ಪುಲ್ವಾಮಾದಲ್ಲಿ ಜಿಹಾದಿ ಉಗ್ರರಿಂದ ಹಿಂದೂ ಕಾರ್ಮಿಕನ ಹತ್ಯೆ!

ಹಿಂದೂಗಳಿಗೆ ಇಂದಿಗೂ ಅಸುರಕ್ಷಿತವಾಗಿರುವ ಕಾಶ್ಮೀರ!

ಪುಲ್ವಾಮಾ (ಜಮ್ಮು ಮತ್ತು ಕಾಶ್ಮೀರ) – ಇಲ್ಲಿನ ನೌಪಾರಾ ಪ್ರದೇಶದಲ್ಲಿ ಜಿಹಾದಿ ಭಯೋತ್ಪಾದಕರು ಮುಕೇಶ್ ಎಂಬ ಹಿಂದೂ ವಲಸೆ ಕಾರ್ಮಿಕನನ್ನು ಗುಂಡಿಕ್ಕಿ ಕೊಂದಿದ್ದಾರೆ. ಮುಕೇಶ್ ಉತ್ತರ ಪ್ರದೇಶದ ನಿವಾಸಿಯಾಗಿದ್ದರು. ಭಯೋತ್ಪಾದಕರನ್ನು ಹಿಡಿಯಲು ಪೊಲೀಸರು ಕಾರ್ಯಾಚರಣೆ ಆರಂಭಿಸಿದ್ದಾರೆ.
ಈ ಘಟನೆಯ ಕೆಲವು ಗಂಟೆಗಳ ಮೊದಲು, ಭಯೋತ್ಪಾದಕರು ಈದ್ಗಾ ಪ್ರದೇಶದಲ್ಲಿ ಪೊಲೀಸ್ ಇನ್ಸ್‌ಪೆಕ್ಟರ್ ಮಸ್ರೂರ್ ಅಹ್ಮದ್ ವಾನಿಯನ್ನು ಗುಂಡಿಕ್ಕಿ ಕೊಂದಿದ್ದರು. ವಾನಿ ಇಲ್ಲಿ ಕ್ರಿಕೆಟ್ ಆಡುತ್ತಿದ್ದರು.

ಸಂಪಾದಕೀಯ ನಿಲುವು

ಕಳೆದ ಹಲವು ದಶಕಗಳಲ್ಲಿ ಕಾಶ್ಮೀರದಲ್ಲಿ ಯಾವುದೇ ರಾಜಕೀಯ ಪಕ್ಷವು ಹಿಂದೂಗಳನ್ನು ರಕ್ಷಿಸಲು ಸಾಧ್ಯವಾಗದ ಕಾರಣ, ಧಾರಂಪಾಲಕ ಆಡಳಿತಗಾರರಿರುವ ಹಿಂದೂ ರಾಷ್ಟ್ರಕ್ಕೆ ಪರ್ಯಾಯವಿಲ್ಲ!