
ತಿರುವನಂತಪುರಂ (ಕೇರಳ) – ಕೇರಳ ಹೈಕೋರ್ಟ್ನ ಪಟಾಕಿ ನಿಷೇಧದ ವಿರುದ್ಧ ಮೇಲ್ಮನವಿ ಸಲ್ಲಿಸಲು ರಾಜ್ಯದ ದೇವಸ್ಥಾನಗಳ ನಿರ್ವಹಣೆಯನ್ನು ನೋಡಿಕೊಳ್ಳುವ ದೇವಸ್ವಂ ಬೋರ್ಡ್ ಮತ್ತು ಟ್ರಸ್ಟ್ ಮುಂದಾಗಿದೆ ಎಂದು ಕೇರಳ ಸರಕಾರದ ಸಚಿವರೊಬ್ಬರು ತಿಳಿಸಿದ್ದಾರೆ. ನವೆಂಬರ್ 3 ರಂದು ನಿಗದಿತ ಸಮಯದ ನಂತರ ಪಟಾಕಿ ಸಿಡಿಸಲು ಹೈಕೋರ್ಟ್ ಅನುಮತಿ ನಿರಾಕರಿಸಿತ್ತು. ಇದರ ವಿರುದ್ಧ ನವೆಂಬರ್ 5 ರಂದು ರಾಜ್ಯ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳ ಖಾತೆ ಸಚಿವ ಕೆ. ರಾಧಾಕೃಷ್ಣನ್ ಅವರು ಹೇಳಿದರು. ರಾಧಾಕೃಷ್ಣನ್ ಅವರು, ದೇವಸ್ಥಾನಗಳು ಮತ್ತು ಇತರ ಧಾರ್ಮಿಕ ಕ್ಷೇತ್ರಗಳಲ್ಲಿ ಪಟಾಕಿ ಇಲ್ಲದೆ ಧಾರ್ಮಿಕ ಹಬ್ಬಗಳನ್ನು ಆಚರಿಸುವುದು ಕಷ್ಟ ಎಂದು ಹೇಳಿದರು.
ನೆರೂಲ್ (ನವಿ ಮುಂಬಯಿ): ಹಾಸ್ಟೆಲ್ನಲ್ಲಿದ್ದ ಹಿಂದೂ ದೇವತೆಗಳ ಮೂರ್ತಿಗಳನ್ನು ಎಸೆದ ಕ್ರಿಶ್ಚಿಯನ್ ಯುವತಿ!
ಪಂಢರಪುರ: ಶ್ರೀ ವಿಠ್ಠಲ ಮೂರ್ತಿಯ ರಾಸಾಯನಿಕ ಲೇಪನಕ್ಕೆ ವಾರಕರಿ ಸಂಪ್ರದಾಯದ ವಿರೋಧ: ರಾಸಾಯನಿಕ ಲೇಪನದಿಂದ ಮೂರ್ತಿಗೆ ಹಾನಿ!
ಲಂಡನ್ನಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿಗಳ ಕಾರ್ಯಕ್ರಮದಲ್ಲಿ ಗದ್ದಲ: ಭಾರತೀಯ ಹೈಕಮಿಷನ್ ತೀವ್ರ ಆಕ್ರೋಶ
‘ದೇವಸ್ಥಾನ ಇನಾಮು ನಿರ್ಮೂಲನಾ ಕರಡು ಕಾಯ್ದೆ 2026’ ಕ್ಕೆ ತಡೆ!
ಉತ್ತರಪ್ರದೇಶದಲ್ಲಿನ ನೇಪಾಳ ಗಡಿಯ ಸಮೀಪವಿರುವ ‘ಗುಪ್ತ ಚರ್ಚ್’ ಮೂಲಕ ಹಿಂದೂಗಳ ಮತಾಂತರ ಮಾಡಲಾಗುತ್ತಿದೆ !
ವಿಸರ್ಜಿಸಿದ ಶ್ರೀಗಣೇಶ ಮೂರ್ತಿಗಳ ‘ಪಿಒಪಿ’ಯಿಂದ ಬೆಂಚು, ಇಟ್ಟಿಗೆ ಮತ್ತು ಅಲಂಕಾರಿಕ ವಸ್ತುಗಳ ತಯಾರಿ!