ಎಸ್. ಡಿ. ಪಿ. ಐ. ಜಿಲ್ಲಾಧ್ಯಕ್ಷರ ವಿರುದ್ಧ ದೂರು ದಾಖಲು
(ಎಸ್.ಡಿ.ಪಿ.ಐ .ಎಂದರೆ ಸೋಶಿಯಲ್ ಡೆಮಾಕ್ರಟಿಕ್ ಫ್ರಂಟ್ ಆಫ್ ಇಂಡಿಯಾ)

ವಿಜಯಪುರ – ಇಸ್ರೈಲ್ ಮತ್ತು ಹಮಾಸ್ ನಡುವಿನ ಯುದ್ಧದಲ್ಲಿ ಪ್ಯಾಲೆಸ್ತೇನ್ ಪರವಾಗಿ ಘೋಷಣೆ ಕೂಗಿ ಭಿತ್ತಿಪತ್ರಗಳನ್ನು ಅಂಟಿಸುವ ಘಟನೆಗಳು ಕರ್ನಾಟಕದಲ್ಲಿ ನಡೆಯುತ್ತಿವೆ. ಸೋಶಿಯಲ್ ಡೆಮಾಕ್ರಟಿಕ್ ಫ್ರಂಟ್ ಆಫ್ ಇಂಡಿಯಾ (ಎಸ್.ಡಿ.ಪಿ.ಐ.) ಜಿಲ್ಲಾಧ್ಯಕ್ಷ ಅತಾವುಲ್ಲಾ ನೇತೃತ್ವದಲ್ಲಿ ಪಕ್ಷದ ಕಾರ್ಯಕರ್ತರಿಂದ ಇಲ್ಲಿ ಪ್ಯಾಲೆಸ್ತೇನ್ಗೆ ಬೆಂಬಲ ಸೂಚಿಸಿ ಅವರ ಪರ ಘೋಷಣೆ ನೀಡುತ್ತಾ ಭಿತ್ತಿಪತ್ರಕಗಳನ್ನು ಹಚ್ಚಲಾಯಿತು. ಅತಾವುಲ್ಲಾ ವಿರುದ್ಧ ಗೋಲಗುಮ್ಮಟ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಸಂಪಾದಕೀಯ ನಿಲುವುಎಸ್. ಡಿ. ಪಿ. ಐ. ಇದು ನಿಷೇಧಿತ ಜಿಹಾದಿ ಭಯೋತ್ಪಾದಕ ಸಂಘಟನೆ ‘ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ’ದ ರಾಜಕೀಯ ಪಕ್ಷವಾಗಿದ್ದು, ಇದನ್ನೂ ನಿಷೇಧಿಸಬೇಕು! |
‘ದೇವಸ್ಥಾನ ಇನಾಮು ನಿರ್ಮೂಲನಾ ಕರಡು ಕಾಯ್ದೆ 2026’ ಕ್ಕೆ ತಡೆ!
ಉತ್ತರಪ್ರದೇಶದಲ್ಲಿನ ನೇಪಾಳ ಗಡಿಯ ಸಮೀಪವಿರುವ ‘ಗುಪ್ತ ಚರ್ಚ್’ ಮೂಲಕ ಹಿಂದೂಗಳ ಮತಾಂತರ ಮಾಡಲಾಗುತ್ತಿದೆ !
ವಿಸರ್ಜಿಸಿದ ಶ್ರೀಗಣೇಶ ಮೂರ್ತಿಗಳ ‘ಪಿಒಪಿ’ಯಿಂದ ಬೆಂಚು, ಇಟ್ಟಿಗೆ ಮತ್ತು ಅಲಂಕಾರಿಕ ವಸ್ತುಗಳ ತಯಾರಿ!
ಸಂತ್ರಸ್ತ ಯುವತಿಯರಿಗೆ ಜಾಕಿರ್ ನಾಯ್ಕ್ ಮತ್ತು ಪಾಕಿಸ್ತಾನಿ ಮೌಲ್ವಿ ತಾರಿಕ್ ಜಮೀಲ್ ಅವರ ವಿಡಿಯೋಗಳನ್ನು ತೋರಿಸಲಾಗುತ್ತಿತ್ತು !
‘ವಿಪ್ರೋ’ದಲ್ಲಿ ಮಹಿಳಾ ಉದ್ಯೋಗಿಗಳ ಕಲ್ಯಾಣ, ಘನತೆ ಮತ್ತು ಗೌರವಕ್ಕೆ ಅತ್ಯುನ್ನತ ಪ್ರಾಮುಖ್ಯತೆ ನೀಡಲಾಗುತ್ತದೆ’(ಅಂತೆ))
ಭಯೋತ್ಪಾದಕ ದಾಳಿ ನಡೆಸುವ ಸಂಚು : ತುಮಕೂರು ಮೂಲದ ಅಲ್ಲಾ ಬಕ್ಷ್ ಎಂಬುವನ ಬಂಧನ