ಬದಾಯುನಲ್ಲಿ (ಉತ್ತರ ಪ್ರದೇಶ) ಸಾಧುಗಳ ವೇಷ ಧರಿಸಿ ಹಣ ಸುಲಿಗೆ ಮಾಡುತ್ತಿದ್ದ 3 ಮುಸ್ಲಿಮರ ಬಂಧನ

ಬದಾಯು (ಉತ್ತರ ಪ್ರದೇಶ) – ಇಲ್ಲಿನ ಗ್ರಾಮಗಳಲ್ಲಿ ಸಾಧುವಂತೆ ತಿರುಗಾಡುತ್ತಿದ್ದ 3 ಮುಸ್ಲಿಮರನ್ನು ಪೊಲೀಸರು ಬಂಧಿಸಿದ್ದಾರೆ. ಇವರು ತನ್ನೊಂದಿಗೆ 3 ನಂದಿಗಳನ್ನು (ಗೂಳಿ) ತೆಗೆದುಕೊಂಡು ಬಂದು ದರ್ಶನದ ಹೆಸರಿನಲ್ಲಿ ಹಣ ವಸೂಲಿ ಮಾಡುತ್ತಿದ್ದರು. ಈ ಮೂವರ ಹೆಸರು ಅನೀಸ್, ವಾಲಿ ಮೊಹಮ್ಮದ್ ಮತ್ತು ಶಾಕಿರ್ ಎಂದಾಗಿದೆ. ಈ ಮೂವರು ಹಳ್ಳಿಯೊಂದರಲ್ಲಿ ತಿರುಗಾಡುತ್ತಿರುವಾಗ ಅವರ ಹಾವಭಾವದಿಂದ ಗ್ರಾಮಸ್ಥರಿಗೆ ಅನುಮಾನ ಬಂದಿತ್ತು. ಮೂವರನ್ನು ವಿಚಾರಣೆ ನಡೆಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ವಿಚಾರಣೆ ನಡೆಸಿದಾಗ ಅವರು ಮುಸ್ಲಿಮರು ಎಂದು ಬೆಳಕಿಗೆ ಬಂದಿದೆ. ಈ ಹಿಂದೆ ಜುಲೈ 2022 ರಲ್ಲಿ ಬಿಹಾರದಲ್ಲಿ ಸಾಧುಗಳ ವೇಷ ಧರಿಸಿ ತಿರುಗಾಡುತ್ತಿದ್ದ 6 ಮುಸ್ಲಿಮರನ್ನು ಬಂಧಿಸಲಾಗಿತ್ತು. ಅವರೊಂದಿಗೆ ನಂದಿಯೂ ಇತ್ತು.
ಸಂಪಾದಕೀಯ ನಿಲುವುಇದರ ಬಗ್ಗೆ ನಾಸ್ತಿಕರು ಮತ್ತು ಪ್ರಗತಿ(ಅಧೋ)ಪರರು ಬಾಯಿ ಬಿಡುವರೇ ? |
ರಾಜಸ್ಥಾನದ ಜೈಲಿನಲ್ಲಿ ಜುಲೈ ೨೨ ರಂದು ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಕೈದಿಗಳ ವಿವಾಹವಾಗಲಿದೆ ! : Rajasthan Jail Marriage
‘ಡಾಬರ್’ ಕಂಪನಿಯ ಮೋಸಂಬಿ ಜ್ಯೂಸ್ ಪ್ಯಾಕ್ ನಲ್ಲಿ ಕಪ್ಪು ಪಾಚಿ !
ರೈಲ್ವೆಯ ವಾತಾನುಕೂಲಿತ ಬೋಗಿಗಳಿಂದ ಚಾದರ, ಹೊದಿಕೆ ಮತ್ತು ಟವೆಲ್ ಕಳ್ಳತನದ ಘಟನೆಗಳಲ್ಲಿ ಏರಿಕೆ!
ಇಂಗ್ಲಿಷ್ ಭಾಷೆಯನ್ನು ಭಾರತದ ಸ್ಥಳೀಯ ಭಾಷೆ ಎಂದು ಪರಿಗಣಿಸಬಹುದೇ? – ಸುಪ್ರೀಂ ಕೋರ್ಟ್ ಪ್ರಶ್ನೆ
ನಮ್ಮ ಮತ್ತು ಭಾರತದ ಡಿ.ಎನ್.ಎ. ಒಂದೇ! – Afghanistan Minister
ಹಿಂದೂಗಳ ತೀವ್ರ ವಿರೋಧದ ನಂತರ ಕಲಾವಿದೆಯಿಂದ ಕ್ಷಮೆಯಾಚನೆ!