ಪೊಲೀಸರಿಂದ ಕುಲಂಕುಶ ವಿಚಾರಣೆ ಆರಂಭ !

ಲಖಿಮಪುರ ಖೀರಿ (ಉತ್ತರ ಪ್ರದೇಶ) – ಇಲ್ಲಿಯ ಪೊಲೀಸ ಸಿಪಾಯಿ ಸುಹೇಲ್ ಅನ್ಸಾರಿ ಇವನು ಫೆಸ್ ಬುಕ್ ಪೋಸ್ಟ್ ಮೂಲಕ ಪ್ಯಾಲೆಸ್ಟೈನ್ ಗಾಗಿ ದೇಣಗಿ ಕೇಳಿದ್ದಾನೆ. ಪೊಲೀಸರು ಈ ಪ್ರಕರಣದ ತನಿಖೆ ಆರಂಭಿಸಿದೆ. ಪೊಲೀಸರು ಅನ್ಸಾರಿಯ ವಿಚಾರಣೆ ಮಾಡಿದಾಗ ತನ್ನ ಮಗನಿಂದ ಈ ತಪ್ಪು ಆಗಿದೆ ಎಂದು ಹೇಳಿ ಆ ಪೋಸ್ಟಅನ್ನು ಡಿಲಿಟ್ ಮಾಡಿದ್ದಾನೆ. ಪೊಲೀಸರು ಅನ್ಸಾರಿಯ ಉತ್ತರಕ್ಕೆ ಸಮಾಧಾನಗೊಳ್ಳದೇ ವಿಚಾರಣೆ ಆರಂಭಿಸಿದ್ದಾರೆ.

ಸಂಪಾದಕೀಯ ನಿಲುವು
ಉತ್ತರಪ್ರದೇಶ ಅಷ್ಟೇ ಅಲ್ಲದೆ, ದೇಶದಲ್ಲಿನ ಪ್ರತಿ ರಾಜ್ಯದಲ್ಲಿನ ಪೊಲೀಸ ಇಲಾಖೆಯಲ್ಲಿನ ಇಂತಹ ಮಾನಸಿಕತೆಯ ಪೊಲೀಸರನ್ನು ಹುಡುಕಿ ಅವರನ್ನು ಕೆಲಸದಿಂದ ತೆಗೆದು ಹಾಕಬೇಕು ಹಾಗೂ ಅವರ ಕುಲಂಕುಶ ವಿಚಾರಣೆ ನಡೆಸುವುದು ಆವಶ್ಯಕವಾಗಿದೆ !
Muzaffarpur Hospital Fire : ಮುಜಫ್ಫರಪುರ (ಬಿಹಾರ)ದ ಖಾಸಗಿ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ 4 ಸಾವು, 20ಕ್ಕೂ ಹೆಚ್ಚು ಜನರಿಗೆ ಗಾಯ
90 ವರ್ಷದ ವಯೋವೃದ್ಧ ಅತ್ತೆಯನ್ನು ತನ್ನ ತಲೆಯ ಮೇಲೆ ಹೊತ್ತುಕೊಂಡು ಸವಾರಿ ಮಾಡುತ್ತಾ 84 ಕೋಸು ಪ್ರದಕ್ಷಿಣೆ ಪೂರ್ಣಗೊಳಿಸುತ್ತಿರುವ ಸೊಸೆ!
ಮುಜಫರ್ನಗರದಲ್ಲಿ(ಉತ್ತರ ಪ್ರದೇಶ) ಆಘಾತಕಾರಿ ಘಟನೆ; ಬಾಕಿ ಹಣ ಸಿಗದಿದ್ದಕ್ಕೆ ಜೋಡಿಸಿದ ಮೂಳೆಯನ್ನು ಮುರಿದ ವೈದ್ಯ!
Vande Mataram : ಬಂಗಾಳದ ಮದರಸಾಗಳಲ್ಲಿ ‘ವಂದೇ ಮಾತರಂ’ ಕಡ್ಡಾಯಗೊಳಿಸುವುದಕ್ಕೆ ‘ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್’ ಆಕ್ಷೇಪ
ಕೊಲಕಾತಾ: ಟಿಎಂಸಿ ವಿದ್ಯಾರ್ಥಿ ಸಂಘಟನೆಯ ಕಚೇರಿಯಲ್ಲಿ ಭಾರಿ ನಗದು ಪತ್ತೆ
ಕೊಲಕಾತಾ: ತೃಣಮೂಲ ಕಾಂಗ್ರೆಸ್ನ ಮೇಯರ್ ಫಿರ್ಹಾದ್ ಹಕೀಮ್ ಅವರ ರಾಜೀನಾಮೆ