
ಕರೀಂಗಂಜ್ (ಅಸ್ಸಾಂ) – ಇಲ್ಲಿನ ರತ್ಬಾರಿ ಪ್ರದೇಶದ ದಮ್ಸಾರಾ ಈ ಬುಡಕಟ್ಟು ಗ್ರಾಮದಲ್ಲಿ 200 ವರ್ಷಗಳಷ್ಟು ಹಳೆಯದಾದ ದೇವಾಲಯಕ್ಕೆ ಅಪರಿಚಿತ ವ್ಯಕ್ತಿಗಳು ರಾತ್ರಿಯ ಸಮಯದಲ್ಲಿ ಬೆಂಕಿ ಹಚ್ಚಿದ್ದಾರೆ. ಇದರಿಂದ ಇಲ್ಲಿ ಉದ್ವಿಗ್ನತೆಯನ್ನು ಸೃಷ್ಟಿಸಿದೆ. ಈ ದೇವಾಲಯದಲ್ಲಿ ಶಿವ-ಪಾರ್ವತಿ ಮತ್ತು ಲಕ್ಷ್ಮೀ-ನಾರಾಯಣರ ವಿಗ್ರಹಗಳು ಇದೆ. ಈ ಘಟನೆಯ ನಂತರ ಇಲ್ಲಿ ಹೆಚ್ಚಿನ ಪೊಲೀಸ್ ಬಂದೋಬಸ್ತು ಮಾಡಲಾಗಿದೆ. ಜಮೀನು ವಿವಾದದಿಂದ ಈ ಘಟನೆ ನಡೆದಿದೆ ಎನ್ನಲಾಗಿದೆ. ಆರೋಪಿಗಳನ್ನು ಆದಷ್ಟು ಬೇಗ ಬಂಧಿಸಬೇಕು ಎಂದು ಭಾಜಪ ಒತ್ತಾಯಿಸಿದೆ.
ಸಂಪಾದಕೀಯ ನಿಲುವುಅಸ್ಸಾಂನಲ್ಲಿ ಭಾಜಪ ಸರಕಾರವಿದ್ದಾಗ ಇಂತಹ ಘಟನೆಗಳು ನಡೆಯಬಾರದು ಎಂದು ಹಿಂದೂಗಳಿಗೆ ಅನಿಸುತ್ತದೆ ! |
ಉತ್ತರ ಪ್ರದೇಶ: ದಲಿತರ ಮೇಲಿನ ದೌರ್ಜನ್ಯದಲ್ಲಿ ಮುಸ್ಲಿಮರೂ ಮುಂಚೂಣಿಯಲ್ಲಿ
ಮುಂಬಯಿ ವಿಮಾನ ನಿಲ್ದಾಣದ ಆವರಣದಲ್ಲಿ ಶಿಯಾ ಸಮುದಾಯದವರಿಂದ ಮಾತಮ್ ಆಚರಣೆ!
ಮೊರಗಾಂವ್ನ ಶ್ರೀ ಮಯೂರೇಶ್ವರ ದೇವಸ್ಥಾನದಲ್ಲಿ ಎರಡು ಪ್ರಾಚೀನ ಐತಿಹಾಸಿಕ ಶಾಸನ ಪತ್ತೆ!
ಜೂನ್ ೧೯ ರಂದು ‘ರಾಷ್ಟ್ರೀಯ ಘರ್ ವಾಪ್ಸಿ ದಿನ’ ಎಂದು ಆಚರಿಸಿ!
ಗೋಮಾಂಸ ಭಕ್ಷಣೆಯನ್ನು ಪ್ರಚಾರ ಮಾಡುವ ಸಂಸ್ಥೆ ಮತ್ತು ಅದಕ್ಕೆ ಕಾರಣರಾದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಿ!
ಕೇರಳಮ್ದಲ್ಲಿ ‘ಲಿಪ್ಸ್ಟಿಕ್’ ಮುಕ್ತ ಶಾಲಾ ಆವರಣ’ ಅಭಿಯಾನಕ್ಕೆ ಚಾಲನೆ!