ರಾಜ್ಯದ ಮುಜರಾಯಿ ಮತ್ತು ದತ್ತಿ ಇಲಾಖೆಯಿಂದ ದೇವಸ್ಥಾನಗಳಿಗೆ ಆದೇಶ !

ಬೆಂಗಳೂರು – ಮುಜರಾಯಿ ಇಲಾಖೆ ಮತ್ತು ದತ್ತಿ ಇಲಾಖೆಯು ತನ್ನ ವ್ಯಾಪ್ತಿಗೆ ಬರುವ ರಾಜ್ಯದ ಎಲ್ಲಾ ದೇವಾಲಯಗಳಿಗೆ ನವೆಂಬರ್ 14 ರಂದು ಗೋಪೂಜೆಯನ್ನು ಮಾಡುವಂತೆ ಆದೇಶಿಸಿದೆ. ಈ ದಿನ, ಹಸುಗಳಿಗೆ ಸ್ನಾನ ಮಾಡಿಸಿ ದೇವಸ್ಥಾನಕ್ಕೆ ಕರೆತಂದು ಅವುಗಳನ್ನು ಪೂಜಿಸುವಂತೆ ತಿಳಿಸಿದೆ. ಗೋವುಗಳನ್ನು ಅರಿಶಿನ, ಕುಂಕುಮ, ಹೂವುಗಳಿಂದ ಅಲಂಕರಿಸುವುದರೊಂದಿಗೆ ಹಸುಗಳಿಗೆ ಸಿಹಿ ಪದಾರ್ಥವನ್ನು ತಿನ್ನಿಸುವಂತೆ ಹೇಳಲಾಗಿದೆ. ಸಂಜೆ 5.30 ರಿಂದ 6.30 ಸಮಯದಲ್ಲಿ ಗೋಪೂಜೆಯನ್ನು ಮಾಡುವಂತೆ ಹೇಳಲಾಗಿದೆ.
ಧಾರ್ಮಿಕ ಮತ್ತು ಸಾಂಸ್ಕೃತಿಕ ಪರಂಪರೆಯ ಅವಿಭಾಜ್ಯ ಅಂಗವಾಗಿರುವ ಗೋವುಗಳ ಮಹತ್ವ ಮತ್ತು ಸಂರಕ್ಷಣೆಗಾಗಿ ಜನಜಾಗೃತಿ ಮೂಡಿಸಲು ದೇವಸ್ಥಾನದಲ್ಲಿ ಗೋಪೂಜೆಯ ಆಯೋಜನೆಯನ್ನು ಮಾಡಲಾಗಿದೆಯೆಂದು ಮುಜರಾಯಿ ಇಲಾಖೆ ಮತ್ತು ದತ್ತಿ ಇಲಾಖೆಯು ಸ್ಪಷ್ಟಪಡಿಸಿದೆ.
ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಅಠವಲೆ ಅವರು ಮಾಡಿರುವ ‘ಹಿಂದೂ ರಾಷ್ಟ್ರ ಸ್ಥಾಪನೆ’ಯ ಮಹಾ ಸಂಕಲ್ಪವು ಶೀಘ್ರದಲ್ಲೇ ಸಿದ್ಧಿಯಾಗಲಿದೆ ! – ಶ್ರೀ ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿ
US-Based Christian Missionary : ಕ್ರಿಶ್ಚಿಯನ್ ಮಿಷನರಿ ಸಂಸ್ಥೆ ಮತ್ತು ೭ ವ್ಯಕ್ತಿಗಳ ವಿರುದ್ಧ ಮೊಕದ್ದಮೆ ದಾಖಲು
‘ನ್ಯಾಷನಲಿಸ್ಟ್ ಸಿಟಿಜನ್ಸ್ ಪಾರ್ಟಿ ಆಫ್ ಇಂಡಿಯಾ’ದಲ್ಲಿ ವಿಲೀನಗೊಳ್ಳಲು ನಿರ್ಧರಿಸಿರುವ ತೃಣಮೂಲ ಕಾಂಗ್ರೆಸ್ಸಿನ 20 ಲೋಕಸಭಾ ಸಂಸದರು !
ವಿಶೇಷ ನ್ಯಾಯಾಲಯದಿಂದ ಪೊಲೀಸ್ ಉಪಾಧೀಕ್ಷಕನ ಜಾಮೀನು ಅರ್ಜಿ ವಜಾ !
ಹಿಂದುತ್ವನಿಷ್ಠ ಹರ್ಷ ಅವರ ಹತ್ಯೆಗೈದ ಆರೋಪಿಗಳಿಂದ ಜೈಲು ‘ವಾರ್ಡನ್’ ಮೇಲೆ ದಾಳಿ !
ಉತ್ತರಪ್ರದೇಶ: ಸಾಧು ರಾಮಮಿಲನ್ ದಾಸ್ ಅವರ ಹಂತಕ ಇಸ್ರಾಯಲ್ ಪೊಲೀಸ್ ಎನ್ಕೌಂಟರ್ನಲ್ಲಿ ಸಾವು