
ಜಾಜಪುರ (ಒಡಿಶಾ) – ಇಲ್ಲಿನ ಸೂರ್ಯ ನಾರಾಯಣ ನೋಡಲ ಹಿರಿಯ ಪ್ರಾಥಮಿಕ ಶಾಲೆಯ 4ನೇ ತರಗತಿಯ ರದ್ರ ನಾರಾಯಣ ಎಂಬ ಹುಡುಗನಿಗೆ ಶಿಕ್ಷೆಯೆಂದು ಬಸ್ಕಿ ಹೊಡೆಯಲು ಹೇಳಲಾಗಿತ್ತು. ಬಸ್ಕಿ ಹೊಡೆಯುತ್ತಾ ಮೂರ್ಛೆ ಹೋದನು. ಅವನನ್ನು ಮೊದಲು ಸ್ಥಳೀಯ ಆಸ್ಪತ್ರೆಗೆ ಮತ್ತು ನಂತರ ಕಟಕ್ನ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ಬಾಲಕನು ಮರಣ ಹೊಂದಿದ್ದಾನೆಂದು ಎಂದು ವೈದ್ಯರು ತಿಳಿಸಿದರು. ಅವನು ತರಗತಿಯ ಹೊರಗೆ ಆಟವಾಡುತ್ತಿದ್ದ ಕಾರಣ ಅವನಿಗೆ ಈ ಶಿಕ್ಷೆಯನ್ನು ನೀಡಲಾಗಿತ್ತು. ಹುಡುಗನ ತಂದೆ ಪೊಲೀಸರಿಗೆ ಯಾವುದೇ ದೂರು ನೀಡಿಲ್ಲ; ಆದರೆ ರಸೂಲಪುರ ಸಹಾಯಕ ಸಮೂಹ ಶಿಕ್ಷಣಾಧಿಕಾರಿ ಪ್ರವಂಜನ್ ಪಾಟಿಯವರು ಶಾಲೆಗೆ ಭೇಟಿ ನೀಡಿ ಘಟನೆ ಕುರಿತು ವಿಚಾರಣೆ ನಡೆಸಿದ್ದಾರೆ.
Muzaffarpur Hospital Fire : ಮುಜಫ್ಫರಪುರ (ಬಿಹಾರ)ದ ಖಾಸಗಿ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ 4 ಸಾವು, 20ಕ್ಕೂ ಹೆಚ್ಚು ಜನರಿಗೆ ಗಾಯ
90 ವರ್ಷದ ವಯೋವೃದ್ಧ ಅತ್ತೆಯನ್ನು ತನ್ನ ತಲೆಯ ಮೇಲೆ ಹೊತ್ತುಕೊಂಡು ಸವಾರಿ ಮಾಡುತ್ತಾ 84 ಕೋಸು ಪ್ರದಕ್ಷಿಣೆ ಪೂರ್ಣಗೊಳಿಸುತ್ತಿರುವ ಸೊಸೆ!
ಮುಜಫರ್ನಗರದಲ್ಲಿ(ಉತ್ತರ ಪ್ರದೇಶ) ಆಘಾತಕಾರಿ ಘಟನೆ; ಬಾಕಿ ಹಣ ಸಿಗದಿದ್ದಕ್ಕೆ ಜೋಡಿಸಿದ ಮೂಳೆಯನ್ನು ಮುರಿದ ವೈದ್ಯ!
Vande Mataram : ಬಂಗಾಳದ ಮದರಸಾಗಳಲ್ಲಿ ‘ವಂದೇ ಮಾತರಂ’ ಕಡ್ಡಾಯಗೊಳಿಸುವುದಕ್ಕೆ ‘ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್’ ಆಕ್ಷೇಪ
ಕೊಲಕಾತಾ: ಟಿಎಂಸಿ ವಿದ್ಯಾರ್ಥಿ ಸಂಘಟನೆಯ ಕಚೇರಿಯಲ್ಲಿ ಭಾರಿ ನಗದು ಪತ್ತೆ
ಕೊಲಕಾತಾ: ತೃಣಮೂಲ ಕಾಂಗ್ರೆಸ್ನ ಮೇಯರ್ ಫಿರ್ಹಾದ್ ಹಕೀಮ್ ಅವರ ರಾಜೀನಾಮೆ