ಭಾರತದಲ್ಲಿನ ಇಸ್ರೇಲ್ ರಾಯಭಾರಿ ನಾಗೋರ್ ಗಿಲೋನ್ ಇವರಿಂದ ಭಾರತೀಯರಿಗೆ ಕರೆ !

ನವದೆಹಲಿ – ಇಸ್ರೈಲ್ ಮತ್ತು ಹಮಾಸ್ ನಡುವಿನ ಯುದ್ಧಕ್ಕೆ ಒಂದು ತಿಂಗಳು ಕಳೆದಿದೆ. ಹಮಾಸ್ 240 ಇಸ್ರೈಲೀ ಜನರನ್ನು ಒತ್ತೆಯಾಳಾಗಿ ಇರಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಭಾರತದಲ್ಲಿನ ಇಸ್ರೈಲ್ ರಾಯಭಾರಿ ನಾರ್ ಗಿಲ್ಲನ್ ಅವರು ದೀಪಾವಳಿಯ ಶುಭಾಶಯ ಕೋರುತ್ತಾ, ಈ ಒತ್ತೆಯಾಳುಗಳಿಗಾಗಿ ಒಂದು ಭರವಸೆಯ ದೀಪವನ್ನು ಬೆಳಗಿಸುವಂತೆ ಮನವಿ ಮಾಡಿದ್ದಾರೆ.
ಗಿಲಾನ್ ಇವರು ಟ್ವೀಟ್ನಲ್ಲಿ ಪ್ರಭು ಶ್ರೀರಾಮನು ಅಯೋಧ್ಯೆಗೆ ಹಿಂತಿರುಗಿದ ನೆನಪಿಗಾಗಿ ದೀಪಗಳನ್ನು ಬೆಳಗಿಸುವ ಮೂಲಕ ದೀಪಾವಳಿ ಹಬ್ಬವನ್ನು ಆಚರಿಸಲಾಗುತ್ತದೆ. ಈ ಸಮಯದಲ್ಲಿ ನಮ್ಮ 240 ಒತ್ತೆಯಾಳುಗಳು ಒಂದು ತಿಂಗಳಿನಿಂದ ಹಮಾಸ್ ಭಯೋತ್ಪಾದಕರೊಂದಿಗೆ ಇದ್ದಾರೆ. ಅವರ ವಾಪಸಾತಿಗಾಗಿ ಒಂದು ದೀಪವನ್ನು ಬೆಳಗಿಸಿರಿ ಎಂದು ಹೇಳಿದ್ದಾರೆ.
ಸಂಪಾದಕೀಯ ನಿಲುವುಭಾರತದಲ್ಲಿನ ಹಿಂದೂಗಳು ಖಂಡಿತವಾಗಿ ಇಸ್ರೇಲಿ ಒತ್ತೆಯಾಳುಗಳಿಗಾಗಿ ಅದನ್ನು ಮಾಡುವರು, ಇದರೊಂದಿಗೆ ಕಳೆದ 7 ದಶಕಗಳಿಂದ ಪಾಕಿಸ್ತಾನ ಮತ್ತು ಬಾಂಗ್ಲಾದೇಶದಲ್ಲಿರುವ ಹಾಗೆಯೇ ಕಾಶ್ಮೀರದಲ್ಲಿರುವ ಹಿಂದೂಗಳನ್ನು ರಕ್ಷಿಸಲು ಹಿಂದೂಗಳು ಪ್ರಯತ್ನಿಸುವುದು ಆವಶ್ಯಕವಾಗಿದೆ! |
FIR Against Kunal Kamra : ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಹಾಸ್ಯ ಕಲಾವಿದ ಕುಣಾಲ ಕಮ್ರಾ ವಿರುದ್ಧ ದೂರು ದಾಖಲು!
Fake Currency Racket : ಜಾಲದಿಂದ ನಕಲಿ ಭಾರತೀಯ ಕರೆನ್ಸಿ ನೋಟುಗಳ ಮುದ್ರಣ ಪತ್ತೆ!
Kerala HC on Waqf : ಕೇರಳ ಹೈಕೋರ್ಟ್ನಿಂದ ರಾಜ್ಯ ವಕ್ಫ್ ಮಂಡಳಿಗೆ ನೀತಿ ನಿರ್ಧಾರಗಳನ್ನು ತೆಗೆದುಕೊಳ್ಳದಂತೆ ತಡೆ
ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed
ಮಾಫಿಯಾಗಳನ್ನು ನರಕಕ್ಕೆ ಅಥವಾ ಜೈಲಿಗೆ ಕಳುಹಿಸುತ್ತೇನೆ ! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ : CM Yogi Adityanath