ಕಳ್ಳರಿಗೆ ಪೊಲೀಸರ ಸ್ವಲ್ಪವೂ ಭಯವಿಲ್ಲ ಎಂದು ಈ ಘಟನೆಯಿಂದ ಗಮನಕ್ಕೆ ಬರುತ್ತದೆ !

ಕೋಪರಖೈರಣೆ (ನವಿ ಮುಂಬಯಿ) – ಇಲ್ಲಿನ ಒಂದು ನವರಾತ್ರಿ ಉತ್ಸವ ಮಂಡಳದ ಸ್ಥಳದಲ್ಲಿ ಇರಿಸಲಾಗಿದ್ದ ಕಾಣಿಕೆ ಪೆಟ್ಟಿಗೆ ಒಡೆದು ಅದರಲ್ಲಿನ ೪ ಸಾವಿರ ರೂಪಾಯಿ ಕಳ್ಳತನ ಮಾಡಿದ್ದಾರೆ. ಈ ಘಟನೆ ಸಿಸಿ ಟೀವಿಯಲ್ಲಿ ಸೆರೆಯಾಗಿದೆ. ಇದುವರೆಗೂ ಕಳ್ಳನನ್ನು ಹಿಡಿಯಲಾಗಿಲ್ಲ. ಬೆಳಗ್ಗೆ ೬ ಗಂಟೆಗೆ ಕಳ್ಳತನ ನಡೆದಿದೆ. (ಮಂಡಳಿಯ ಕಾಣಿಕೆ ಪೆಟ್ಟಿಗೆ ಇಡುವಾಗ ಅಲ್ಲಿ ಭದ್ರತೆ ಇರಿಸಲಾಗಿತ್ತೇ ? – ಸಂಪಾದಕರು) ಈ ಪ್ರಕರಣದಲ್ಲಿ ಪೋಲೀಸರು ಅಪರಿಚಿತನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ದೂರು ದಾಖಲು!
ಮಾವ ಅತ್ಯಾಚಾರ ಮಾಡಿದ್ದಾನೆಂದು ಹೇಳಿದ ಕೂಡಲೇ ಪತ್ನಿಗೆ ತಲಾಖ್ ನೀಡಿದ ಪತಿ ರೆಹಾನ್ !
ರಾಜ್ಯದಲ್ಲಿ ಕಾಂಗ್ರೆಸ್ನಿಂದ ಭಾಜಪದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿರುದ್ಧ ಪೊಲೀಸರಲ್ಲಿ ದೂರು
ನ್ಯಾಯಾಧೀಶರ ಮಾನಹಾನಿ ಮಾಡಲು ಸಾಮಾಜಿಕ ಮಾಧ್ಯಮಗಳನ್ನು ಬಳಸುವಂತಿಲ್ಲ! – ದೆಹಲಿ ಹೈಕೋರ್ಟ್
ಮತಾಂತರವನ್ನು ತಡೆಯಲು ಉತ್ತರ ಪ್ರದೇಶದ ವಿಶ್ವವಿದ್ಯಾಲಯಗಳಲ್ಲಿ ‘ಕಟ್ಟರವಾದ ವಿರೋಧಿ ಘಟಕ’ ಸ್ಥಾಪನೆ!
ಶೂಟರ್ ಜಸ್ಪಾಲ್ ರಾಣಾ ಅವರ 49ನೇ ವಯಸ್ಸಿನಲ್ಲಿ ನಿಧನ