ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ಪಡೆದು 3 ಮುಸಲ್ಮಾನರನ್ನು ಬಂಧಿಸಿದರು!

ಮಹಾರಾಜಗಂಜ (ಉತ್ತರ ಪ್ರದೇಶ) – ಇಲ್ಲಿ ಶ್ರೀಲಕ್ಷ್ಮೀ-ಗಣೇಶನ ಮೂರ್ತಿಗಳ ವಿಸರ್ಜನೆಯ ಮೆರವಣಿಗೆಯನ್ನು ಮಹಂಮದಿ ಗ್ರಾಮದ ಮಸೀದಿಯ ಎದುರಿನಲ್ಲಿ ತಡೆಯಲು ಯತ್ನಿಸಿದಾಗ ಒತ್ತಡ ಉಂಟಾಗಿದೆ. ಈ ಘಟನೆಯು ನವೆಂಬರ್ 13 ರಂದು ನಡೆದಿದೆ. ಈ ಪ್ರಕರಣದಲ್ಲಿ ಪೊಲೀಸರು ತಕ್ಷಣ ಕ್ರಮಕೈಗೊಂಡು ಪರಿಸ್ಥಿತಿಯನ್ನು ಹತೋಟಿಗೆ ತೆಗೆದುಕೊಂಡರು ಹಾಗೂ ಮೂವರನ್ನು ಬಂಧಿಸಿದರು. ಸದ್ಯ ಇಲ್ಲಿ ಪೊಲೀಸ ಬಂದೋಬಸ್ತು ಇಡಲಾಗಿದೆ.
ಹಿಂದೂಗಳು ದೀಪಾವಳಿಯ ನಿಮಿತ್ತ ಶ್ರೀಲಕ್ಷ್ಮೀ-ಗಣೇಶ ಮೂರ್ತಿಯ ಪೂಜೆ ಮಾಡಿದ್ದರು. ಮೂರ್ತಿಗಳನ್ನು ವಿಸರ್ಜನೆಗಾಗಿ ಟ್ರ್ಯಾಕ್ಟರ್ ಟ್ರಾಲಿಯಲ್ಲಿ ತೆಗೆದುಕೊಂಡು ಹೋಗುತ್ತಿದ್ದಾಗ ಈ ಘಟನೆ ನಡೆದಿದೆ. ಮುಸಲ್ಮಾನರು ಮೆರವಣಿಗೆಯನ್ನು ಬೇರೆ ಮಾರ್ಗದಲ್ಲಿ ಒಯ್ಯುವಂತೆ ಹೇಳಿ ಘೋಷಣೆ ಕೂಗಲು ಪ್ರಾರಂಭಿಸಿದರು. ಈ ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರವಾಗಿದೆ. ಇದರಲ್ಲಿ ಮಸೀದಿಯಲ್ಲಿ ದೊಡ್ಡ ಪ್ರಮಾಣದಲ್ಲಿ ಮುಸಲ್ಮಾನರು ಸೇರಿರುವುದು ಕಂಡು ಬರುತ್ತಿದೆ. ಇದಕ್ಕೆ ಹೊರತಾಗಿಯೂ ಹಿಂದೂಗಳು ‘ಹರ ಹರ ಮಹಾದೇವ’ ಮತ್ತು ‘ಜೈ ಶ್ರೀ ರಾಮ’ ಎಂದು ಘೋಷಣೆ ಕೂಗುತ್ತಿರುವುದನ್ನು ಕಾಣಬಹುದು.
ಸಂಪಾದಕೀಯ ನಿಲುವು
|
ಉತ್ತರ ಪ್ರದೇಶ: ದಲಿತರ ಮೇಲಿನ ದೌರ್ಜನ್ಯದಲ್ಲಿ ಮುಸ್ಲಿಮರೂ ಮುಂಚೂಣಿಯಲ್ಲಿ
ಮುಂಬಯಿ ವಿಮಾನ ನಿಲ್ದಾಣದ ಆವರಣದಲ್ಲಿ ಶಿಯಾ ಸಮುದಾಯದವರಿಂದ ಮಾತಮ್ ಆಚರಣೆ!
ಮೊರಗಾಂವ್ನ ಶ್ರೀ ಮಯೂರೇಶ್ವರ ದೇವಸ್ಥಾನದಲ್ಲಿ ಎರಡು ಪ್ರಾಚೀನ ಐತಿಹಾಸಿಕ ಶಾಸನ ಪತ್ತೆ!
ಜೂನ್ ೧೯ ರಂದು ‘ರಾಷ್ಟ್ರೀಯ ಘರ್ ವಾಪ್ಸಿ ದಿನ’ ಎಂದು ಆಚರಿಸಿ!
ಗೋಮಾಂಸ ಭಕ್ಷಣೆಯನ್ನು ಪ್ರಚಾರ ಮಾಡುವ ಸಂಸ್ಥೆ ಮತ್ತು ಅದಕ್ಕೆ ಕಾರಣರಾದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಿ!
ಕೇರಳಮ್ದಲ್ಲಿ ‘ಲಿಪ್ಸ್ಟಿಕ್’ ಮುಕ್ತ ಶಾಲಾ ಆವರಣ’ ಅಭಿಯಾನಕ್ಕೆ ಚಾಲನೆ!