
ಇಂಫಾಲ (ಮಣಿಪುರ) – ರಾಷ್ಟ್ರೀಯ ತನಿಖಾ ದಳದಿಂದ ಮಣಿಪುರ ಪೊಲೀಸರ ಸಹಾಯದಿಂದ ಮಹಮ್ಮದ್ ಇಸ್ಲಾಉದ್ದೀನ್ ಖಾನ್ ನನ್ನು ಬಂಧಿಸಿದ್ದಾರೆ. ಅವನು ಜೂನ್ ೨೧.೨೦೨೩ ರಂದು ಮಣಿಪುರದ ಬಿಷ್ಣುಪುರ ಜಿಲ್ಲೆಯಲ್ಲಿನ ಕ್ವಾಕ್ಟಾ ಪ್ರದೇಶದಲ್ಲಿನ ಒಂದು ಕಾರಿನಲ್ಲಿ ನಡೆದಿರುವ ಬಾಂಬ್ ಸ್ಫೋಟದಲ್ಲಿ ಸಹಭಾಗಿದ್ದನು. ಅವನು ಈ ಪ್ರಕರಣದ ಮುಖ್ಯ ಸೂತ್ರಧಾರನಾಗಿದ್ದಾನೆ. ಈ ಪ್ರಕರಣದಲ್ಲಿ ಈ ಹಿಂದೆ ನೂರ್ ಹುಸೇನ್ ಇವನನ್ನು ಬಂಧಿಸಲಾಗಿದೆ. ಈ ಸ್ಫೋಟದಲ್ಲಿ ಮೂರು ಜನರು ಗಾಯಗೊಂಡಿದ್ದರು ಮತ್ತು ಮನೆಗಳು ಮತ್ತು ಸೇತುವೆಗಳಿಗೆ ಹಾನಿ ಉಂಟಾಗಿತ್ತು.
The National Investigation Agency (NIA) today arrested Md Islauddin Khan, in coordination with the Manipur Police, in connection with the case of a bomb blast in a vehicle on June 21 this year in the Kwakta area in Manipur’s Bishnupur district. The case was initially registered… pic.twitter.com/kNquBq66ao
— ANI (@ANI) October 19, 2023
ಸಂಪಾದಕೀಯ ನಿಲುವುಮಣಿಪುರದಲ್ಲಿ ಕ್ರೈಸ್ತ ಮತ್ತು ಹಿಂದೂ ಸಮಾಜದಲ್ಲಿ ಹಿಂಸಾಚಾರ ನಡೆಯುತ್ತಿರುವಾಗ ಜಿಹಾದಿ ಮುಸಲ್ಮಾನರು ಇದರ ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆಯೇ ? ಇದರ ಶೋಧ ನಡೆಸಬೇಕು ! |
ಪ್ಲಾಸ್ಟಿಕ್ ನೋಟುಗಳನ್ನು ಚಲಾವಣೆಗೆ ತರುವ ವಿಚಾರದಲ್ಲಿದೆ ರಿಸರ್ವ್ ಬ್ಯಾಂಕ್
ದೇಶದ ಮೊದಲ ಖಾಸಗಿ ಸಂಸ್ಥೆಯಿಂದ ಉಪಗ್ರಹಗಳ ಯಶಸ್ವಿ ಉಡಾವಣೆ
ಗೂಗಲ್ ನ ‘ಜೆಮಿನಿ’ ಎಐ ಜಾಲತಾಣವು ‘ಜಯ ಶ್ರೀರಾಮ್’ಗೆ ಪ್ರತಿಕ್ರಿಯೆ ನೀಡುತ್ತದೆ, ಹೀಗಿರುವಾಗ ‘ಸಿರಿ’ಗೆ ಏಕೆ ನೀಡಲು ಸಾಧ್ಯವಿಲ್ಲ ? – ಹಿಂದುತ್ವನಿಷ್ಠರ ಪ್ರಶ್ನೆ
FIR Against Kunal Kamra : ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಹಾಸ್ಯ ಕಲಾವಿದ ಕುಣಾಲ ಕಮ್ರಾ ವಿರುದ್ಧ ದೂರು ದಾಖಲು!
Fake Currency Racket : ಜಾಲದಿಂದ ನಕಲಿ ಭಾರತೀಯ ಕರೆನ್ಸಿ ನೋಟುಗಳ ಮುದ್ರಣ ಪತ್ತೆ!
Kerala HC on Waqf : ಕೇರಳ ಹೈಕೋರ್ಟ್ನಿಂದ ರಾಜ್ಯ ವಕ್ಫ್ ಮಂಡಳಿಗೆ ನೀತಿ ನಿರ್ಧಾರಗಳನ್ನು ತೆಗೆದುಕೊಳ್ಳದಂತೆ ತಡೆ