
‘ನಾವು ತಳಮಳದಿಂದ ಸಾಧನೆಯ ಪ್ರಯತ್ನಗಳನ್ನು ಮಾಡಿದರೆ, ದೇವರೇ ‘ಮುಂದೆ ಏನು ಪ್ರಯತ್ನ ಮಾಡಬೇಕು ?’, ಎಂಬುದನ್ನು ಒಳಗಿನಿಂದ ಸೂಚಿಸುತ್ತಾನೆ. ನಾವು ಬುದ್ಧಿಯಿಂದ ನಿಶ್ಚಯಿಸಿದ ಪ್ರಯತ್ನಗಳಿಗಿಂತ ದೇವರು ಸೂಚಿಸಿದ ಪ್ರಯತ್ನಗಳು ನಮಗೆ ಸಾಧನೆಯಲ್ಲಿ ಮುಂದೆ ಹೋಗಲು ಹೆಚ್ಚು ಯೋಗ್ಯವಿರುತ್ತವೆ. ಈ ಪ್ರಯತ್ನಗಳನ್ನು ಮಾಡುವುದರಿಂದ ನಮ್ಮ ಸಾಧನೆಯ ತಳಮಳವು ಇನ್ನಷ್ಟು ಹೆಚ್ಚುತ್ತದೆ. ಈ ರೀತಿ ಚಕ್ರ ತಿರುಗುತ್ತದೆ. ಇದರಿಂದ ಆಧ್ಯಾತ್ಮಿಕ ಉನ್ನತಿಯಾಗಲು ಸಾಧನೆಯಲ್ಲಿ ತಳಮಳ ಮತ್ತು ದೇವರ ಸಹಾಯ ಇವುಗಳ ಮಹತ್ವವು ಗಮನಕ್ಕೆ ಬರುತ್ತದೆ.’
– ಪೂ. ಸಂದೀಪ ಆಳಶಿ (೨೦.೨.೨೦೨೦)
ಸೋಮನಾಥ ಜ್ಯೋತಿರ್ಲಿಂಗದ ದಿವ್ಯ ಅಂಶಗಳು ಸನಾತನ ಸಂಸ್ಥೆಗೆ ಪ್ರಾಪ್ತವಾಗುವ ವರೆಗಿನ ದಿವ್ಯ ಪ್ರಯಾಣ !
ಯಜ್ಞಸಂಸ್ಕೃತಿಯನ್ನು ಪುನರುಜ್ಜೀವನಗೊಳಿಸುವ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ !
ಯಜ್ಞಸಂಸ್ಕೃತಿಯ ಸಂವರ್ಧನೆ ಬಗ್ಗೆ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ದೃಷ್ಟಿಕೋನ !
ಹಿಂದೂ ರಾಷ್ಟ್ರದ ಸ್ಥಾಪನೆಗಾಗಿಯೇ ಯಜ್ಞಸಮಾರಂಭ ಮತ್ತು ಸಮಷ್ಟಿ ಧರ್ಮಪ್ರಸಾರ !
೧೨ ಜ್ಯೋತಿರ್ಲಿಂಗಗಳಲ್ಲಿ ಪ್ರಥಮವಾಗಿರುವ ಮೂಲ ಸೋಮನಾಥ ಜ್ಯೋತಿರ್ಲಿಂಗದ ದಿವ್ಯ ಅಂಶಗಳು ಸನಾತನ ಸಂಸ್ಥೆಗೆ ಸಮರ್ಪಣೆ !
ಯಜ್ಞಗಳನ್ನು ಆಯೋಜಿಸುವಲ್ಲಿ ಸಚ್ಚಿದಾನಂದ ಪರಬ್ರಹ್ಮ ಡಾಕ್ಟರರ ವ್ಯಾಪಕ ಉದ್ದೇಶ !