
ನಮ್ಮ ತಾಯಿ-ತಂದೆ ಮತ್ತು ಶಿಕ್ಷಕರು ಚಿಕ್ಕಂದಿನಲ್ಲಿ ಮಕ್ಕಳಿಗೆ ಅ, ಆ, ಇ,… ಕಲಿಸದಿದ್ದರೆ ಮಕ್ಕಳು ಮುಂದೆ ಏನೂ ಕಲಿಯಲು ಆಗುವುದಿಲ್ಲ. ಅದೇ ರೀತಿ ಅಧ್ಯಾತ್ಮದಲ್ಲಿ, ಗುರುಗಳು ನಮಗೆ ಏನೆಲ್ಲಾ ಕಲಿಸು ತ್ತಾರೋ ಅವೆಲ್ಲವೂ ಮುಂದೆ ನಮ್ಮ ಆಧ್ಯಾತ್ಮಿಕ ಉನ್ನತಿಗೆ ಅತ್ಯಂತ ಮಹತ್ವಪೂರ್ಣ ಆಗುತ್ತದೆ.’
– ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ
ಕಲಿಯುಗದ ದುಷ್ಪರಿಣಾಮಗಳನ್ನು ಭೋಗಿಸಬಾರದೆಂದಿದ್ದರೆ, ಅದಕ್ಕಾಗಿಯಾದರೂ ಸಾಧನೆ ಮಾಡಿ !
ಮನುಷ್ಯನ ಜೀವನದಲ್ಲಿ ಭಗವಂತನ ಅದ್ವಿತೀಯ ಮಹತ್ವ !
ಇವರಲ್ಲಿ ದೇವರು ಯಾರನ್ನು ಮೆಚ್ಚುತ್ತಾನೆ ?
ವಯಸ್ಸಾದಂತೆ ಸುಖದ ಕುರಿತಾದ ವಿಚಾರಧಾರೆಗಳಲ್ಲಿ ಆಗುವ ಬದಲಾವಣೆ
ಆಧ್ಯಾತ್ಮಿಕ ಸಾಧನೆಯನ್ನು ಮಾಡಲು ಯೋಗ್ಯ ಕಾಲಕ್ಕಾಗಿ ಕಾಯದೆ, ತಕ್ಷಣವೇ ಆರಂಭಿಸಿ !
ಸಂಪ್ರದಾಯಗಳ ಮುಖ್ಯಸ್ಥರೇ, ಇದನ್ನು ಗಮನಿಸಿ !