ಪೊಲೀಸರಿಂದ ಕುಲಂಕುಶ ವಿಚಾರಣೆ ಆರಂಭ !

ಲಖಿಮಪುರ ಖೀರಿ (ಉತ್ತರ ಪ್ರದೇಶ) – ಇಲ್ಲಿಯ ಪೊಲೀಸ ಸಿಪಾಯಿ ಸುಹೇಲ್ ಅನ್ಸಾರಿ ಇವನು ಫೆಸ್ ಬುಕ್ ಪೋಸ್ಟ್ ಮೂಲಕ ಪ್ಯಾಲೆಸ್ಟೈನ್ ಗಾಗಿ ದೇಣಗಿ ಕೇಳಿದ್ದಾನೆ. ಪೊಲೀಸರು ಈ ಪ್ರಕರಣದ ತನಿಖೆ ಆರಂಭಿಸಿದೆ. ಪೊಲೀಸರು ಅನ್ಸಾರಿಯ ವಿಚಾರಣೆ ಮಾಡಿದಾಗ ತನ್ನ ಮಗನಿಂದ ಈ ತಪ್ಪು ಆಗಿದೆ ಎಂದು ಹೇಳಿ ಆ ಪೋಸ್ಟಅನ್ನು ಡಿಲಿಟ್ ಮಾಡಿದ್ದಾನೆ. ಪೊಲೀಸರು ಅನ್ಸಾರಿಯ ಉತ್ತರಕ್ಕೆ ಸಮಾಧಾನಗೊಳ್ಳದೇ ವಿಚಾರಣೆ ಆರಂಭಿಸಿದ್ದಾರೆ.

ಸಂಪಾದಕೀಯ ನಿಲುವು
ಉತ್ತರಪ್ರದೇಶ ಅಷ್ಟೇ ಅಲ್ಲದೆ, ದೇಶದಲ್ಲಿನ ಪ್ರತಿ ರಾಜ್ಯದಲ್ಲಿನ ಪೊಲೀಸ ಇಲಾಖೆಯಲ್ಲಿನ ಇಂತಹ ಮಾನಸಿಕತೆಯ ಪೊಲೀಸರನ್ನು ಹುಡುಕಿ ಅವರನ್ನು ಕೆಲಸದಿಂದ ತೆಗೆದು ಹಾಕಬೇಕು ಹಾಗೂ ಅವರ ಕುಲಂಕುಶ ವಿಚಾರಣೆ ನಡೆಸುವುದು ಆವಶ್ಯಕವಾಗಿದೆ !
ಬಂಗಾಳದಲ್ಲಿ ಸಮಾನ ನಾಗರಿಕ ಸಂಹಿತೆ ಜಾರಿಯಾಗಲಿದೆ ! – ಮುಖ್ಯಮಂತ್ರಿ ಶುಭೆಂದು ಅಧಿಕಾರಿ
ಶ್ರೀರಾಮ ಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ದೊಡ್ಡ ವ್ಯಕ್ತಿಗಳನ್ನು ಹೊರಗಿಡಲಾಗಿದೆ !
‘ಮ್ಯೂಸಿಕ್ ಕಾನ್ಸರ್ಟ್’ಗಳಲ್ಲಿ ಇನ್ನು ಮುಂದೆ ಮದ್ಯಪಾನಕ್ಕೆ ಅನುಮತಿಯಿಲ್ಲ ! – ಯೋಗೇಶ ಕದಮ್, ಗೃಹ ರಾಜ್ಯಸಚಿವರು
ವೈದಿಕ ಕಾಲದಲ್ಲಿ ಮಹಿಳೆಯರಿಗೆ ಗೌರವ ಸಿಗುತ್ತಿತ್ತು ಎಂದು ಹೇಳುತ್ತಾ ಮನುಸ್ಮೃತಿಯ ಶ್ಲೋಕದ ಉಲ್ಲೇಖ!
‘ ಮಹಾತ್ಮ ಫುಲೆ ವಾಡಾ’ ಆವರಣದಲ್ಲಿ ವಟಪೂಜೆ ನಿಷೇಧ ವಾಪಸ್!
ದೇಶದ 3 ರಾಜ್ಯಗಳಲ್ಲಿ ಲವ್ ಜಿಹಾದ್ನ 4 ಘಟನೆಗಳು ಬೆಳಕಿಗೆ!