ಹಿಂದೂಗಳಿಗೆ ಇಂದಿಗೂ ಅಸುರಕ್ಷಿತವಾಗಿರುವ ಕಾಶ್ಮೀರ!

ಪುಲ್ವಾಮಾ (ಜಮ್ಮು ಮತ್ತು ಕಾಶ್ಮೀರ) – ಇಲ್ಲಿನ ನೌಪಾರಾ ಪ್ರದೇಶದಲ್ಲಿ ಜಿಹಾದಿ ಭಯೋತ್ಪಾದಕರು ಮುಕೇಶ್ ಎಂಬ ಹಿಂದೂ ವಲಸೆ ಕಾರ್ಮಿಕನನ್ನು ಗುಂಡಿಕ್ಕಿ ಕೊಂದಿದ್ದಾರೆ. ಮುಕೇಶ್ ಉತ್ತರ ಪ್ರದೇಶದ ನಿವಾಸಿಯಾಗಿದ್ದರು. ಭಯೋತ್ಪಾದಕರನ್ನು ಹಿಡಿಯಲು ಪೊಲೀಸರು ಕಾರ್ಯಾಚರಣೆ ಆರಂಭಿಸಿದ್ದಾರೆ.
ಈ ಘಟನೆಯ ಕೆಲವು ಗಂಟೆಗಳ ಮೊದಲು, ಭಯೋತ್ಪಾದಕರು ಈದ್ಗಾ ಪ್ರದೇಶದಲ್ಲಿ ಪೊಲೀಸ್ ಇನ್ಸ್ಪೆಕ್ಟರ್ ಮಸ್ರೂರ್ ಅಹ್ಮದ್ ವಾನಿಯನ್ನು ಗುಂಡಿಕ್ಕಿ ಕೊಂದಿದ್ದರು. ವಾನಿ ಇಲ್ಲಿ ಕ್ರಿಕೆಟ್ ಆಡುತ್ತಿದ್ದರು.
ಸಂಪಾದಕೀಯ ನಿಲುವುಕಳೆದ ಹಲವು ದಶಕಗಳಲ್ಲಿ ಕಾಶ್ಮೀರದಲ್ಲಿ ಯಾವುದೇ ರಾಜಕೀಯ ಪಕ್ಷವು ಹಿಂದೂಗಳನ್ನು ರಕ್ಷಿಸಲು ಸಾಧ್ಯವಾಗದ ಕಾರಣ, ಧಾರಂಪಾಲಕ ಆಡಳಿತಗಾರರಿರುವ ಹಿಂದೂ ರಾಷ್ಟ್ರಕ್ಕೆ ಪರ್ಯಾಯವಿಲ್ಲ! |
ಬಾಂಗ್ಲಾದೇಶಿ ವಲಸಿಗರ ಕೇಂದ್ರವಾಗಿರುವ ಮುಂಬಯಿ: ೧,೫೦೦ ಕ್ಕೂ ಹೆಚ್ಚು ಅಕ್ರಮ ವಲಸಿಗರ ಅಡ್ಡೆ!
ಚಿಂಚವಡ (ಪುಣೆ)ದಲ್ಲಿನ ಶ್ರೀ ಮೋರಯಾ ಗೋಸಾವಿ ಮಂದಿರ ಪರಿಸರದ ಜಾತ್ರೆಯಲ್ಲಿ ‘ಮೇಡ್ ಇನ್ ಪಾಕಿಸ್ತಾನ್’ ಲೇಬಲ್ ಇರುವ ಚಾದರಗಳ ಮಾರಾಟ!
ಬಂಗಾಳದ ಭಾಂಗರ ಬಾಂಬ್ ಸ್ಫೋಟ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್ ಮಾಜಿ ಶಾಸಕ ಶೌಕತ್ ಮೊಲ್ಲಾ ಬಂಧನ
ನೆರೂಲ್ (ನವಿ ಮುಂಬಯಿ): ಹಾಸ್ಟೆಲ್ನಲ್ಲಿದ್ದ ಹಿಂದೂ ದೇವತೆಗಳ ಮೂರ್ತಿಗಳನ್ನು ಎಸೆದ ಕ್ರಿಶ್ಚಿಯನ್ ಯುವತಿ!
ಪಂಢರಪುರ: ಶ್ರೀ ವಿಠ್ಠಲ ಮೂರ್ತಿಯ ರಾಸಾಯನಿಕ ಲೇಪನಕ್ಕೆ ವಾರಕರಿ ಸಂಪ್ರದಾಯದ ವಿರೋಧ: ರಾಸಾಯನಿಕ ಲೇಪನದಿಂದ ಮೂರ್ತಿಗೆ ಹಾನಿ!
ಲಂಡನ್ನಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿಗಳ ಕಾರ್ಯಕ್ರಮದಲ್ಲಿ ಗದ್ದಲ: ಭಾರತೀಯ ಹೈಕಮಿಷನ್ ತೀವ್ರ ಆಕ್ರೋಶ