
ನವದೆಹಲಿ – ಶ್ರೀರಾಮ ಜನ್ಮಭೂಮಿ ಪ್ರಕರಣದಲ್ಲಿ ಅಯೋಧ್ಯೆಯಲ್ಲಿ ಮಸೀದಿ ನಿರ್ಮಿಸಲು 5 ಎಕರೆ ಭೂಮಿ ನೀಡುವಂತೆ ಮುಸ್ಲಿಂ ಪಕ್ಷಕ್ಕೆ ಸುಪ್ರೀಂ ಕೋರ್ಟ್ ಆದೇಶ ನೀಡಿತ್ತು. ಈ ಸ್ಥಳದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಮಸಿದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಶಂಕುಸ್ಥಾಪನೆ ಮಾಡಬೇಕೆಂದು ಇಂಡಿಯನ್ ಮುಸ್ಲಿಂ ಲೀಗ್ ಮನವಿ ಮಾಡಿದೆ. ಇಲ್ಲಿನ ಶ್ರೀರಾಮ ಮಂದಿರದಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಟಾಪನೆ ಜನವರಿಯಲ್ಲಿ ನಡೆಯಲಿದ್ದು, ಇದಕ್ಕೆ ಪ್ರಧಾನಿ ನರೇಂದ್ರ ಮೋದಿ ಉಪಸ್ಥಿತರಿರುವರು. ಅದೇ ವೇಳೆಗೆ ಮೋದಿಯವರು ಮಸಿದಿಯ ಶಂಕುಸ್ಥಾಪನೆ ಮಾಡಬೇಕು ಎಂದು ಮನವಿ ಮಾಡಲಾಗಿದೆ.
ಶ್ರೀರಾಮ ಜನ್ಮಭೂಮಿ ಪ್ರಕರಣದಲ್ಲಿ ಮುಸ್ಲಿಂ ಪಕ್ಷದ ಅರ್ಜಿದಾರ ಇಕ್ಬಾಲ್ ಅನ್ಸಾರಿ ಅವರು ಮಸೀದಿ ನಿರ್ಮಾಣದ ವಿಳಂಬಕ್ಕೆ ‘ಇಂಡೋ-ಇಸ್ಲಾಮಿಕ್ ಕಲ್ಚರಲ್ ಫೌಂಡೇಶನ್’ ಸದಸ್ಯರನ್ನು ಹೊಣೆಗಾರರನ್ನಾಗಿ ಮಾಡಿದ್ದಾರೆ. ‘ಟ್ರಸ್ಟೀಗಳು ಚೆನ್ನಾಗಿದ್ದರೆ, ಇಷ್ಟೊತ್ತಿಗೆ ಒಂದಿಷ್ಟು ಕೆಲಸ ಆಗುತ್ತಿತ್ತು. ಮಸಿದಿ ನಿರ್ಮಾಣಕ್ಕೆ ಸರಕಾರ ಸಹಕಾರ ನೀಡಬೇಕು ಹಾಗೂ ಟ್ರಸ್ಟಿಗಳನ್ನು ಬದಲಾಯಿಸಬೇಕು” ಎಂದಿದ್ದಾರೆ.
ಸಂಪಾದಕೀಯ ನಿಲುವುಹಿಂದೂಗಳಿಂದ ಮಸಿದಿಗೆ ಅಡಿಪಾಯ ಹಾಕುವುದು ಇತರ ಮುಸ್ಲಿಂ ಸಂಘಟನೆಗಳಿಗೆ ಸ್ವೀಕಾರಾರ್ಹವೇ ? |
‘ಎನ್ಸಿಇಆರ್ಟಿ’ಯ 9ನೇ ತರಗತಿಯ ಪುಸ್ತಕದಲ್ಲಿ ತುರ್ತು ಪರಿಸ್ಥಿತಿಯ ಮಾಹಿತಿ ಸೇರ್ಪಡೆ : NCERT Introduces Emergency
ಆರೋಪಿ ಭೀಮರಾವ್ ಕಾಂಬ್ಳೆಗೆ ದೋಷಿ ಎಂದು ತೀರ್ಪು; ಜೂನ್ 29 ರಂದು ಅಂತಿಮ ಶಿಕ್ಷೆ ಪ್ರಕಟ : Nasrapur Case
ಎನ್ಸಿಇಆರ್ಟಿ ಪಠ್ಯದಲ್ಲಿ ಮರಾಠಾ ಸಾಮ್ರಾಜ್ಯದ ಇತಿಹಾಸ: ಮಹಾರಾಷ್ಟ್ರ ಶಿಕ್ಷಣ ಸಚಿವರ ಆಗ್ರಹ
ಶ್ರೀರಾಮಮಂದಿರದಲ್ಲಿ ದೇಣಿಗೆ ಕಳ್ಳತನ ಪ್ರಕರಣ: ಅಂತಿಮವಾಗಿ ದೂರು ದಾಖಲು
ಘಾಜಿಯಾಬಾದ್ (ಉತ್ತರ ಪ್ರದೇಶ) ಇಲ್ಲಿ ವೈದ್ಯ ನದೀಮ್ ನಿಂದ ರೋಗಿಯ ತಪ್ಪು ರಕ್ತನಾಳ ಕತ್ತರಿಸಿದ! : Doctor cuts wrong Vein
ದೇವತೆ, ಭಾರತಮಾತೆ ಮತ್ತು ರಾಜಕೀಯ ಹುತಾತ್ಮರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಲು ಸಾಧ್ಯವಿಲ್ಲ !