ಪುರಾತತ್ವ ಇಲಾಖೆಯಿಂದ ರಾಜ್ಯ ಸರಕಾರಕ್ಕೆ ನೋಟಿಸ್ !

ವಿಜಯನಗರ – ಇಲ್ಲಿನ ಐತಿಹಾಸಿಕ ವಿರೂಪಾಕ್ಷ ದೇವಸ್ಥಾನದಲ್ಲಿ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ವೇಳೆ ದೇವಸ್ಥಾನದ ಕಂಬವೊಂದಕ್ಕೆ ಮೊಳೆ ಹೊಡೆಯಲಾಗಿತ್ತು. ಈ ದೇವಾಲಯವು ಪುರಾತತ್ವ ಸರ್ವೇಕ್ಷಣಾ ಇಲಾಖೆಯ ಅಧೀನದಲ್ಲಿದೆ ಮತ್ತು ಅವರ ಅನುಮತಿಯಿಲ್ಲದೆ ಇಲ್ಲಿ ಏನನ್ನೂ ಬದಲಾಯಿಸಲಾಗುವುದಿಲ್ಲ. ಕಂಬಕ್ಕೆ ರಂಧ್ರಗಳನ್ನು ಹೊಡೆದಿರುವ ಘಟನೆಯ ಕುರಿತು ಪುರಾತತ್ವ ಇಲಾಖೆ ರಾಜ್ಯ ಸರಕಾರಕ್ಕೆ ನೋಟಿಸ್ ಜಾರಿ ಮಾಡಿದ್ದು, ಅದರ ಉತ್ತರವನ್ನು ಕೇಳಿದೆ. ನವೆಂಬರ್ 2 ರಂದು ನಡೆದ ಕಾರ್ಯಕ್ರಮವೊಂದರಲ್ಲಿ ಈ ಘಟನೆ ನಡೆದಿದೆ.
ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed
ಮಾಫಿಯಾಗಳನ್ನು ನರಕಕ್ಕೆ ಅಥವಾ ಜೈಲಿಗೆ ಕಳುಹಿಸುತ್ತೇನೆ ! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ : CM Yogi Adityanath
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ
‘ಐ.ಆರ್.ಸಿ.ಟಿ.ಸಿ.’ಯ ಹೊಸ ಜಾಲತಾಣ ಕಾರ್ಯಾರಂಭ : ಟಿಕೆಟ್ ಕಾಯ್ದಿರಿಸುವಿಕೆ ಮತ್ತಷ್ಟು ಸುಲಭ