ಲಕ್ಷ್ಮಣ ಹೆಸರಿನ ವ್ಯಕ್ತಿಗೆ ಶ್ರೀ ಕೃಷ್ಣನು ಕನಸಿನಲ್ಲಿ ದೃಷ್ಟಾಂತದ ಮೂಲಕ ನೀಡಿದ ಮಾಹಿತಿಯ ನಂತರ ಉತ್ಖನನ !

ಮಂಗಳೂರು – ರಾಜ್ಯದ ಬೆಳ್ತಂಗಡಿಯಲ್ಲಿ ಲಕ್ಷ್ಮಣ ಹೆಸರಿನ ವ್ಯಕ್ತಿಗೆ ಭಗವಾನ ಶ್ರೀಕೃಷ್ಣನು ಕನಸಿನಲ್ಲಿ ಕಾಣಿಸಿಕೊಂಡನು ಮತ್ತು ಅವನ ಜಮೀನಿನ ಪಕ್ಕದ ಜಮೀನಿನಲ್ಲಿ ಮೂರ್ತಿಯಿದೆಯೆಂದು ಹೇಳಿದನು. ಇದಾದ ಬಳಿಕ ಲಕ್ಷ್ಮಣನು ತನ್ನ ಜಮೀನಿನ ಪಕ್ಕದಲ್ಲಿರುವ ಸರಕಾರಿ ಭೂಮಿಯನ್ನು ಒತ್ತುವರಿ ಮಾಡಿಕೊಂಡು ಕೃಷಿ ಮಾಡುತ್ತಿದ್ದ ಹಾಮಾದ ಬಾಬಾ ಅವರ ಜಮೀನನ್ನು ಅಗೆದಾಗ ಭಗ್ನಗೊಂಡಿದ್ದ ಪುರಾತನವಾದ ಗೋಪಾಲಕೃಷ್ಣ ದೇವಸ್ಥಾನದ ಅವಶೇಷಗಳು ಪತ್ತೆಯಾಗಿವೆ. ನೂರಾರು ವರ್ಷಗಳ ಇತಿಹಾಸವಿರುವ ಈ ದೇವಾಲಯವು ಟಿಪ್ಪು ಸುಲ್ತಾನನ ಆಕ್ರಮಣದಿಂದ ನಾಶವಾಯಿತು. ಗ್ರಾಮದ ಹಿರಿಯ ನಾಗರಿಕರು ಈ ದೇವಾಲಯವನ್ನು ಜೀರ್ಣೋದ್ಧಾರ ಮಾಡಲು ನಿರ್ಧರಿಸಿದ್ದಾರೆ.
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !