
ಮಂಗಳೂರು – ಚಿಕ್ಕಮಗಳೂರಿನ ದತ್ತಪೀಠ ಇಸ್ಲಾಮಿ ಅತಿಕ್ರಮಣದಿಂದ ಮುಕ್ತಗೊಳಿಸುವುದಕ್ಕಾಗಿ ಶ್ರೀರಾಮ ಸೇನೆಯ ವತಿಯಿಂದ ಇಡೀ ರಾಜ್ಯದಲ್ಲಿ ಅಕ್ಟೋಬರ್ ೩೦ ರಿಂದ ನವೆಂಬರ್ ೫ ರ ಕಾಲಾವಧಿಯಲ್ಲಿ ‘ದತ್ತಮಾಲಾ ಅಭಿಯಾನ’ ನಡೆಸಲಿದೆ, ಎಂದು ಶ್ರೀರಾಮ ಸೇನೆಯ ಪದಾಧಿಕಾರಿ ಶ್ರೀ. ಆನಂದ ಶೆಟ್ಟಿ ಅಡ್ಯಾರ್ ಇವರು ಇಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಶ್ರೀ ಆನಂದ ಶೆಟ್ಟಿ ಅಡ್ಯಾರ್ ಮಾತು ಮುಂದುವರಿಸಿ, ಶ್ರೀರಾಮ ಸೇನೆ ಕಳೆದ ೧೯ ವರ್ಷಗಳಿಂದ ದತ್ತಪೀಠದ ಮುಕ್ತಿಗಾಗಿ ಆಂದೋಲನ ನಡೆಸುತ್ತಿದೆ. ‘ದತ್ತಪೀಠ’ವು ‘ಹಿಂದೂಪೀಠ’ ಎಂದು ಘೋಷಿಸಿ ಅಲ್ಲಿರುವ ಕಾನೂನುಬಾಹಿರ ಗೋರಿಗಳನ್ನು ಬಾಬಾ ಬುಡನ್ ದರ್ಗಾದಲ್ಲಿ ಸ್ಥಳಾಂತರಗೊಳಿಸಬೇಕು. ದತ್ತಪೀಠ ದತ್ತಿ ಇಲಾಖೆಯ ಕಡೆಗೆ ಇರುವುದರಿಂದ ಅಲ್ಲಿಯ ಉರೂಸ ನಿಲ್ಲಿಸಬೇಕು. ಸಾಧು-ಸಂತರಿಗೆ ದರ್ಶನಕ್ಕಾಗಿ ಮುಕ್ತ ಅವಕಾಶ ನೀಡಬೇಕು ಮತ್ತು ಅಲ್ಲಿ ಬರುವ ಭಕ್ತರಿಗಾಗಿ ನಿತ್ಯ ಪ್ರಸಾದ ವ್ಯವಸ್ಥೆ, ಯಾತ್ರಾ ವ್ಯವಸ್ಥೆ, ಹೋಮ ಹವನ ಮುಂತಾದ ಧಾರ್ಮಿಕ ಕಾರ್ಯಕ್ರಮಗಳಿಗೆ ಅನುಮತಿ ನೀಡಬೇಕು. ಈ ಬೇಡಿಕೆಗಳು ಪೂರ್ಣಗೊಳಿಸುವುದಕ್ಕಾಗಿ ಶ್ರೀರಾಮ ಸೇನೆಯಿಂದ ದತ್ತಮಾಲಾ ಅಭಿಯಾನ ನಡೆಸಲಾಗುವುದು.
ಸಂಪಾದಕೀಯ ನಿಲುವುಇಸ್ಲಾಮಿ ಆಕ್ರಮಕರು ಕಬಳಿಸಿದ ದೇಶದಲ್ಲಿನ ಹಿಂದೂಗಳ ಧಾರ್ಮಿಕ ಸ್ಥಳಗಳು ಸ್ವಾತಂತ್ರ್ಯದ ೭೫ ವರ್ಷಗಳ ನಂತರ ಕೂಡ ಹಿಂದೂಗಳಿಗೆ ಮುಕ್ತಗೊಳಿಸಲು ಸಾಧ್ಯವಾಗುತ್ತಿಲ್ಲ ಇದು ಲಜ್ಜಾಸ್ಪದವಾಗಿದೆ ! |
ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಅಠವಲೆ ಅವರು ಮಾಡಿರುವ ‘ಹಿಂದೂ ರಾಷ್ಟ್ರ ಸ್ಥಾಪನೆ’ಯ ಮಹಾ ಸಂಕಲ್ಪವು ಶೀಘ್ರದಲ್ಲೇ ಸಿದ್ಧಿಯಾಗಲಿದೆ ! – ಶ್ರೀ ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿ
US-Based Christian Missionary : ಕ್ರಿಶ್ಚಿಯನ್ ಮಿಷನರಿ ಸಂಸ್ಥೆ ಮತ್ತು ೭ ವ್ಯಕ್ತಿಗಳ ವಿರುದ್ಧ ಮೊಕದ್ದಮೆ ದಾಖಲು
‘ನ್ಯಾಷನಲಿಸ್ಟ್ ಸಿಟಿಜನ್ಸ್ ಪಾರ್ಟಿ ಆಫ್ ಇಂಡಿಯಾ’ದಲ್ಲಿ ವಿಲೀನಗೊಳ್ಳಲು ನಿರ್ಧರಿಸಿರುವ ತೃಣಮೂಲ ಕಾಂಗ್ರೆಸ್ಸಿನ 20 ಲೋಕಸಭಾ ಸಂಸದರು !
ವಿಶೇಷ ನ್ಯಾಯಾಲಯದಿಂದ ಪೊಲೀಸ್ ಉಪಾಧೀಕ್ಷಕನ ಜಾಮೀನು ಅರ್ಜಿ ವಜಾ !
ಹಿಂದುತ್ವನಿಷ್ಠ ಹರ್ಷ ಅವರ ಹತ್ಯೆಗೈದ ಆರೋಪಿಗಳಿಂದ ಜೈಲು ‘ವಾರ್ಡನ್’ ಮೇಲೆ ದಾಳಿ !
ಉತ್ತರಪ್ರದೇಶ: ಸಾಧು ರಾಮಮಿಲನ್ ದಾಸ್ ಅವರ ಹಂತಕ ಇಸ್ರಾಯಲ್ ಪೊಲೀಸ್ ಎನ್ಕೌಂಟರ್ನಲ್ಲಿ ಸಾವು