ಬದಾಯುನಲ್ಲಿ (ಉತ್ತರ ಪ್ರದೇಶ) ಸಾಧುಗಳ ವೇಷ ಧರಿಸಿ ಹಣ ಸುಲಿಗೆ ಮಾಡುತ್ತಿದ್ದ 3 ಮುಸ್ಲಿಮರ ಬಂಧನ

ಬದಾಯು (ಉತ್ತರ ಪ್ರದೇಶ) – ಇಲ್ಲಿನ ಗ್ರಾಮಗಳಲ್ಲಿ ಸಾಧುವಂತೆ ತಿರುಗಾಡುತ್ತಿದ್ದ 3 ಮುಸ್ಲಿಮರನ್ನು ಪೊಲೀಸರು ಬಂಧಿಸಿದ್ದಾರೆ. ಇವರು ತನ್ನೊಂದಿಗೆ 3 ನಂದಿಗಳನ್ನು (ಗೂಳಿ) ತೆಗೆದುಕೊಂಡು ಬಂದು ದರ್ಶನದ ಹೆಸರಿನಲ್ಲಿ ಹಣ ವಸೂಲಿ ಮಾಡುತ್ತಿದ್ದರು. ಈ ಮೂವರ ಹೆಸರು ಅನೀಸ್, ವಾಲಿ ಮೊಹಮ್ಮದ್ ಮತ್ತು ಶಾಕಿರ್ ಎಂದಾಗಿದೆ. ಈ ಮೂವರು ಹಳ್ಳಿಯೊಂದರಲ್ಲಿ ತಿರುಗಾಡುತ್ತಿರುವಾಗ ಅವರ ಹಾವಭಾವದಿಂದ ಗ್ರಾಮಸ್ಥರಿಗೆ ಅನುಮಾನ ಬಂದಿತ್ತು. ಮೂವರನ್ನು ವಿಚಾರಣೆ ನಡೆಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ವಿಚಾರಣೆ ನಡೆಸಿದಾಗ ಅವರು ಮುಸ್ಲಿಮರು ಎಂದು ಬೆಳಕಿಗೆ ಬಂದಿದೆ. ಈ ಹಿಂದೆ ಜುಲೈ 2022 ರಲ್ಲಿ ಬಿಹಾರದಲ್ಲಿ ಸಾಧುಗಳ ವೇಷ ಧರಿಸಿ ತಿರುಗಾಡುತ್ತಿದ್ದ 6 ಮುಸ್ಲಿಮರನ್ನು ಬಂಧಿಸಲಾಗಿತ್ತು. ಅವರೊಂದಿಗೆ ನಂದಿಯೂ ಇತ್ತು.
ಸಂಪಾದಕೀಯ ನಿಲುವುಇದರ ಬಗ್ಗೆ ನಾಸ್ತಿಕರು ಮತ್ತು ಪ್ರಗತಿ(ಅಧೋ)ಪರರು ಬಾಯಿ ಬಿಡುವರೇ ? |
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ