
ನವ ದೆಹಲಿ – ಭಾರತ ಮತ್ತು ಕೆನಡಾ ನಡುವಿನ ವಿವಾದವನ್ನು ಬಗೆಹರಿಸಲು ರಾಜತಾಂತ್ರಿಕ ಮಾತುಕತೆಗೆ ಇನ್ನೂ ಅವಕಾಶವಿದೆ. ಸಾರ್ವಭೌಮತ್ವ ಮತ್ತು ಸೂಕ್ಷ್ಮತೆಯು ಏಕಪಕ್ಷೀಯವಾಗಿದ್ದರೆ ನಡೆಯುವುದಿಲ್ಲ. ಎರಡೂ ದೇಶಗಳು ಪರಸ್ಪರ ಸಂಪರ್ಕದಲ್ಲಿದ್ದು ಸೂಕ್ತ ಪರಿಹಾರ ಕಂಡುಕೊಳ್ಳುವ ಭರವಸೆ ಇದೆ’, ಎಂದು ಭಾರತದ ವಿದೇಶಾಂಗ ಸಚಿವ ಡಾ. ಎಸ್. ಜೈಶಂಕರ್ ಇಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಿದ್ದರು.
ಡಾ. ಜೈ ಶಂಕರ್ ಮುಂದೆ ಮಾತನಾಡುತ್ತಾ, ಕೆನಡಾದ ವಿದೇಶಾಂಗ ಸಚಿವರ ಪಾತ್ರವೂ ನನ್ನಂತೆಯೇ ಇದೆ ಎಂದು ನನಗೆ ಅನಿಸುತ್ತಿದೆ ಎಂದು ಹೇಳಿದರು. ‘ನನಗೆ ಅವರ ವಸ್ತುನಿಷ್ಠ ಕಾಳಜಿಗಳ ಬಗ್ಗೆ ಮಾತನಾಡಲು ಬಯಸುವುದಿಲ್ಲ’, ಎಂದು ನಾನು ಹೇಳಿಲ್ಲ; ಎಂದು ಸ್ಪಷ್ಟಪಡಿಸುತ್ತೇನೆ. ಆದರೆ ‘ನಮ್ಮ ಸಂಭಾಷಣೆಯು ನನ್ನ ಚಿಂತೆ ಮತ್ತು ಭಾವನೆಗಳನ್ನು ಸಂಪೂರ್ಣವಾಗಿ ತೆಗೆದುಹಾಕುತ್ತದೆ,’ ಇದು ಸಹ ಸಾಧ್ಯವಿಲ್ಲ ಎಂದರು.
‘ದೇವಸ್ಥಾನ ಇನಾಮು ನಿರ್ಮೂಲನಾ ಕರಡು ಕಾಯ್ದೆ 2026’ ಕ್ಕೆ ತಡೆ!
ಉತ್ತರಪ್ರದೇಶದಲ್ಲಿನ ನೇಪಾಳ ಗಡಿಯ ಸಮೀಪವಿರುವ ‘ಗುಪ್ತ ಚರ್ಚ್’ ಮೂಲಕ ಹಿಂದೂಗಳ ಮತಾಂತರ ಮಾಡಲಾಗುತ್ತಿದೆ !
ವಿಸರ್ಜಿಸಿದ ಶ್ರೀಗಣೇಶ ಮೂರ್ತಿಗಳ ‘ಪಿಒಪಿ’ಯಿಂದ ಬೆಂಚು, ಇಟ್ಟಿಗೆ ಮತ್ತು ಅಲಂಕಾರಿಕ ವಸ್ತುಗಳ ತಯಾರಿ!
ಸಂತ್ರಸ್ತ ಯುವತಿಯರಿಗೆ ಜಾಕಿರ್ ನಾಯ್ಕ್ ಮತ್ತು ಪಾಕಿಸ್ತಾನಿ ಮೌಲ್ವಿ ತಾರಿಕ್ ಜಮೀಲ್ ಅವರ ವಿಡಿಯೋಗಳನ್ನು ತೋರಿಸಲಾಗುತ್ತಿತ್ತು !
‘ವಿಪ್ರೋ’ದಲ್ಲಿ ಮಹಿಳಾ ಉದ್ಯೋಗಿಗಳ ಕಲ್ಯಾಣ, ಘನತೆ ಮತ್ತು ಗೌರವಕ್ಕೆ ಅತ್ಯುನ್ನತ ಪ್ರಾಮುಖ್ಯತೆ ನೀಡಲಾಗುತ್ತದೆ’(ಅಂತೆ))
ಭಯೋತ್ಪಾದಕ ದಾಳಿ ನಡೆಸುವ ಸಂಚು : ತುಮಕೂರು ಮೂಲದ ಅಲ್ಲಾ ಬಕ್ಷ್ ಎಂಬುವನ ಬಂಧನ