
‘ನಾವು ತಳಮಳದಿಂದ ಸಾಧನೆಯ ಪ್ರಯತ್ನಗಳನ್ನು ಮಾಡಿದರೆ, ದೇವರೇ ‘ಮುಂದೆ ಏನು ಪ್ರಯತ್ನ ಮಾಡಬೇಕು ?’, ಎಂಬುದನ್ನು ಒಳಗಿನಿಂದ ಸೂಚಿಸುತ್ತಾನೆ. ನಾವು ಬುದ್ಧಿಯಿಂದ ನಿಶ್ಚಯಿಸಿದ ಪ್ರಯತ್ನಗಳಿಗಿಂತ ದೇವರು ಸೂಚಿಸಿದ ಪ್ರಯತ್ನಗಳು ನಮಗೆ ಸಾಧನೆಯಲ್ಲಿ ಮುಂದೆ ಹೋಗಲು ಹೆಚ್ಚು ಯೋಗ್ಯವಿರುತ್ತವೆ. ಈ ಪ್ರಯತ್ನಗಳನ್ನು ಮಾಡುವುದರಿಂದ ನಮ್ಮ ಸಾಧನೆಯ ತಳಮಳವು ಇನ್ನಷ್ಟು ಹೆಚ್ಚುತ್ತದೆ. ಈ ರೀತಿ ಚಕ್ರ ತಿರುಗುತ್ತದೆ. ಇದರಿಂದ ಆಧ್ಯಾತ್ಮಿಕ ಉನ್ನತಿಯಾಗಲು ಸಾಧನೆಯಲ್ಲಿ ತಳಮಳ ಮತ್ತು ದೇವರ ಸಹಾಯ ಇವುಗಳ ಮಹತ್ವವು ಗಮನಕ್ಕೆ ಬರುತ್ತದೆ.’
– ಪೂ. ಸಂದೀಪ ಆಳಶಿ (೨೦.೨.೨೦೨೦)
ದೈವಿ ಯುವ ಸಾಧಕಿಯರ ಪ್ರಬುದ್ಧ ವಿಚಾರಗಳಿಗೆ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರು ನೀಡಿದ ಅಮೂಲ್ಯ ಮಾರ್ಗದರ್ಶನ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರು ‘ಮಹರ್ಷಿ ಅಧ್ಯಾತ್ಮ ವಿಶ್ವವಿದ್ಯಾಲಯ’ದ ಮಾಧ್ಯಮದಿಂದ ಕಲಾವಿದರಿಗೆ ಕಲೆಯ ಕಡೆಗೆ ಸಾಧನೆ ಎಂದು ನೋಡಲು ನೀಡಿದ ಮಾರ್ಗದರ್ಶನ !
ಸಾಧಕರಲ್ಲಿ ಆಂತರಿಕ ಬದಲಾವಣೆಯನ್ನು ತರುವ ಪೂ. ರಮಾನಂದ ಗೌಡ !
‘ತಮ್ಮ ಶಾರೀರಿಕ ಸ್ಥಿತಿಯನ್ನು ಪೂರ್ಣ ಸ್ವೀಕರಿಸುವುದು’, ಭಗವತ್ಪ್ರಾಪ್ತಿಯ ಮೊದಲ ಮೆಟ್ಟಿಲಾಗಿದೆ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ಹೆಚ್ಚಿದ ನಿದ್ರೆ, ಅಂದರೆ ದೇವರು ಅವರ ನಿರ್ವಿಚಾರ ಸ್ಥಿತಿಯನ್ನು ಹೆಚ್ಚಿಸಲು ಮಾಡಿದ ಉಪಾಯಯೋಜನೆಯಾಗಿದೆ !
ಸಾಧನೆಯಿಂದ ಸಾಧಕರಲ್ಲಿ ಚೈತನ್ಯ ಮತ್ತು ದೈವೀ ಗುಣಗಳು ಹೆಚ್ಚಳವಾಗುವುದು ಹಾಗೂ ಸಮಾಜದ ವ್ಯಕ್ತಿಗಳು ಸಾಧಕರ ಕಡೆಗೆ ಆಕರ್ಷಿತರಾಗುವುದು