
‘ನಾವು ತಳಮಳದಿಂದ ಸಾಧನೆಯ ಪ್ರಯತ್ನಗಳನ್ನು ಮಾಡಿದರೆ, ದೇವರೇ ‘ಮುಂದೆ ಏನು ಪ್ರಯತ್ನ ಮಾಡಬೇಕು ?’, ಎಂಬುದನ್ನು ಒಳಗಿನಿಂದ ಸೂಚಿಸುತ್ತಾನೆ. ನಾವು ಬುದ್ಧಿಯಿಂದ ನಿಶ್ಚಯಿಸಿದ ಪ್ರಯತ್ನಗಳಿಗಿಂತ ದೇವರು ಸೂಚಿಸಿದ ಪ್ರಯತ್ನಗಳು ನಮಗೆ ಸಾಧನೆಯಲ್ಲಿ ಮುಂದೆ ಹೋಗಲು ಹೆಚ್ಚು ಯೋಗ್ಯವಿರುತ್ತವೆ. ಈ ಪ್ರಯತ್ನಗಳನ್ನು ಮಾಡುವುದರಿಂದ ನಮ್ಮ ಸಾಧನೆಯ ತಳಮಳವು ಇನ್ನಷ್ಟು ಹೆಚ್ಚುತ್ತದೆ. ಈ ರೀತಿ ಚಕ್ರ ತಿರುಗುತ್ತದೆ. ಇದರಿಂದ ಆಧ್ಯಾತ್ಮಿಕ ಉನ್ನತಿಯಾಗಲು ಸಾಧನೆಯಲ್ಲಿ ತಳಮಳ ಮತ್ತು ದೇವರ ಸಹಾಯ ಇವುಗಳ ಮಹತ್ವವು ಗಮನಕ್ಕೆ ಬರುತ್ತದೆ.’
– ಪೂ. ಸಂದೀಪ ಆಳಶಿ (೨೦.೨.೨೦೨೦)
ಋಷಿಋಣ ತೀರಿಸುವ ಸುಲಭ ಮಾರ್ಗವೆಂದರೆ ಋಷಿಗಳ ಆಜ್ಞಾಪಾಲನೆ ಮಾಡುವುದು !
ಹಿಂದೂ ಧರ್ಮಪ್ರೇಮಿ ಯುವಕ-ಯುವತಿಯರೇ, ಋಷಿಮುನಿಗಳು ಮತ್ತು ದೇವತೆಗಳು ಮಾಡಿದ ಸ್ಥೂಲ ಕೃತಿಗಳ ಹಿಂದಿನ ಸೂಕ್ಷ್ಮ ಧರ್ಮಶಾಸ್ತ್ರವನ್ನು ಅರ್ಥಮಾಡಿಕೊಳ್ಳದೆ ಅವರನ್ನು ಅನುಕರಿಸಬೇಡಿ !
‘ಗುರುಸೇವೆಯ ತಳಮಳ ಹೇಗಿರಬೇಕು ? ಎಂಬುದಕ್ಕೆ ಆದರ್ಶರಾದ ಸನಾತನದ ೨೩ ನೇ (ವ್ಯಷ್ಟಿ) ಸಂತ ಪೂ. ವಿನಾಯಕ ಕರ್ವೆ !
‘ಗುರುಕೃಪಾಯೋಗ ಸಾಧನಾಮಾರ್ಗವು ಅಭೂತಪೂರ್ವ ಅಮೃತಮಂಥನ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ಬಗ್ಗೆ ಪರಾತ್ಪರ ಗುರು ಪಾಂಡೆ ಮಹಾರಾಜರ ವರ್ಣನೆ
‘ಇಂದು ಯಾವ ಸೇವೆ ಮಾಡಲು ಸಾಧ್ಯವಿದೆಯೋ ಅದನ್ನು ಮಾಡಿ, ನಾಳೆ ಎಷ್ಟು ಜನ ಸಾಧಕರಿರುತ್ತಾರೆಂದರೆ, ನಿಮಗೆ ಸೇವೆ ಮಾಡಲು ಅವಕಾಶವೂ ಸಿಗುವುದಿಲ್ಲ !