
ಜಾಜಪುರ (ಒಡಿಶಾ) – ಇಲ್ಲಿನ ಸೂರ್ಯ ನಾರಾಯಣ ನೋಡಲ ಹಿರಿಯ ಪ್ರಾಥಮಿಕ ಶಾಲೆಯ 4ನೇ ತರಗತಿಯ ರದ್ರ ನಾರಾಯಣ ಎಂಬ ಹುಡುಗನಿಗೆ ಶಿಕ್ಷೆಯೆಂದು ಬಸ್ಕಿ ಹೊಡೆಯಲು ಹೇಳಲಾಗಿತ್ತು. ಬಸ್ಕಿ ಹೊಡೆಯುತ್ತಾ ಮೂರ್ಛೆ ಹೋದನು. ಅವನನ್ನು ಮೊದಲು ಸ್ಥಳೀಯ ಆಸ್ಪತ್ರೆಗೆ ಮತ್ತು ನಂತರ ಕಟಕ್ನ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ಬಾಲಕನು ಮರಣ ಹೊಂದಿದ್ದಾನೆಂದು ಎಂದು ವೈದ್ಯರು ತಿಳಿಸಿದರು. ಅವನು ತರಗತಿಯ ಹೊರಗೆ ಆಟವಾಡುತ್ತಿದ್ದ ಕಾರಣ ಅವನಿಗೆ ಈ ಶಿಕ್ಷೆಯನ್ನು ನೀಡಲಾಗಿತ್ತು. ಹುಡುಗನ ತಂದೆ ಪೊಲೀಸರಿಗೆ ಯಾವುದೇ ದೂರು ನೀಡಿಲ್ಲ; ಆದರೆ ರಸೂಲಪುರ ಸಹಾಯಕ ಸಮೂಹ ಶಿಕ್ಷಣಾಧಿಕಾರಿ ಪ್ರವಂಜನ್ ಪಾಟಿಯವರು ಶಾಲೆಗೆ ಭೇಟಿ ನೀಡಿ ಘಟನೆ ಕುರಿತು ವಿಚಾರಣೆ ನಡೆಸಿದ್ದಾರೆ.
‘ಎನ್ಸಿಇಆರ್ಟಿ’ಯ 9ನೇ ತರಗತಿಯ ಪುಸ್ತಕದಲ್ಲಿ ತುರ್ತು ಪರಿಸ್ಥಿತಿಯ ಮಾಹಿತಿ ಸೇರ್ಪಡೆ : NCERT Introduces Emergency
ಆರೋಪಿ ಭೀಮರಾವ್ ಕಾಂಬ್ಳೆಗೆ ದೋಷಿ ಎಂದು ತೀರ್ಪು; ಜೂನ್ 29 ರಂದು ಅಂತಿಮ ಶಿಕ್ಷೆ ಪ್ರಕಟ : Nasrapur Case
ಎನ್ಸಿಇಆರ್ಟಿ ಪಠ್ಯದಲ್ಲಿ ಮರಾಠಾ ಸಾಮ್ರಾಜ್ಯದ ಇತಿಹಾಸ: ಮಹಾರಾಷ್ಟ್ರ ಶಿಕ್ಷಣ ಸಚಿವರ ಆಗ್ರಹ
ಶ್ರೀರಾಮಮಂದಿರದಲ್ಲಿ ದೇಣಿಗೆ ಕಳ್ಳತನ ಪ್ರಕರಣ: ಅಂತಿಮವಾಗಿ ದೂರು ದಾಖಲು
ಘಾಜಿಯಾಬಾದ್ (ಉತ್ತರ ಪ್ರದೇಶ) ಇಲ್ಲಿ ವೈದ್ಯ ನದೀಮ್ ನಿಂದ ರೋಗಿಯ ತಪ್ಪು ರಕ್ತನಾಳ ಕತ್ತರಿಸಿದ! : Doctor cuts wrong Vein
ದೇವತೆ, ಭಾರತಮಾತೆ ಮತ್ತು ರಾಜಕೀಯ ಹುತಾತ್ಮರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಲು ಸಾಧ್ಯವಿಲ್ಲ !