ಇಂದೂರದಲ್ಲಿ ಲವ್ ಜಿಹಾದದ ಹೊಸ ಘಟನೆ ಬೆಳಕಿಗೆ !

ಇಂದೂರ (ಮಧ್ಯಪ್ರದೇಶ) – ಇಲ್ಲಿಯ ರಹೀಮ್ ಖಾನ್ ಎಂಬ ಮುಸಲ್ಮಾನ ವ್ಯಕ್ತಿಯು ಓರ್ವ ವಿವಾಹಿತ ಹಿಂದೂ ಮಹಿಳೆಗೆ ಬ್ಲಾಕ್ ಮೇಲ್ ಮಾಡಿ ಆಕೆಯನ್ನು ಮತಾಂತರಿಸಲು ಪ್ರಯತ್ನ ಮಾಡಿದ. ರಹೀಮ್ ಖಾನನು ವಿವಾಹಿತ ಮಹಿಳೆಗೆ ಗಂಡನನ್ನು ಬಿಟ್ಟು ತನ್ನ ಜೊತೆ ವಿವಾಹ ಮಾಡಿಕೊಳ್ಳಲು ಒತ್ತಡ ಹೇರುತ್ತಿದ್ದ. ರಹೀಮ್ ಖಾನ್ ಆಕೆಯ ಜೊತೆಗೆ ದೈಹಿಕ ಸಂಬಂಧ ಇಟ್ಟುಕೊಳ್ಳುವುದಕ್ಕಾಗಿ ಒತ್ತಡ ಹೇರುತ್ತಿದ್ದನು, ಎಂದು ಸಂತ್ರಸ್ತ ಮಹಿಳೆ ಹೇಳಿದ್ದಾಳೆ.
ಸಂತ್ರಸ್ತ ಮಹಿಳೆ, ಆಕೆಯ ತಂಗಿಯ ಹುಟ್ಟು ಹಬ್ಬಕ್ಕೆ ಆಕೆಯ ತಾಯಿಯ ಪರಿಚಯದ ರಹಿಮ ಖಾನ್ ಆಕೆಯ ಮನೆಗೆ ಬಂದಿದ್ದನು. ಮನೆಯಲ್ಲಿ ರಹಿಮನು ಆಕೆಯ ಮೊಬೈಲ್ ನಲ್ಲಿನ ಆಕೆಯ ತಾಯಿಯ ಫೋಟೋಗಳನ್ನು ತನ್ನ ಮೊಬೈಲಿಗೆ ಕಳಿಸಿದನು. ಆದರ ನಂತರ ಅವನು ಆಕೆಯ ಛಾಯಾಚಿತ್ರಗಳನ್ನು ಪ್ರಸಾರ ಮಾಡಿ ಅದರಲ್ಲಿ ಅಶ್ಲೀಲ ವಿಷಯ ಬರೆದಿದ್ದನು. ಅದರ ನಂತರ ಸಂತ್ರಸ್ತ ಮಹಿಳೆಗೆ ಬ್ಲಾಕ್ ಮೇಲ್ ಮಾಡುತ್ತಿದ್ದನು. ಅವನು ಆಕೆಗೆ ಗಂಡನನ್ನು ಬಿಟ್ಟು ತನ್ನ ಹೆಂಡತಿ ಆಗುವುದಕ್ಕಾಗಿ ಒತ್ತಡ ಹೇರುತ್ತಿದ್ದನು. ಇಸ್ಲಾಂನಲ್ಲಿ ನಾಲ್ಕು ವಿವಾಹಕ್ಕೆ ಅನುಮತಿ ಇದೆ, ಎಂದು ಹೇಳಿ ಅವನು ಆಕೆಯ ಮೇಲೆ ಆಕೆಯ ತಂಗಿಯ ಮತಾಂತರ ಮಾಡುವುದಕ್ಕಾಗಿ ಕೂಡ ಬೆದರಿಸುತ್ತಿದ್ದನು. ಈ ಪ್ರಕರಣದಲ್ಲಿ ಆರೋಪಿ ರಹಿಮು ಖಾನನನ್ನು ಬಂದಿಸಲಾಗಿದೆಂದು ಪೊಲೀಸರು ಹೇಳಿದರು. ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.
ಸಂಪಾದಕೀಯ ನಿಲುವುಮಧ್ಯಪ್ರದೇಶದಲ್ಲಿ ಭಾಜಪದ ಸರಕಾರ ಇರುವಾಗ ಈ ರೀತಿಯ ಘಟನೆಗಳು ಘಟಿಸಬಾರದೆಂದು ಹಿಂದುಗಳಿಗೆ ಅನಿಸುತ್ತದೆ ! |
ಉತ್ತರಾಖಂಡದಲ್ಲಿ ಖಲಿಸ್ತಾನಿ ಉಗ್ರನ ಬಂಧನ: ಭಾರೀ ಶಸ್ತ್ರಾಸ್ತ್ರಗಳ ವಶ: Khalistani Terrorists Nabbed
ಉದ್ಧವ ಬಾಳಾಸಾಹೇಬ ಠಾಕ್ರೆ ಬಣದ 9 ರಲ್ಲಿ 6 ಸಂಸದರು ಬಂಡಾಯ: ಶಿವಸೇನೆಯಲ್ಲಿ ಸೇರುವ ಸಾಧ್ಯತೆ! : Operation Tiger
ಟೆಲಿಗ್ರಾಮ್’ ಆ್ಯಪ್ ಮೇಲಿನ ತಾತ್ಕಾಲಿಕ ನಿಷೇಧವನ್ನು ದೆಹಲಿ ಹೈಕೋರ್ಟ್ನಲ್ಲಿ ಪ್ರಶ್ನಿಸಿದ ಟೆಲಿಗ್ರಾಮ್ : Telegram App
ಪುಣೆಯಲ್ಲಿ ಕ್ರಿಶ್ಚಿಯನ್ ಧರ್ಮಗುರು ಸೇರಿದಂತೆ 8 ಜನರ ವಿರುದ್ಧ ಪ್ರಕರಣ ದಾಖಲು! : Pune Conversion
‘ಸಂಘದವರು ಹಿಂದೂಗಳಲ್ಲ, ಕೇವಲ ಹಿಂದುತ್ವವಾದಿಗಳಂತೆ!’ – ಕಾಂಗ್ರೆಸ್ ಸಚಿವ ಯತೀಂದ್ರ ಸಿದ್ದರಾಮಯ್ಯ
ಸಂಘವು ವ್ಯಕ್ತಿಗೆ ದೇಶಭಕ್ತಿಯನ್ನು ಕಲಿಸುವ ಸಂಸ್ಥೆ: ನೋಂದಣಿಯ ಅಗತ್ಯವಿಲ್ಲ! – ಸಿ.ಟಿ. ರವಿ