ಝಾಕಿರ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಹಿಂದುತ್ವನಿಷ್ಠರ ಆಗ್ರಹ
ಮಂಗಳೂರು – ಇಲ್ಲಿ ‘ತಾಲಿಬಾನ’ ಹೆಸರಿನಿಂದ ಗುರುತಿಸಲ್ಪಡುವ ಜಾಕೀರ್, ‘ಪ್ಯಾಲೆಸ್ತೀನ್, ಗಾಜಾ ಮತ್ತು ಹಮಾಸ್ ದೇಶಪ್ರೇಮಿ ವೀರರಿಗೆ ಜಯವಾಗಲಿ. ಹಮಾಸ್ ದೇಶಭಕ್ತ ಯೋಧರಾಗಿದ್ದಾರೆ. ವಿಶ್ವದ ಸ್ಮಶಾನ ಸಂಘದ ಸದಸ್ಯರು ಪ್ರತ್ಯೇಕ ಪ್ರಾರ್ಥನೆ ಸಲ್ಲಿಸುವಂತೆ’ ಕರೆ ನೀಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗಿದೆ. ಇದಕ್ಕೆ ಹಿಂದುತ್ವನಿಷ್ಠ ಸಂಘಟನೆಗಳು ವಿರೋಧ ವ್ಯಕ್ತಪಡಿಸಿದ್ದು, ಜಾಕಿರ್ ನನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿದ್ದರಿಂದ ಅಂತಿಮವಾಗಿ ಪೊಲೀಸರು ಆತನನ್ನು ಬಂಧಿಸಿದರು.
ವಿಶೇಷ ನ್ಯಾಯಾಲಯದಿಂದ ಪೊಲೀಸ್ ಉಪಾಧೀಕ್ಷಕನ ಜಾಮೀನು ಅರ್ಜಿ ವಜಾ !
ಹಿಂದುತ್ವನಿಷ್ಠ ಹರ್ಷ ಅವರ ಹತ್ಯೆಗೈದ ಆರೋಪಿಗಳಿಂದ ಜೈಲು ‘ವಾರ್ಡನ್’ ಮೇಲೆ ದಾಳಿ !
ಉತ್ತರಪ್ರದೇಶ: ಸಾಧು ರಾಮಮಿಲನ್ ದಾಸ್ ಅವರ ಹಂತಕ ಇಸ್ರಾಯಲ್ ಪೊಲೀಸ್ ಎನ್ಕೌಂಟರ್ನಲ್ಲಿ ಸಾವು
‘ಒಂದು ವೇಳೆ ಇಂದಿರಾ ಗಾಂಧಿಯವರು ಇಂದು ಬದುಕಿದ್ದರೆ, ಅವರು ಭಾಜಪವನ್ನು ನಿಷೇಧಿಸಲು ಹಿಂಜರಿಯುತ್ತಿರಲಿಲ್ಲ!’
ಕೇರಳ: ಮದರಸಾ ಶಿಕ್ಷಕನೊಂದಿಗೆ ಮದುವೆ ನಿಶ್ಚಯವಾಗಿದ್ದಕ್ಕೆ ಬೇಸತ್ತು 19 ವರ್ಷದ ಯುವತಿ ಆತ್ಮಹತ್ಯೆ
ಬಂಗಾಳ ಸೌರಶಕ್ತಿ ಹಗರಣದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಮಾಜಿ ನಗರಾಧ್ಯಕ್ಷನನ್ನು ಕೇರಳದಿಂದ ಬಂಧನ : Bengal Solar Scam