ಖಲಿಸ್ತಾನಿ ಭಯೋತ್ಪಾದಕ ಗುರುಪತವಂತ ಸಿಂಗ್ ಪನ್ನುನಿಂದ ಭಾರತಕ್ಕೆ ಬೆದರಿಕೆ

ನವದೆಹಲಿ – ಖಲಿಸ್ತಾನಿ ಭಯೋತ್ಪಾದಕ ಮತ್ತು ‘ಸಿಖ್ ಫಾರ್ ಜಸ್ಟೀಸ್’ ಸಂಘಟನೆಯ ಮುಖ್ಯಸ್ಥ ಗುರುಪತ ವಂತ ಸಿಂಗ್ ಪನ್ನು ಒಂದು ವಿಡಿಯೋವನ್ನು ಪ್ರಸಾರ ಮಾಡಿ ಭಾರತಕ್ಕೆ ಬೆದರಿಕೆ ಹಾಕಿ ಅದರಲ್ಲಿ. 19 ನವೆಂಬರ್ 2023 ರಂದು ಯಾರೂ ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಸಬಾರದು, ಇಲ್ಲದಿದ್ದರೆ ಅವರ ಜೀವಕ್ಕೆ ಅಪಾಯವಿದೆ ಎಂದು ಅವರು ಹೇಳಿದ್ದಾನೆ. ಈ ದಿನ ಜಾಗತಿಕ ದಿಗ್ಬಂಧನ ಇರುತ್ತದೆ ಮತ್ತು ನಿಮ್ಮ ಜೀವಕ್ಕೆ ಅಪಾಯವಿರಬಹುದು. ದೆಹಲಿಯ ಇಂದಿರಾಗಾಂಧಿ ವಿಮಾನ ನಿಲ್ದಾಣವನ್ನು ಮುಚ್ಚಲಾಗುವುದು ಮತ್ತು ಅದರ ಹೆಸರನ್ನೂ ಬದಲಾಯಿಸಲಾಗುವುದು. ಅದೇ ದಿನ ಭಾರತದಲ್ಲಿ ನಡೆಯುತ್ತಿರುವ ಕ್ರಿಕೆಟ್ ವಿಶ್ವಕಪ್ನ ಅಂತಿಮ ಪಂದ್ಯ ಇದೆ.
ಸಂಪಾದಕೀಯ ನಿಲುವುಅಮೆರಿಕಾದಲ್ಲಿ ನೆಲೆಸಿ ಇಂತಹ ಬೆದರಿಕೆಗಳನ್ನು ಒಡ್ಡಿ ಗಮನಸೆಳೆದಿರುವ ಪನ್ನುನನ್ನು ಭಾರತದ ವಶಕ್ಕೆ ಒಪ್ಪಿಸುವಂತೆ ಅಮೆರಿಕಾಗೆ ಏಕೆ ಒತ್ತಾಯಿಸುತ್ತಿಲ್ಲ ? |
ವಿಶೇಷ ನ್ಯಾಯಾಲಯದಿಂದ ಪೊಲೀಸ್ ಉಪಾಧೀಕ್ಷಕನ ಜಾಮೀನು ಅರ್ಜಿ ವಜಾ !
ಹಿಂದುತ್ವನಿಷ್ಠ ಹರ್ಷ ಅವರ ಹತ್ಯೆಗೈದ ಆರೋಪಿಗಳಿಂದ ಜೈಲು ‘ವಾರ್ಡನ್’ ಮೇಲೆ ದಾಳಿ !
ಉತ್ತರಪ್ರದೇಶ: ಸಾಧು ರಾಮಮಿಲನ್ ದಾಸ್ ಅವರ ಹಂತಕ ಇಸ್ರಾಯಲ್ ಪೊಲೀಸ್ ಎನ್ಕೌಂಟರ್ನಲ್ಲಿ ಸಾವು
‘ಒಂದು ವೇಳೆ ಇಂದಿರಾ ಗಾಂಧಿಯವರು ಇಂದು ಬದುಕಿದ್ದರೆ, ಅವರು ಭಾಜಪವನ್ನು ನಿಷೇಧಿಸಲು ಹಿಂಜರಿಯುತ್ತಿರಲಿಲ್ಲ!’
ಕೇರಳ: ಮದರಸಾ ಶಿಕ್ಷಕನೊಂದಿಗೆ ಮದುವೆ ನಿಶ್ಚಯವಾಗಿದ್ದಕ್ಕೆ ಬೇಸತ್ತು 19 ವರ್ಷದ ಯುವತಿ ಆತ್ಮಹತ್ಯೆ
ಬಂಗಾಳ ಸೌರಶಕ್ತಿ ಹಗರಣದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಮಾಜಿ ನಗರಾಧ್ಯಕ್ಷನನ್ನು ಕೇರಳದಿಂದ ಬಂಧನ : Bengal Solar Scam