
ಭಾಗ್ಯನಗರ (ತೆಲಂಗಾಣ) – ರಾಜ್ಯದ ಆಡಳಿತಾರೂಢ ಭಾರತ ರಾಷ್ಟ್ರ ಸಮಿತಿಯ ಸಂಸದ ಕೋಥಾ ಪ್ರಭಾಕರ ರೆಡ್ಡಿ ಅವರು ಸಿದ್ದಿಪೇಠನಲ್ಲಿ ವಿಧಾನಸಭಾ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದಾಗ ಚಾಕುವಿನಿಂದ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ. ಇಲ್ಲಿ ಒಬ್ಬ ದುಷ್ಕರ್ಮಿಯು ರೆಡ್ಡಿಯವರ ಹೊಟ್ಟೆಗೆ ಚಾಕುವಿನಿಂದ ಇರಿದಿದ್ದಾನೆ. ಗಾಯಗೊಂಡ ರೆಡ್ಡಿಯವರನ್ನು ಚಿಕಿತ್ಸೆಗಾಗಿ ಸಿಕಂದರಾಬಾದ್ನ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಾಕು ಇರಿದ ವ್ಯಕ್ತಿಯನ್ನು ಭಾರತ ರಾಷ್ಟ್ರ ಸಮಿತಿ ಕಾರ್ಯಕರ್ತರು ಹಿಡಿದು ಥಳಿಸಿದರು. ಬಳಿಕ ಆತನನ್ನು ಪೊಲೀಸರ ವಶಕ್ಕೆ ತೆಗೆದುಕೊಂಡಿದ್ದಾರೆ. ಆತನ ವಿಚಾರಣೆ ನಡೆಸಲಾಗುತ್ತಿದೆ. ಈ ದಾಳಿಯ ಹಿಂದಿನ ಕಾರಣ ಇನ್ನೂ ಸ್ಪಷ್ಟವಾಗಿಲ್ಲ.
ಸಂಪಾದಕೀಯ ನಿಲುವುಆಡಳಿತ ಪಕ್ಷದ ಸಂಸದರೇ ಸುರಕ್ಷಿತವಿಲ್ಲದ ರಾಜ್ಯದಲ್ಲಿ ಜನಸಾಮಾನ್ಯರು ಹೇಗೆ ಸುರಕ್ಷಿತವಾಗಿರುತ್ತಾರೆ? |
‘ದೇವಸ್ಥಾನ ಇನಾಮು ನಿರ್ಮೂಲನಾ ಕರಡು ಕಾಯ್ದೆ 2026’ ಕ್ಕೆ ತಡೆ!
ಉತ್ತರಪ್ರದೇಶದಲ್ಲಿನ ನೇಪಾಳ ಗಡಿಯ ಸಮೀಪವಿರುವ ‘ಗುಪ್ತ ಚರ್ಚ್’ ಮೂಲಕ ಹಿಂದೂಗಳ ಮತಾಂತರ ಮಾಡಲಾಗುತ್ತಿದೆ !
ವಿಸರ್ಜಿಸಿದ ಶ್ರೀಗಣೇಶ ಮೂರ್ತಿಗಳ ‘ಪಿಒಪಿ’ಯಿಂದ ಬೆಂಚು, ಇಟ್ಟಿಗೆ ಮತ್ತು ಅಲಂಕಾರಿಕ ವಸ್ತುಗಳ ತಯಾರಿ!
ಸಂತ್ರಸ್ತ ಯುವತಿಯರಿಗೆ ಜಾಕಿರ್ ನಾಯ್ಕ್ ಮತ್ತು ಪಾಕಿಸ್ತಾನಿ ಮೌಲ್ವಿ ತಾರಿಕ್ ಜಮೀಲ್ ಅವರ ವಿಡಿಯೋಗಳನ್ನು ತೋರಿಸಲಾಗುತ್ತಿತ್ತು !
‘ವಿಪ್ರೋ’ದಲ್ಲಿ ಮಹಿಳಾ ಉದ್ಯೋಗಿಗಳ ಕಲ್ಯಾಣ, ಘನತೆ ಮತ್ತು ಗೌರವಕ್ಕೆ ಅತ್ಯುನ್ನತ ಪ್ರಾಮುಖ್ಯತೆ ನೀಡಲಾಗುತ್ತದೆ’(ಅಂತೆ))
ಭಯೋತ್ಪಾದಕ ದಾಳಿ ನಡೆಸುವ ಸಂಚು : ತುಮಕೂರು ಮೂಲದ ಅಲ್ಲಾ ಬಕ್ಷ್ ಎಂಬುವನ ಬಂಧನ