
ಕೋಲಾರ – ಇಲ್ಲಿಯ ಪ್ರಾದೇಶಿಕ ಸಾರಿಗೆ ಇಲಾಖೆಯ ಕಾರ್ಯಾಲಯದ ಹತ್ತಿರ ಇರುವ ಜಡೆ ಮುನೇಶ್ವರ ದೇವಸ್ಥಾನದಲ್ಲಿನ ಮೂರ್ತಿಯನ್ನು ಓರ್ವ ವ್ಯಕ್ತಿಯು ವಿರೊಪಗೊಳಿಸುರುವ ಘಟನೆ ನಡೆದಿದೆ. ಇಲ್ಲಿಯ ಸಿಸಿಟಿವಿಯಲ್ಲಿ ಈ ಘಟನೆ ಸೆರೆಯಾಗಿದೆ. ‘ಭಕ್ತರ ಭಾವನೆಗಳಿಗೆ ನೋವುಂಟು ಮಾಡಿ ಮೂರ್ತಿ ಧ್ವಂಸ ಮಾಡಿರುವವನಿಗೆ ತಕ್ಷಣ ಬಂಧಿಸಬೇಕು’, ಎಂದು ಅಸಮಾಧಾನಗೊಂಡಿರುವ ಸ್ಥಳೀಯರು ಒತ್ತಾಯಿಸಿದ್ದಾರೆ. ಪೊಲೀಸರು ಈ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.
‘ದೇವಸ್ಥಾನ ಇನಾಮು ನಿರ್ಮೂಲನಾ ಕರಡು ಕಾಯ್ದೆ 2026’ ಕ್ಕೆ ತಡೆ!
ಉತ್ತರಪ್ರದೇಶದಲ್ಲಿನ ನೇಪಾಳ ಗಡಿಯ ಸಮೀಪವಿರುವ ‘ಗುಪ್ತ ಚರ್ಚ್’ ಮೂಲಕ ಹಿಂದೂಗಳ ಮತಾಂತರ ಮಾಡಲಾಗುತ್ತಿದೆ !
ವಿಸರ್ಜಿಸಿದ ಶ್ರೀಗಣೇಶ ಮೂರ್ತಿಗಳ ‘ಪಿಒಪಿ’ಯಿಂದ ಬೆಂಚು, ಇಟ್ಟಿಗೆ ಮತ್ತು ಅಲಂಕಾರಿಕ ವಸ್ತುಗಳ ತಯಾರಿ!
ಸಂತ್ರಸ್ತ ಯುವತಿಯರಿಗೆ ಜಾಕಿರ್ ನಾಯ್ಕ್ ಮತ್ತು ಪಾಕಿಸ್ತಾನಿ ಮೌಲ್ವಿ ತಾರಿಕ್ ಜಮೀಲ್ ಅವರ ವಿಡಿಯೋಗಳನ್ನು ತೋರಿಸಲಾಗುತ್ತಿತ್ತು !
‘ವಿಪ್ರೋ’ದಲ್ಲಿ ಮಹಿಳಾ ಉದ್ಯೋಗಿಗಳ ಕಲ್ಯಾಣ, ಘನತೆ ಮತ್ತು ಗೌರವಕ್ಕೆ ಅತ್ಯುನ್ನತ ಪ್ರಾಮುಖ್ಯತೆ ನೀಡಲಾಗುತ್ತದೆ’(ಅಂತೆ))
ಭಯೋತ್ಪಾದಕ ದಾಳಿ ನಡೆಸುವ ಸಂಚು : ತುಮಕೂರು ಮೂಲದ ಅಲ್ಲಾ ಬಕ್ಷ್ ಎಂಬುವನ ಬಂಧನ