ತಿರುವನಂತಪುರಂ (ಕೇರಳ) – ಕೇರಳ ಹೈಕೋರ್ಟ್ನ ಪಟಾಕಿ ನಿಷೇಧದ ವಿರುದ್ಧ ಮೇಲ್ಮನವಿ ಸಲ್ಲಿಸಲು ರಾಜ್ಯದ ದೇವಸ್ಥಾನಗಳ ನಿರ್ವಹಣೆಯನ್ನು ನೋಡಿಕೊಳ್ಳುವ ದೇವಸ್ವಂ ಬೋರ್ಡ್ ಮತ್ತು ಟ್ರಸ್ಟ್ ಮುಂದಾಗಿದೆ ಎಂದು ಕೇರಳ ಸರಕಾರದ ಸಚಿವರೊಬ್ಬರು ತಿಳಿಸಿದ್ದಾರೆ. ನವೆಂಬರ್ 3 ರಂದು ನಿಗದಿತ ಸಮಯದ ನಂತರ ಪಟಾಕಿ ಸಿಡಿಸಲು ಹೈಕೋರ್ಟ್ ಅನುಮತಿ ನಿರಾಕರಿಸಿತ್ತು. ಇದರ ವಿರುದ್ಧ ನವೆಂಬರ್ 5 ರಂದು ರಾಜ್ಯ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳ ಖಾತೆ ಸಚಿವ ಕೆ. ರಾಧಾಕೃಷ್ಣನ್ ಅವರು ಹೇಳಿದರು. ರಾಧಾಕೃಷ್ಣನ್ ಅವರು, ದೇವಸ್ಥಾನಗಳು ಮತ್ತು ಇತರ ಧಾರ್ಮಿಕ ಕ್ಷೇತ್ರಗಳಲ್ಲಿ ಪಟಾಕಿ ಇಲ್ಲದೆ ಧಾರ್ಮಿಕ ಹಬ್ಬಗಳನ್ನು ಆಚರಿಸುವುದು ಕಷ್ಟ ಎಂದು ಹೇಳಿದರು.
ಸನಾತನ ಪ್ರಭಾತ > Location > ಏಷ್ಯಾ > ಭಾರತ > ಕೇರಳ > ಕೇರಳ ಹೈಕೋರ್ಟ್ ನ ಪಟಾಕಿ ನಿಷೇಧದ ವಿರುದ್ಧ ಕೇರಳ ಸರಕಾರ ಸುಪ್ರೀಂ ಕೋರ್ಟ್ ನಲ್ಲಿ ಮೊರೆ !
ಕೇರಳ ಹೈಕೋರ್ಟ್ ನ ಪಟಾಕಿ ನಿಷೇಧದ ವಿರುದ್ಧ ಕೇರಳ ಸರಕಾರ ಸುಪ್ರೀಂ ಕೋರ್ಟ್ ನಲ್ಲಿ ಮೊರೆ !
ಸಂಬಂಧಿತ ಲೇಖನಗಳು
- ಅಮೇರಿಕಾ: ಹಿಂದೂ ದೇವಸ್ಥಾನಗಳ ಕಟ್ಟಡ ಕಾಮಗಾರಿ ತಡೆಯುವುದಕ್ಕಾಗಿ ನಿಯಮ ಬದಲಾವಣೆ !
- Ajit Doval Faster Progress : ದೇಶದ ಗಡಿಗಳು ಸುರಕ್ಷಿತವಾಗಿದ್ದರೆ, ನಮ್ಮ ಪ್ರಗತಿಯು ವೇಗವಾಗಿರುತ್ತಿತ್ತು!
- ಮಾನನಷ್ಟ ಪ್ರಕರಣ; ಸಾಮಾಜಿಕ ಕಾರ್ಯಕರ್ತೆ ಮೇಧಾ ಪಾಟ್ಕರ್ ದೋಷಿ
- Dowry Case: ವರದಕ್ಷಿಣೆ ಕೇಳುವುದು ಅಪರಾಧವಾಗಿದೆ. ಆದರೆ ಕಡಿಮೆ ವರದಕ್ಷಿಣೆ ನೀಡಿದ ಬಗ್ಗೆ ಚುಚ್ಚಿ ಮಾತನಾಡುವುದು ಅಪರಾಧವಲ್ಲ ! – ಅಲಹಾಬಾದ್ ಹೈಕೋರ್ಟ್
- ICJ Orders Israel to Stop Attacks: ಅಂತರಾಷ್ಟ್ರೀಯ ನ್ಯಾಯಾಲಯದಿಂದ ಇಸ್ರೇಲ್ಗೆ ರಾಫಾ ಪ್ರದೇಶದಲ್ಲಿನ ದಾಳಿಯನ್ನು ನಿಲ್ಲಿಸುವಂತೆ ಆದೇಶ !
- Fake Videos on EVM Tampering: ಇವಿಎಂ ವಿರೂಪಗೊಳಿಸುವ ಹಳೆಯ ವೀಡಿಯೊಗಳನ್ನು ಪ್ರಸಾರ ಮಾಡುವ ಮೂಲಕ ಗೊಂದಲವನ್ನು ಸೃಷ್ಟಿಸುವ ಪ್ರಯತ್ನ !