
ತಿರುವನಂತಪುರಂ (ಕೇರಳ) – ಕೇರಳ ಹೈಕೋರ್ಟ್ನ ಪಟಾಕಿ ನಿಷೇಧದ ವಿರುದ್ಧ ಮೇಲ್ಮನವಿ ಸಲ್ಲಿಸಲು ರಾಜ್ಯದ ದೇವಸ್ಥಾನಗಳ ನಿರ್ವಹಣೆಯನ್ನು ನೋಡಿಕೊಳ್ಳುವ ದೇವಸ್ವಂ ಬೋರ್ಡ್ ಮತ್ತು ಟ್ರಸ್ಟ್ ಮುಂದಾಗಿದೆ ಎಂದು ಕೇರಳ ಸರಕಾರದ ಸಚಿವರೊಬ್ಬರು ತಿಳಿಸಿದ್ದಾರೆ. ನವೆಂಬರ್ 3 ರಂದು ನಿಗದಿತ ಸಮಯದ ನಂತರ ಪಟಾಕಿ ಸಿಡಿಸಲು ಹೈಕೋರ್ಟ್ ಅನುಮತಿ ನಿರಾಕರಿಸಿತ್ತು. ಇದರ ವಿರುದ್ಧ ನವೆಂಬರ್ 5 ರಂದು ರಾಜ್ಯ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳ ಖಾತೆ ಸಚಿವ ಕೆ. ರಾಧಾಕೃಷ್ಣನ್ ಅವರು ಹೇಳಿದರು. ರಾಧಾಕೃಷ್ಣನ್ ಅವರು, ದೇವಸ್ಥಾನಗಳು ಮತ್ತು ಇತರ ಧಾರ್ಮಿಕ ಕ್ಷೇತ್ರಗಳಲ್ಲಿ ಪಟಾಕಿ ಇಲ್ಲದೆ ಧಾರ್ಮಿಕ ಹಬ್ಬಗಳನ್ನು ಆಚರಿಸುವುದು ಕಷ್ಟ ಎಂದು ಹೇಳಿದರು.
ಬಿಸೂರ (ಸಾಂಗ್ಲಿ) ಇಲ್ಲಿ ಮತಾಂಧರ ಕಿರುಕುಳದಿಂದ ಗ್ರಾಮದಿಂದ ಪಲಾಯನ ಮಾಡಲು ಸಿದ್ಧತೆಯಲ್ಲಿ 10 ಹಿಂದೂ ಕುಟುಂಬಗಳು !
ಕೊಚ್ಚಿ (ಕೇರಳಮ್) : ೬ ಬಾಂಗ್ಲಾದೇಶಿ ವಲಸಿಗರ ಬಂಧನ !
ನಿಮ್ಮ ಬಳಿ ಸಮವಸ್ತ್ರ ಇದೆ ಎಂದಮಾತ್ರಕ್ಕೆ ನೀವು ಏನು ಬೇಕಾದರೂ ಮಾಡಬಹುದೇ?
ಇಸ್ಲಾಂ ಧರ್ಮ ಸ್ವೀಕರಿಸಿದ ತಕ್ಷಣ ‘ಹಿಂದುಳಿದ ವರ್ಗದ ಮುಸ್ಲಿಂ’ ಸ್ಥಾನಮಾನ ಸಿಗುವುದಿಲ್ಲ!
ಬೀದರ್ : ಮಹಾಹಿಂದು ಸಮಾವೇಶಕ್ಕೆ ಅನುಮತಿ ಸಿಗುತ್ತಿದ್ದಂತೆಯೇ ಸಮಾಜಘಾತುಕರಿಂದ ಶ್ರೀರಾಮನಿಗೆ ಅವಮಾನ!
ಕೊಲಕಾತಾ: ‘ಇಸ್ಕಾನ್’ ಶಾಲಾ ವಿದ್ಯಾರ್ಥಿಗಳ ಮಧ್ಯಾಹ್ನದ ಬಿಸಿಯೂಟದಿಂದ ಮೊಟ್ಟೆಯನ್ನು ಕೈಬಿಟ್ಟಿದ್ದಕ್ಕೆ ವಿವಾದ!