|

ಬೆಂಗಳೂರು – ಕಾಂಗ್ರೆಸ್ ಸರಕಾರದ ವಿರುದ್ಧ ಧ್ವನಿ ಎತ್ತಿದ್ದಕ್ಕಾಗಿ ನನಗೆ ರಾಜಕೀಯ ಕಿರುಕುಳ ನೀಡಲಾಗುತ್ತಿದೆ, ಎಂದು ಮಾಜಿ ಮುಖ್ಯಮಂತ್ರಿ ಮತ್ತು ಜನತಾದಳ(ಜಾತ್ಯಾತೀತ) ಪಕ್ಷದ ಅಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಇವರು ಆರೋಪ ಮಾಡಿದ್ದಾರೆ. ಕುಮಾರಸ್ವಾಮಿಯವರ ವಿರುದ್ಧ ದೀಪಾವಳಿಯಂದು ವಿದ್ಯುತ ಕದ್ದು ಮನೆಗೆ ದೀಪ ಹಚ್ಚಿದ ಆರೋಪದಡಿಯಲ್ಲಿ ದೂರು ದಾಖಲಾಗಿತ್ತು. ಈ ಪ್ರಕರಣದಲ್ಲಿ ಅವರು ೬೮ ಸಾವಿರದ ೫೨೬ ರೂಪಾಯಿ ದಂಡ ಪಾವತಿಸಿದ್ದರು. ನಂತರ ಕುಮಾರಸ್ವಾಮಿ ಅವರು, ಈ ಸಂಪೂರ್ಣ ಪ್ರಕರಣದ ಬಗ್ಗೆ ನನಗೆ ಏನೂ ಗೊತ್ತಿಲ್ಲ. ಮನೆಯಲ್ಲಿ ವಿದ್ಯುತ್ ಕೆಲಸ ನಡೆಯುತ್ತಿದ್ದಾಗ ಮನೆಯಲ್ಲಿ ಇರಲಿಲ್ಲ ಕೆಲಸಗಾರರಿಗೆ ಗೊತ್ತಾಗದೇ ಈ ಕೆಲಸ ಮಾಡಿದ್ದಾರೆ ಎಂದು ಕುಮಾರಸ್ವಾಮಿ ಇವರು ದಾವೆ ಮಾಡಿದ್ದಾರೆ.
ಕುಮಾರಸ್ವಾಮಿ ಅವರ ವಿದ್ಯುತ್ ಕಳ್ಳತನದ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ಅವರ ವಿರೋಧಿಗಳು ಸಕ್ರಿಯರಾದರು. ಕೆಲವರು ಅವರ ಮನೆಯ ಹೊರಗೆ ‘ವಿದ್ಯುತ್ ಕಳ್ಳ‘ ಬರೆದ ಫಲಕ ಹಾಕಿದರು. ಫಲಕ ಹಾಕಿದ ಪ್ರಕರಣದಲ್ಲಿ ಬೆಂಗಳೂರು ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
Muzaffarpur Hospital Fire : ಮುಜಫ್ಫರಪುರ (ಬಿಹಾರ)ದ ಖಾಸಗಿ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ 4 ಸಾವು, 20ಕ್ಕೂ ಹೆಚ್ಚು ಜನರಿಗೆ ಗಾಯ
90 ವರ್ಷದ ವಯೋವೃದ್ಧ ಅತ್ತೆಯನ್ನು ತನ್ನ ತಲೆಯ ಮೇಲೆ ಹೊತ್ತುಕೊಂಡು ಸವಾರಿ ಮಾಡುತ್ತಾ 84 ಕೋಸು ಪ್ರದಕ್ಷಿಣೆ ಪೂರ್ಣಗೊಳಿಸುತ್ತಿರುವ ಸೊಸೆ!
ಮುಜಫರ್ನಗರದಲ್ಲಿ(ಉತ್ತರ ಪ್ರದೇಶ) ಆಘಾತಕಾರಿ ಘಟನೆ; ಬಾಕಿ ಹಣ ಸಿಗದಿದ್ದಕ್ಕೆ ಜೋಡಿಸಿದ ಮೂಳೆಯನ್ನು ಮುರಿದ ವೈದ್ಯ!
Vande Mataram : ಬಂಗಾಳದ ಮದರಸಾಗಳಲ್ಲಿ ‘ವಂದೇ ಮಾತರಂ’ ಕಡ್ಡಾಯಗೊಳಿಸುವುದಕ್ಕೆ ‘ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್’ ಆಕ್ಷೇಪ
ಕೊಲಕಾತಾ: ಟಿಎಂಸಿ ವಿದ್ಯಾರ್ಥಿ ಸಂಘಟನೆಯ ಕಚೇರಿಯಲ್ಲಿ ಭಾರಿ ನಗದು ಪತ್ತೆ
ಕೊಲಕಾತಾ: ತೃಣಮೂಲ ಕಾಂಗ್ರೆಸ್ನ ಮೇಯರ್ ಫಿರ್ಹಾದ್ ಹಕೀಮ್ ಅವರ ರಾಜೀನಾಮೆ