
ಗೌಹತ್ತಿ (ಅಸ್ಸಾಂ) – ಮುಂಂದಿನ ತಿಂಗಳು ಛತ್ತಿಸಗಡ್ ನಲ್ಲಿ ನಡೆಯಲಿರುವ ಚುನಾವಣೆಯ ಹಿನ್ನಲೆಯಲ್ಲಿ ರಾಜ್ಯದಲ್ಲಿ ಪ್ರಚಾರ ಆರಂಭವಾಗಿದ್ದು ಭಾಜಪನ ಮುಖ್ಯಮಂತ್ರಿ ಹಿಮಂತ ಬಿಸ್ವ ಸರಮಾ ಅವರು ವಿವಾದಾತ್ಮಕ ಹೇಳಿಕೆ ನೀಡಿರುವ ಹಿನ್ನಲೆಯಲ್ಲಿ ಚುನಾವಣಾ ಆಯೋಗದಿಂದ ‘ಕಾರಣ ಕೇಳಿ ನೋಟಿಸ್‘ ಜಾರಿಮಾಡಿದೆ.
೧. ಸರಮಾ ಇವರು ಕವರ್ಧಾದಲ್ಲಿ ಒಂದು ಪ್ರಚಾರ ಸಭೆಯಲ್ಲಿ ಮಾತನಾಡುತ್ತಾ, ‘ಎಲ್ಲಿಗೆ ಒಬ್ಬ ಅಕ್ಬರ್ ಬಂದರೂ ,ಅಲ್ಲಿ ೧೦೦ ಅಕ್ಬರಗಳನ್ನು ಕರೆಯುತ್ತಾರೆ‘. ಹಾಗಾಗಿ ಆದಷ್ಟು ಬೇಗನೆ ಅವರನ್ನು ವಾಪಸ್ಸು ಕಳುಹಿಸಬೇಕು, ಇಲ್ಲವಾದಲ್ಲಿ ಮಾತೆಯ ಕೌಶಲ್ಯದ ನಾಡು ಅಪವಿತ್ರವಾಗುತ್ತದೆ” ಮಾತಾ ಕೌಶಲ್ಯಯ ಜನ್ಮಸ್ಥಳ ಛತ್ತೀಸ್ಗಢದಲ್ಲಿ ಇದೆ ಎಂದು ಹೇಳಲಾಗುತ್ತದೆ. ಸರಮಾ ಇವರು ಕಾಂಗ್ರೆಸ್ ನ ಏಕೈಕ ಮುಸ್ಲಿಂ ಸಚಿವ ಮಹಮ್ಮದ ಅಕ್ಬರ್ ವಿರುದ್ಧ ಮೇಲಿನ ಹೇಳಿಕೆಯನ್ನು ನೀಡಿದ್ದರು.
೨. ಛತ್ತೀಸಗಢ ರಾಜ್ಯದಲ್ಲಿ ೯೦ ಸದಸ್ಯರಿದ್ದು ವಿಧಾನಸಭೆಗೆ ನವೆಂಬರ್ ೭ ಮತ್ತು ೧೭ ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಡಿಸೆಂಬರ್ ೩ ರಂದು ಮತ ಏಣಿಕೆ ನಡೆಯಲಿದೆ.
‘ದೇವಸ್ಥಾನ ಇನಾಮು ನಿರ್ಮೂಲನಾ ಕರಡು ಕಾಯ್ದೆ 2026’ ಕ್ಕೆ ತಡೆ!
ಉತ್ತರಪ್ರದೇಶದಲ್ಲಿನ ನೇಪಾಳ ಗಡಿಯ ಸಮೀಪವಿರುವ ‘ಗುಪ್ತ ಚರ್ಚ್’ ಮೂಲಕ ಹಿಂದೂಗಳ ಮತಾಂತರ ಮಾಡಲಾಗುತ್ತಿದೆ !
ವಿಸರ್ಜಿಸಿದ ಶ್ರೀಗಣೇಶ ಮೂರ್ತಿಗಳ ‘ಪಿಒಪಿ’ಯಿಂದ ಬೆಂಚು, ಇಟ್ಟಿಗೆ ಮತ್ತು ಅಲಂಕಾರಿಕ ವಸ್ತುಗಳ ತಯಾರಿ!
ಸಂತ್ರಸ್ತ ಯುವತಿಯರಿಗೆ ಜಾಕಿರ್ ನಾಯ್ಕ್ ಮತ್ತು ಪಾಕಿಸ್ತಾನಿ ಮೌಲ್ವಿ ತಾರಿಕ್ ಜಮೀಲ್ ಅವರ ವಿಡಿಯೋಗಳನ್ನು ತೋರಿಸಲಾಗುತ್ತಿತ್ತು !
‘ವಿಪ್ರೋ’ದಲ್ಲಿ ಮಹಿಳಾ ಉದ್ಯೋಗಿಗಳ ಕಲ್ಯಾಣ, ಘನತೆ ಮತ್ತು ಗೌರವಕ್ಕೆ ಅತ್ಯುನ್ನತ ಪ್ರಾಮುಖ್ಯತೆ ನೀಡಲಾಗುತ್ತದೆ’(ಅಂತೆ))
ಭಯೋತ್ಪಾದಕ ದಾಳಿ ನಡೆಸುವ ಸಂಚು : ತುಮಕೂರು ಮೂಲದ ಅಲ್ಲಾ ಬಕ್ಷ್ ಎಂಬುವನ ಬಂಧನ