
ತಿರುವನಂತಪುರಂ (ಕೇರಳ) – ಕೇರಳ ಹೈಕೋರ್ಟ್ನ ಪಟಾಕಿ ನಿಷೇಧದ ವಿರುದ್ಧ ಮೇಲ್ಮನವಿ ಸಲ್ಲಿಸಲು ರಾಜ್ಯದ ದೇವಸ್ಥಾನಗಳ ನಿರ್ವಹಣೆಯನ್ನು ನೋಡಿಕೊಳ್ಳುವ ದೇವಸ್ವಂ ಬೋರ್ಡ್ ಮತ್ತು ಟ್ರಸ್ಟ್ ಮುಂದಾಗಿದೆ ಎಂದು ಕೇರಳ ಸರಕಾರದ ಸಚಿವರೊಬ್ಬರು ತಿಳಿಸಿದ್ದಾರೆ. ನವೆಂಬರ್ 3 ರಂದು ನಿಗದಿತ ಸಮಯದ ನಂತರ ಪಟಾಕಿ ಸಿಡಿಸಲು ಹೈಕೋರ್ಟ್ ಅನುಮತಿ ನಿರಾಕರಿಸಿತ್ತು. ಇದರ ವಿರುದ್ಧ ನವೆಂಬರ್ 5 ರಂದು ರಾಜ್ಯ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳ ಖಾತೆ ಸಚಿವ ಕೆ. ರಾಧಾಕೃಷ್ಣನ್ ಅವರು ಹೇಳಿದರು. ರಾಧಾಕೃಷ್ಣನ್ ಅವರು, ದೇವಸ್ಥಾನಗಳು ಮತ್ತು ಇತರ ಧಾರ್ಮಿಕ ಕ್ಷೇತ್ರಗಳಲ್ಲಿ ಪಟಾಕಿ ಇಲ್ಲದೆ ಧಾರ್ಮಿಕ ಹಬ್ಬಗಳನ್ನು ಆಚರಿಸುವುದು ಕಷ್ಟ ಎಂದು ಹೇಳಿದರು.
ಕೊಲೆ ಪ್ರಕರಣವನ್ನು ವಿರೋಧಿಸಿದವರ ವಿರುದ್ಧ ದಾಖಲಾಗಿದ್ದ ಪ್ರಕರಣಕ್ಕೆ ಕರ್ನಾಟಕ ಉಚ್ಚ ನ್ಯಾಯಾಲಯದಿಂದ ತಡೆಯಾಜ್ಞೆ!
‘ನ್ಯಾಯಾಲಯವನ್ನು ಇದರಲ್ಲಿ ಎಳೆಯಬೇಡಿ’, ಎಂದು ಹೇಳುತ್ತ ತಕ್ಷಣದ ವಿಚಾರಣೆಗೆ ನ್ಯಾಯಾಲಯದ ನಿರಾಕರಣೆ
ಪ್ರಧಾನಿ ಮೋದಿ ಅವರ ನಿವಾಸದ ಹೊರಗೆ ಕಾಂಗ್ರೆಸ್ ಆಂದೋಲನ : Delhi Congress Protest
ನೌಕೆಯನ್ನು ವಶಕ್ಕೆ ತೆಗೆದುಕೊಂಡು ನಾವಿಕರನ್ನು ಒತ್ತೆಯಾಳಾಗಿರಿಸಿದ್ದ ಸೊಮಾಲಿಯಾದ 44 ನಾಗರಿಕರಿಗೆ ಜೀವಾವಧಿ ಶಿಕ್ಷೆ! : Somalians Get Life Imprisonment
‘ಕಾಕ್ರೋಚ್ ಜನತಾ ಪಾರ್ಟಿ’ಯ ಪ್ರತಿಭಟನಾಕಾರರು ನಡೆಸಿದ ಕಲ್ಲು ತೂರಾಟದಲ್ಲಿ ಪೊಲೀಸರು ಗಾಯಗೊಂಡಿಲ್ಲವಂತೆ! : Mohammed Zubair AltNews
ಬುಲ್ಡೋಜರ್ ಕ್ರಮಕ್ಕೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್ನ ವಿಭಜಿತ ತೀರ್ಪು! : Allahabad HC