
ಒಠಾವಾ (ಕೆನಡಾ) – ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಹಿಂದೂಗಳಿಗೆ ನವರಾತ್ರಿಯ ಶುಭಾಶಯಗಳನ್ನು ಕೋರಿದ್ದಾರೆ. ಪ್ರಧಾನಿ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ, ನವರಾತ್ರಿ ಹಿಂದೂ ಧರ್ಮದ ಅತ್ಯಂತ ಪ್ರಮುಖ ಮತ್ತು ಪವಿತ್ರ ಹಬ್ಬವಾಗಿದೆ. ಈ ಹಬ್ಬವು ಮಹಿಷಾಸುರನ ಮೇಲೆ ಶ್ರೀ ದುರ್ಗಾದೇವಿಯ ವಿಜಯ ಸಾಧಿಸುವುದನ್ನು ನೆನಪಿಸುತ್ತದೆ. ನವರಾತ್ರಿ ಹಬ್ಬವನ್ನು ಸ್ತ್ರೀ ಶಕ್ತಿಯ ಉತ್ಸವವಾಗಿಯೂ ಆಚರಿಸಲಾಗುತ್ತದೆ. (ನವರಾತ್ರಿಯ ಸಮಯದಲ್ಲಿ ಟ್ರೂಡೊ ಖಲಿಸ್ತಾನಿ ಭಯೋತ್ಪಾದಕರನ್ನು ನಿರ್ನಾಮ ಮಾಡಿದರೆ, ಅದು ಕೆಟ್ಟದ್ದರ ವಿರುದ್ಧ ವಿಜಯವನ್ನು ಸಂಕೇತಿಸುತ್ತದೆ, ಆಗ ಅದು ನಿಜವಾದ ಅರ್ಥದಲ್ಲಿ ನವರಾತ್ರಿಯ ಶುಭಾಶಯವಾಗುವುದು ! – ಸಂಪಾದಕರು)
ಜಸ್ಟಿನ್ ಟ್ರುಡೊ ಇವರು, ನವರಾತ್ರಿ ಉತ್ಸವವು ಹಿಂದೂ ಸಮುದಾಯದ ಸಂಸ್ಕೃತಿ ಮತ್ತು ಕೆನಡಾದ ಸಾಮಾಜಿಕ, ಸಾಂಸ್ಕೃತಿಕ ಮತ್ತು ಆರ್ಥಿಕ ರಚನೆಗೆ ಹಿಂದೂಗಳು ನೀಡಿದ ಅಮೂಲ್ಯ ಕೊಡುಗೆಯನ್ನು ಸ್ಮರಿಸಲು ನಮಗೆ ಅವಕಾಶ ನೀಡುತ್ತದೆ ಎಂದು ಹೇಳಿದರು.

ಭಾರತದ ಮೇಲೆ ಒತ್ತಡ ಹೇರುವುದು ಜಾಗತಿಕ ಸ್ಥಿರತೆಗೆ ಅತ್ಯಂತ ಅಪಾಯಕಾರಿ!
ನಮ್ಮ ಸೈನಿಕರ ಮೈ ಮುಟ್ಟಿದರೂ ಯುದ್ಧ ಭುಗಿಲೇಳುವುದು!
‘ಒಂದು ಬಲಿಷ್ಠ ಪಾಕಿಸ್ತಾನ ಅಮೆರಿಕದ ಹಿತಾಸಕ್ತಿಗೆ ಅತ್ಯಂತ ಅಗತ್ಯ!'(ವಂತೆ) – ಅಮೆರಿಕ
ಪ್ರಧಾನಿ ಮೋದಿ ನನಗೆ ತುಂಬಾ ಇಷ್ಟ, ಅವರು ನನ್ನ ಒಳ್ಳೆಯ ಸ್ನೇಹಿತ ! : Donald Trump
ಭಾರತವು ಬಲವಂತವಾಗಿ ನುಸುಳುಕೋರರನ್ನು ಬಾಂಗ್ಲಾದೇಶಕ್ಕೆ ತಳ್ಳುತ್ತಿದೆ ! – ಬಾಂಗ್ಲಾದೇಶದ ಆರೋಪ : Bangladesh Allegation
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ