
ಟೆಹರಾನ್ (ಇರಾನ್) – ಗಾಝಾದ ಮೇಲಿನ ಬಾಂಬ್ ದಾಳಿಯನ್ನು ತಕ್ಷಣವೇ ನಿಲ್ಲಿಸಬೇಕು. ಮುಸ್ಲಿಂ ರಾಷ್ಟ್ರಗಳು ಇಸ್ರೈಲ್ ಗೆ ಇಂಧನ ಮತ್ತು ಆಹಾರವನ್ನು ರಫ್ತು ಮಾಡಬಾರದೆದು ಎಂದು ಇರಾನ್ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಕರೆ ನೀಡಿದ್ದಾರೆ. ಪ್ಯಾಲೆಸ್ತೀನ್ ಸೇನೆಯನ್ನು ಪಾಶ್ಚಿಮಾತ್ಯ ದೇಶಗಳು ‘ಭಯೋತ್ಪಾದಕರು’ ಎಂದು ನಿರ್ಧರಿಸುತ್ತಿದ್ದಾರೆ ಎಂಬ ಬಗ್ಗೆಯೂ ಅವರು ಟೀಕಿಸಿದರು.
ಯುದ್ಧದಲ್ಲಿ ಅಮೆರಿಕಾವನ್ನು ಬೆಂಬಲಿಸುವ ‘ನಾಟೋ’ ಸದಸ್ಯ ದೇಶಗಳನ್ನು ಹೊಣೆಗಾರರನ್ನಾಗಿ ಮಾಡಬೇಕು ! – ಇರಾನ
ಪಾಕಿಸ್ತಾನವು 1971 ರಲ್ಲಿ ಭಾರತದಿಂದ ಅನುಭವಿಸಿದ ಸೋಲನ್ನು ನೆನಪಿಸಿಕೊಳ್ಳಲಿ !
ಕೆನಡಾದಲ್ಲಿ ವಿದೇಶಿ ವಿದ್ಯಾರ್ಥಿಗಳ ಸಂಖ್ಯೆಯಲ್ಲಿ ಶೇ. ೬೦ ರಷ್ಟು ಕುಸಿತ!
‘ಭಾರತವು ಔಷಧಗಳ ಪೆಟ್ಟಿಗೆಯಲ್ಲಿ ಅಫ್ಘಾನಿಸ್ತಾನಕ್ಕೆ ಡ್ರೋನ್ಗಳನ್ನು ಕಳುಹಿಸಿದೆ!’(ಯಂತೆ)
ವೆನೆಜುವೆಲಾದಲ್ಲಿ ಸಂಭವಿಸಿದ ಭೂಕಂಪದಲ್ಲಿ ಇಲ್ಲಿಯವರೆಗೆ 235 ಮಂದಿ ಸಾವು!
ದೇಶದ 3 ರಾಜ್ಯಗಳಲ್ಲಿ ಲವ್ ಜಿಹಾದ್ನ 4 ಘಟನೆಗಳು ಬೆಳಕಿಗೆ!