ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಆಠವಲೆ ಇವರ ತೇಜಸ್ವಿ ವಿಚಾರ
![](https://static.sanatanprabhat.org/wp-content/uploads/sites/5/2023/06/06144549/jeevandarshan_4_ppdr_C-1.jpg)
’ಭಾರತೀಯ ಜನರು ಸ್ವಾರ್ಥಿ ಮತ್ತು ಆತ್ಮಕೇಂದ್ರಿತರಾಗಿರುವ ಕಾರಣ ಅವರಲ್ಲಿ ರಾಷ್ಟ್ರ ಮತ್ತು ಧರ್ಮದ ಬಗ್ಗೆ ಪ್ರೇಮ ಇರುವುದಿಲ್ಲ. ಹಾಗಾಗಿ ಇಂತಹ ಜನರು ರಾಷ್ಟ್ರ ಮತ್ತು ಧರ್ಮದ ಬಗ್ಗೆ ಮನಸ್ಸಿನಲ್ಲಿ ಯಾವುದೇ ರೀತಿಯ ಅರಿವುಗಳಿರದ ಅಭ್ಯರ್ಥಿಗಳನ್ನು ಆರಿಸುತ್ತಾರೆ, ಎಂಬುದರಲ್ಲಿ ಆಶ್ಚರ್ಯ ಪಡುವಂತಹದ್ದೇನಿದೆ.’
– ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ