
‘ವಿಜ್ಞಾನವು ಮಾಯೆಗೆ ಸಂಬಂಧಿಸಿದ ವಸ್ತುಗಳನ್ನು ಹೇಗೆ ಪಡೆಯಬೇಕು ಮತ್ತು ಅವುಗಳಿಂದ ತಾತ್ಕಾಲಿಕ ಸುಖ ಹೇಗೆ ಪಡೆಯಬೇಕು? ಎಂಬುದನ್ನು ಕಲಿಸುತ್ತದೆ. ತದ್ವಿರುದ್ಧ ಅಧ್ಯಾತ್ಮವು ಸರ್ವಸ್ವವನ್ನೂ ತ್ಯಾಗ ಮಾಡಿ ಚಿರಂತನ ಆನಂದ ಹೇಗೆ ಪಡೆಯಬೇಕು ? ಎಂಬುದನ್ನು ಕಲಿಸುತ್ತದೆ.’
ಜಗತ್ತಿನ ಸರ್ವಶ್ರೇಷ್ಠ ಪದವಿ
‘ಜಗತ್ತಿನ ಅನೇಕ ವಿಷಯಗಳಲ್ಲಿ ಅನೇಕ ಪದವಿಗಳಿವೆ. ‘ಡಾಕ್ಟರೇಟ್’ ನಂತಹ ಅನೇಕ ಉಚ್ಚ ಮಟ್ಟದ ಪದವಿಗಳಿವೆ; ಆದರೆ ‘ನಿಜವಾದ ಗುರು’ ವಿನ ‘ನಿಜವಾದ ಶಿಷ್ಯ’ಇದು ಅವುಗಳಿಗಿಂತ ಸರ್ವಶ್ರೇಷ್ಠ ಪದವಿಯಾಗಿದೆ.’
– ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ
ಪಾಶ್ಚಾತ್ಯ ಸಂಸ್ಕೃತಿ ಸ್ವೀಕರಿಸಿ ವಿನಾಶದ ಹಾದಿಯಲ್ಲಿ ಸಾಗುತ್ತಿರುವ ಸಮಾಜ !
ಈಶ್ವರಪ್ರಾಪ್ತಿಯ ಪ್ರಯತ್ನದಲ್ಲಿ ಭಾರತೀಯರ ಅಲೌಕಿಕತೆ
‘ತಮ್ಮ ಶಾರೀರಿಕ ಸ್ಥಿತಿಯನ್ನು ಪೂರ್ಣ ಸ್ವೀಕರಿಸುವುದು’, ಭಗವತ್ಪ್ರಾಪ್ತಿಯ ಮೊದಲ ಮೆಟ್ಟಿಲಾಗಿದೆ !
ಸಾಧಕರೇ, ಶಬ್ದಶಕ್ತಿಯ ಮೂಲಕ ವಿಕಲ್ಪಗಳನ್ನು ಹರಡಲು ಕಾರ್ಯನಿರತವಾಗಿರುವ ಏಳನೇ ಪಾತಾಳದ ಬಲಿಷ್ಠ ಕೆಟ್ಟ ಶಕ್ತಿಗಳ ಸಂಚನ್ನು ಗುರುತಿಸಿ ಸಾಧನೆಯನ್ನು ಹೆಚ್ಚಿಸಿ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ಹೆಚ್ಚಿದ ನಿದ್ರೆ, ಅಂದರೆ ದೇವರು ಅವರ ನಿರ್ವಿಚಾರ ಸ್ಥಿತಿಯನ್ನು ಹೆಚ್ಚಿಸಲು ಮಾಡಿದ ಉಪಾಯಯೋಜನೆಯಾಗಿದೆ !