಿಯ ವಿರುದ್ಧ ಹಿಂದೂಗಳ ‘ಕೇಸರಿ ಶಾಲು ಅಭಿಯಾನ’ !
ದುಬೈನಲ್ಲಿ ಕೆಲಸ ಕೊಡಿಸುವ ಆಮಿಷವೊಡ್ಡಿ ಮತಾಂಧನಿಂದ ಹಿಂದೂ ಶಿಕ್ಷಕಿಯ ಮೇಲೆ ದೌರ್ಜನ್ಯ: 6 ತೊಲ ಚಿನ್ನ ಮತ್ತು ಲಕ್ಷಾಂತರ ರೂಪಾಯಿ ಲೂಟಿ!
ದೀಪ ಬೆಳಗಿ ರೆಸ್ಟೋರೆಂಟ್ ಉದ್ಘಾಟನೆ: IUML ಮಹಿಳಾ ಶಾಸಕಿಗೆ ಕಟ್ಟರವಾದಿಗಳಿಂದ ಟೀಕೆ
ಅಸ್ಸಾಂನ ಶಾಲೆಯೊಂದರಲ್ಲಿ ಮುಸ್ಲಿಂ ವಿದ್ಯಾರ್ಥಿಗಳಿಂದ ಹಿಂದೂ ವಿದ್ಯಾರ್ಥಿಗಳಿಗೆ ಗೋಮಾಂಸ ತಿನ್ನಿಸಲು ಯತ್ನ
ತೃಣಮೂಲ ಕಾಂಗ್ರೆಸ್ ಶಾಸಕ ಮದನ್ ಮಿತ್ರಾ ಅವರ ಕಾರಿನ ಮೇಲೆ ಮೊಟ್ಟೆ ಎಸೆತ