ವಿಜಯಪುರದಲ್ಲಿ ಪ್ಯಾಲೆಸ್ತೇನ್ ಬೆಂಬಲಿಸಿ ಭಿತ್ತಿಪತ್ರಕ !

ಎಸ್. ಡಿ. ಪಿ. ಐ. ಜಿಲ್ಲಾಧ್ಯಕ್ಷರ ವಿರುದ್ಧ ದೂರು ದಾಖಲು

(ಎಸ್‌.ಡಿ.ಪಿ.ಐ .ಎಂದರೆ ಸೋಶಿಯಲ್ ಡೆಮಾಕ್ರಟಿಕ್ ಫ್ರಂಟ್ ಆಫ್ ಇಂಡಿಯಾ)

ವಿಜಯಪುರ – ಇಸ್ರೈಲ್ ಮತ್ತು ಹಮಾಸ್ ನಡುವಿನ ಯುದ್ಧದಲ್ಲಿ ಪ್ಯಾಲೆಸ್ತೇನ್ ಪರವಾಗಿ ಘೋಷಣೆ ಕೂಗಿ ಭಿತ್ತಿಪತ್ರಗಳನ್ನು ಅಂಟಿಸುವ ಘಟನೆಗಳು ಕರ್ನಾಟಕದಲ್ಲಿ ನಡೆಯುತ್ತಿವೆ. ಸೋಶಿಯಲ್ ಡೆಮಾಕ್ರಟಿಕ್ ಫ್ರಂಟ್ ಆಫ್ ಇಂಡಿಯಾ (ಎಸ್‌.ಡಿ.ಪಿ.ಐ.) ಜಿಲ್ಲಾಧ್ಯಕ್ಷ ಅತಾವುಲ್ಲಾ ನೇತೃತ್ವದಲ್ಲಿ ಪಕ್ಷದ ಕಾರ್ಯಕರ್ತರಿಂದ ಇಲ್ಲಿ ಪ್ಯಾಲೆಸ್ತೇನ್‌ಗೆ ಬೆಂಬಲ ಸೂಚಿಸಿ ಅವರ ಪರ ಘೋಷಣೆ ನೀಡುತ್ತಾ ಭಿತ್ತಿಪತ್ರಕಗಳನ್ನು ಹಚ್ಚಲಾಯಿತು. ಅತಾವುಲ್ಲಾ ವಿರುದ್ಧ ಗೋಲಗುಮ್ಮಟ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಸಂಪಾದಕೀಯ ನಿಲುವು

ಎಸ್. ಡಿ. ಪಿ. ಐ. ಇದು ನಿಷೇಧಿತ ಜಿಹಾದಿ ಭಯೋತ್ಪಾದಕ ಸಂಘಟನೆ ‘ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ’ದ ರಾಜಕೀಯ ಪಕ್ಷವಾಗಿದ್ದು, ಇದನ್ನೂ ನಿಷೇಧಿಸಬೇಕು!