
ಒಠಾವಾ (ಕೆನಡಾ) – ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಹಿಂದೂಗಳಿಗೆ ನವರಾತ್ರಿಯ ಶುಭಾಶಯಗಳನ್ನು ಕೋರಿದ್ದಾರೆ. ಪ್ರಧಾನಿ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ, ನವರಾತ್ರಿ ಹಿಂದೂ ಧರ್ಮದ ಅತ್ಯಂತ ಪ್ರಮುಖ ಮತ್ತು ಪವಿತ್ರ ಹಬ್ಬವಾಗಿದೆ. ಈ ಹಬ್ಬವು ಮಹಿಷಾಸುರನ ಮೇಲೆ ಶ್ರೀ ದುರ್ಗಾದೇವಿಯ ವಿಜಯ ಸಾಧಿಸುವುದನ್ನು ನೆನಪಿಸುತ್ತದೆ. ನವರಾತ್ರಿ ಹಬ್ಬವನ್ನು ಸ್ತ್ರೀ ಶಕ್ತಿಯ ಉತ್ಸವವಾಗಿಯೂ ಆಚರಿಸಲಾಗುತ್ತದೆ. (ನವರಾತ್ರಿಯ ಸಮಯದಲ್ಲಿ ಟ್ರೂಡೊ ಖಲಿಸ್ತಾನಿ ಭಯೋತ್ಪಾದಕರನ್ನು ನಿರ್ನಾಮ ಮಾಡಿದರೆ, ಅದು ಕೆಟ್ಟದ್ದರ ವಿರುದ್ಧ ವಿಜಯವನ್ನು ಸಂಕೇತಿಸುತ್ತದೆ, ಆಗ ಅದು ನಿಜವಾದ ಅರ್ಥದಲ್ಲಿ ನವರಾತ್ರಿಯ ಶುಭಾಶಯವಾಗುವುದು ! – ಸಂಪಾದಕರು)
ಜಸ್ಟಿನ್ ಟ್ರುಡೊ ಇವರು, ನವರಾತ್ರಿ ಉತ್ಸವವು ಹಿಂದೂ ಸಮುದಾಯದ ಸಂಸ್ಕೃತಿ ಮತ್ತು ಕೆನಡಾದ ಸಾಮಾಜಿಕ, ಸಾಂಸ್ಕೃತಿಕ ಮತ್ತು ಆರ್ಥಿಕ ರಚನೆಗೆ ಹಿಂದೂಗಳು ನೀಡಿದ ಅಮೂಲ್ಯ ಕೊಡುಗೆಯನ್ನು ಸ್ಮರಿಸಲು ನಮಗೆ ಅವಕಾಶ ನೀಡುತ್ತದೆ ಎಂದು ಹೇಳಿದರು.

ಭಾರತ-ಬಾಂಗ್ಲಾದೇಶ ಗಡಿಯಲ್ಲಿ ನುಸುಳುಕೋರರನ್ನು ಹಿಮ್ಮೆಟ್ಟಿಸುವಾಗ ಬಾಂಗ್ಲಾದೇಶದಿಂದ ಭಾರಿ ವಿರೋಧ
ಫ್ರಾನ್ಸ್ನಲ್ಲಿ ತೀವ್ರ ಬಿಸಿಲಿನಿಂದಾಗಿ ಎಸಿ(ಎರ್ ಕಂಡಿಶನ್)ಗಳನ್ನು (ಎಸಿ, ಏರ್ ಕಂಡೀಶನರ್) ಖರೀದಿಸಲು ಅಂಗಡಿಗಳಲ್ಲಿ ಭಾರಿ ಜನಸಂದಣಿ
ಗೋಪಾಲಗಂಜ್ ಜಿಲ್ಲೆಯ ಒಂದೇ ಹಿಂದೂ ಕುಟುಂಬದ ೪ ಸದಸ್ಯರ ಮೇಲೆ ದಾಳಿ
ಚೀನಾ ದೇಶವು ಭಾರತವನ್ನು ಪಾಕಿಸ್ತಾನ, ಶ್ರೀಲಂಕಾ ಮತ್ತು ಈಗ ಬಾಂಗ್ಲಾದೇಶದ ಬಂದರುಗಳ ಮೂಲಕ ಸುತ್ತುವರಿದಿದೆ!
ಮಾಜಿ ಪಾಕಿಸ್ತಾನಿ ಕ್ರಿಕೆಟಿಗ ಶೋಯೆಬ್ ಅಖ್ತರ್ ಅವರ ಸಹೋದರನ ಅಂತ್ಯಕ್ರಿಯೆಯಲ್ಲಿ ಲಷ್ಕರ್-ಎ-ತೊಯ್ಬಾ ಉಗ್ರರು!
US-Iran Ceasefire : ಇರಾನ್ ವ್ಯಾಪಾರಿ ನೌಕೆಯ ಮೇಲೆ ನಡೆಸಿದ ದಾಳಿಯ ನಂತರ ಇರಾನ್ನ ಮಿಲಿಟರಿ ನೆಲೆಗಳ ಮೇಲೆ ಅಮೆರಿಕಾದಿಂದ ದಾಳಿ