
ತಿರುವನಂತಪುರಂ – ಕೇರಳದಲ್ಲಿ ಮದರಸಾಗಳಲ್ಲಿ ಅಪ್ರಾಪ್ತ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಮತ್ತು ಬಲಾತ್ಕಾರ ನಡೆಸಿರುವ ಎರಡು ಆಘಾತಕಾರಿ ಪ್ರಕರಣಗಳು ಬೆಳಕಿಗೆ ಬಂದಿವೆ. ಈ ಪ್ರಕರಣದಲ್ಲಿ 3 ಮೌಲ್ವಿಗಳನ್ನು ಬಂಧಿಸಲಾಗಿದೆ. ಪ್ರಸಾರ ಮಾಧ್ಯಮಗಳು ನೀಡಿರುವ ಮಾಹಿತಿಯನುಸಾರ, ಎಲ್. ಸಿದ್ದಿಕಿ, ಮಹಮ್ಮದ್ ಶಮೀರ್ ಮತ್ತು ಮಹಮ್ಮದ ರಸಲಾಲ ಈ 3 ಮದರಸಾ ಶಿಕ್ಷಕರ ಮೇಲೆ ಅಸ್ವಾಭಾವಿಕ ಅತ್ಯಾಚಾರದ ಆರೋಪ ಮಾಡಲಾಗಿದೆ. ಈ ಪ್ರಕರಣದಲ್ಲಿ ಬಾಲಕಲ್ಯಾಣ ಸಮಿತಿ ದೂರು ನೀಡಿದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಆರೋಪಿ ವಿರುದ್ಧ ‘ಮಕ್ಕಳ ಹಕ್ಕುಗಳ ಸಂರಕ್ಷಣಾ ಕಾಯ್ದೆ’ (ಪೋಕ್ಸೊ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಮದರಸಾದ ಶಿಕ್ಷಕರಿಂದ ಸುಮಾರು ಒಂದು ವರ್ಷಗಳಿಂದ ಈ ಕೃತ್ಯ ನಡೆಯುತ್ತಿತ್ತು. ‘ಈ ಲೈಂಗಿಕ ಕಿರುಕುಳದ ಬಗ್ಗೆ ಬಹಿರಂಗಪಡಿಸಿದರೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ’, ಎಂದು ಮದರಸಾ ಶಿಕ್ಷಕರು ವಿದ್ಯಾರ್ಥಿಗಳಿಗೆ ಬೆದರಿಕೆ ಹಾಕಿದ್ದಾರೆ. ಈ ಪ್ರಕರಣದಲ್ಲಿ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
ಸಂಪಾದಕೀಯ ನಿಲುವುಈ ವಿಷಯದಲ್ಲಿ ಪ್ರಗತಿಪರರು, ಕಮ್ಯುನಿಸ್ಟ್, ಜಾತ್ಯತೀತವಾದಿ ಪ್ರಸಾರ ಮಾಧ್ಯಮಗಳು ಏಕೆ ಮೌನ ? |
ಗಂಗಾ ನದಿಯಲ್ಲಿ ಬಿರಿಯಾನಿ ತಿನ್ನುವುದು ಅಪರಾಧವಲ್ಲ ! – ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಉಜ್ಜಲ ಭುಯಾನ್
ಸಂಭಲ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಮರ 2 ಸಮುದಾಯಗಳ ನಡುವಿನ ಗಲಾಟೆಯಿಂದ ಕೊಲೆ ಬೆದರಿಕೆ
ಕಳೆದ 12 ವರ್ಷಗಳಲ್ಲಿ 116 ಪ್ರಶ್ನೆಪತ್ರಿಕೆ ಸೋರಿಕೆ : ಏಳೂವರೆ ಕೋಟಿ ಯುವಕರಿಗೆ ತಟ್ಟಿದ ಬಿಸಿ
‘ಪ್ರಸ್ತುತ ತಳಮಟ್ಟದ ಯುವಕರಲ್ಲಿ ಜಾಗೃತಿ ಮೂಡಿಸುವುದೇ ನಮ್ಮ ಧೈಯ !’ (ಅಂತೆ)
ಸನಾತನ ಸಂಸ್ಥೆಯ ಶ್ರೀಸತ್ ಶಕ್ತಿ (ಸೌ.) ಬಿಂದಾ ನೀಲೇಶ್ ಸಿಂಗಬಾಳ ಮತ್ತು ಶ್ರೀಚಿತ್ ಶಕ್ತಿ (ಸೌ.) ಅಂಜಲಿ ಮುಕುಲ್ ಗಾಡಗೀಳ ಅವರ ಛತ್ತೀಸಗಢ ರಾಜ್ಯದ ದೈವೀ ಪ್ರವಾಸ!
‘ಝುಕತಿ ಹೆ ದುನಿಯಾ, ಝುಕಾನೆ ವಾಲಾ ಚಾಹಿಯೆ’ (‘ಪ್ರಪಂಚ ಬಗ್ಗುತ್ತದೆ, ಬಗ್ಗಿಸುವವನು ಬೇಕು ಅಷ್ಟೇ!’) – ಅಭಿಜಿತ್ ದೀಪಕೆ