
ಪ್ರಯಾಗರಾಜ (ಉತ್ತರಪ್ರದೇಶ) – ಮಥೂರಾದಲ್ಲಿನ ಶಾಹಿ ಈದ್ಗಾದಲ್ಲಿರುವ ಮಸೀದಿಯ ಸ್ಥಳದಲ್ಲಿನ ಶ್ರೀಕೃಷ್ಣ ಜನ್ಮಭೂಮಿಗೆ ಮಾನ್ಯತೆ ನೀಡಲು ಆಗ್ರಹಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಪ್ರಯಾಗರಾಜ ಉಚ್ಚ ನ್ಯಾಯಾಲಯವು ತಿರಸ್ಕರಿಸಿದೆ. ಮಹಕ ಮಹೇಶ್ವರಿ ಇವರು ೨೦೨೦ ರಲ್ಲಿ ಒಂದು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಇದರಲ್ಲಿ ಈ ಪರಿಸರದಲ್ಲಿನ ಹಿಂದೂಗಳಿಗೆ ಪೂಜೆ ಮಾಡಲು ಅನುಮತಿ ನೀಡಬೇಕೆಂದು ಆಗ್ರಹಿಸಲಾಗಿತ್ತು.
ಈ ಅರ್ಜಿಯಲ್ಲಿ, ಈ ಪರಿಸರದಲ್ಲಿ ಹಿಂದೆ ದೇವಸ್ಥಾನವಿತ್ತು ಮತ್ತು ಅದನ್ನು ಧ್ವಂಸಗೊಳಿಸಿ ಅಲ್ಲಿ ಶಾಹಿ ಈದ್ಗಾ ಮಸೀದಿ ಕಟ್ಟಲಾಗಿದೆ. ದ್ವಾಪಾರ ಯುಗದಲ್ಲಿ ಇಲ್ಲಿ ಕಂಸ ರಾಜನ ಕಾರಾಗೃಹವಿತ್ತು. ಇಲ್ಲಿಯೇ ಭಗವಂತ ಶ್ರೀಕೃಷ್ಣನ ತಂದೆ ತಾಯಿಯನ್ನು ಬಂಧಿಸಿ ಇರಿಸಲಾಗಿತ್ತು ಮತ್ತು ಇಲ್ಲಿಯೇ ಭಗವಂತ ಶ್ರೀ ಕೃಷ್ಣನ ಜನನವಾಗಿತ್ತು ಎಂದು ಹೇಳಲಾಗಿದೆ.
ಜೂನ್ 22 ರಿಂದ 24 ರ ಅವಧಿಯಲ್ಲಿ ಶ್ರೀ ವಿಠ್ಠಲ-ರುಕ್ಮಿಣೀ ದೇವಿಯ ಮೂರ್ತಿಗಳ ಸಂರಕ್ಷಣಾ ಕಾರ್ಯ!
ಪತಿಯು ಸುಳ್ಳು ಜನ್ಮದಿನಾಂಕವನ್ನು ಹೇಳಿದ್ದರಿಂದ ಜಾತಕ ಹೊಂದಾಣಿಕೆಯಲ್ಲಿ ತಪ್ಪಾಗಿರುವುದರಿಂದ ಪತ್ನಿಯ ವಂಚನೆಯಾಗಿದೆ! – Telangana High Court
ವಾಯುಪಡೆಯ ವಿಮಾನ ಪತನ: 5 ಸೈನಿಕರ ವೀರಮರಣ
‘ಸಾಹಿಲ್’ ಎಂದು ನಟಿಸಿ ಹಿಂದೂ ಯುವತಿಯನ್ನು ಜಾಲಕ್ಕೆ ಸಿಲುಕಿಸಿದ ಫಹೀಮ್; ಒತ್ತೆಯಾಳಾಗಿಟ್ಟುಕೊಂಡು ಸಾಮೂಹಿಕ ಅತ್ಯಾಚಾರ!
ವಿಶೇಷ ತನಿಖಾ ತಂಡದಿಂದ ತನಿಖೆ ನಡೆಸಿ! – ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಆಗ್ರಹ
ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ ಶಾಸಕ ಮದನ್ ಮಿತ್ರಾ ಅವರ ನಿವಾಸಗಳ ಮೇಲೆ ಇಡಿ ದಾಳಿ