|

ಜಳಗಾಂವ – ಜಿಲ್ಲೆಯ ಫೈಜ್ಪುರ ಮತ್ತು ರಾವೇರ ತಾಲೂಕುಗಳ ಖಿರ್ಡಿ ಬುದ್ರುಕ್ನ ಇಬ್ಬರು ಅಪ್ರಾಪ್ತ ಮತಾಂಧರು ತಮ್ಮ ಫೇಸ್ಬುಕ್ ಖಾತೆಗಳಲ್ಲಿ ಛತ್ರಪತಿ ಶಿವಾಜಿ ಮಹಾರಾಜ್ ಮತ್ತು ಶ್ರೀ ಹನುಮಂತನ ವಿರುದ್ಧ ಆಕ್ಷೇಪಾರ್ಹ ಪೋಸ್ಟ್ಗಳನ್ನು ಪ್ರಸಾರ ಮಾಡಿದ್ದಾರೆ. ಅವರು ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿ ಬಂಧಿಸಿದ್ದಾರೆ. ಈ ಎರಡೂ ಗ್ರಾಮಗಳು ಶಾಂತಿಯುತವಾಗಿದ್ದು, 2 ಗಲಭೆ ನಿಯಂತ್ರಣ ಪೊಲೀಸ ತಂಡಗಳನ್ನು ನಿಯೋಜಿಸಲಾಗಿದೆ. (ಇಂತಹ ಮತಾಂಧರ ಮೇಲೆ ಪೊಲೀಸರು ಕಠಿಣ ಕ್ರಮವನ್ನು ಕೈಕೊಳ್ಳಬೇಕು. ಅವರು ಅಪ್ರಾಪ್ತರಾಗಿದ್ದಾರೆಂದು ಅವರರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವುದನ್ನು ತಪ್ಪಿಸಬಾರದು; ಇದೇ ಹಿಂದೂಗಳ ಕೋರಿಕೆಯಾಗಿದೆ ! -ಸಂಪಾದಕರು)
ಸಂಪಾದಕೀಯ ನಿಲುವುಮತಾಂಧರು ಅಪ್ರಾಪ್ತರು, ಯುವಕರು ಅಥವಾ ವೃದ್ಧರು ಹೀಗೆ ಯಾವುದೇ ವರ್ಗದವರಾಗಿರಲಿ, ಅವರು ಯಾವಾಗಲೂ ಹಿಂದೂವಿರೋಧಿ ಕೃತ್ಯವನ್ನೇ ಮಾಡುತ್ತಾರೆ ಎನ್ನುವುದನ್ನು ಗಮನಿಸಬೇಕು ! |
ಪ್ರತಿಯೊಂದು ಕಬ್ರ ಅಥವಾ ದರ್ಗಾ ‘ವಕ್ಫ್ ಬೋರ್ಡ್’ ಆಸ್ತಿಯಲ್ಲ! : Madras High Court
ಹಿಂದೂ ಮಾಡೆಲ್ ಗೆ ನಟಿಯಾಗುವ ಆಮಿಷವೊಡ್ಡಿ 10 ವರ್ಷಗಳ ಕಾಲ ಅತ್ಯಾಚಾರವೆಸಗಿದ ವಸೀಮ್! : Meerut Love Jihad
ವಿಶಾಖಪಟ್ಟಣಂ : ಕಾರ್ಖಾನೆಯಲ್ಲಿ ಕರಗಿದ್ದ ಉಕ್ಕು ಬಿದ್ದು 8 ಕಾರ್ಮಿಕರ ಸಾವು
ದೇಶದಲ್ಲಿ 76 ರಿಂದ 80 ದಿನಗಳ ಇಂಧನ ದಾಸ್ತಾನು ಬಾಕಿ ! – ಪೆಟ್ರೋಲಿಯಂ ಸಚಿವ
ಗೋಕರ್ಣದಲ್ಲಿ ಕ್ಷೇತ್ರದಲ್ಲಿ ಅಪಚಾರ : ಕೊಳಚೆ ನೀರಿನಲ್ಲಿ ಮುಳುಗಿದ ಗೋಕರ್ಣದ ಆತ್ಮಲಿಂಗ!
ವಲ್ಲಭನಗರ (ಪಿಂಪರಿ-ಚಿಂಚವಡ) ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ಅನಾನುಕೂಲಗಳ ‘ಪ್ರಯಾಣ’ ಮುಂದುವರಿದಿದೆ !