
ಅಧ್ಯಾತ್ಮಪ್ರಸಾರ ಮಾಡುವಾಗ ಮುಂದಿನ ಅಂಶಗಳನ್ನು ಗಮನದಲ್ಲಿಡಿ ‘ದೇವರ ಅಸ್ತಿತ್ವವನ್ನು ಒಪ್ಪದವರು ಎಂದಾದರೂ ಈಶ್ವರಪ್ರಾಪ್ತಿಗಾಗಿ ಸಾಧನೆ ಮಾಡುವರು ಎಂಬ ವಿಚಾರ ಮಾಡಬಹುದೇ ? ಸಾಧಕರು ಅಧ್ಯಾತ್ಮಪ್ರಸಾರ ಮಾಡುವಾಗ ಇಂತಹವರೊಂದಿಗೆ ಮಾತನಾಡುವುದರಲ್ಲಿ ಸಮಯ ವ್ಯರ್ಥ ಮಾಡಬಾರದು.’
– ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ
ಕಲಿಯುಗದ ದುಷ್ಪರಿಣಾಮಗಳನ್ನು ಭೋಗಿಸಬಾರದೆಂದಿದ್ದರೆ, ಅದಕ್ಕಾಗಿಯಾದರೂ ಸಾಧನೆ ಮಾಡಿ !
ಮನುಷ್ಯನ ಜೀವನದಲ್ಲಿ ಭಗವಂತನ ಅದ್ವಿತೀಯ ಮಹತ್ವ !
ಇವರಲ್ಲಿ ದೇವರು ಯಾರನ್ನು ಮೆಚ್ಚುತ್ತಾನೆ ?
ವಯಸ್ಸಾದಂತೆ ಸುಖದ ಕುರಿತಾದ ವಿಚಾರಧಾರೆಗಳಲ್ಲಿ ಆಗುವ ಬದಲಾವಣೆ
ಆಧ್ಯಾತ್ಮಿಕ ಸಾಧನೆಯನ್ನು ಮಾಡಲು ಯೋಗ್ಯ ಕಾಲಕ್ಕಾಗಿ ಕಾಯದೆ, ತಕ್ಷಣವೇ ಆರಂಭಿಸಿ !
ಸಂಪ್ರದಾಯಗಳ ಮುಖ್ಯಸ್ಥರೇ, ಇದನ್ನು ಗಮನಿಸಿ !