
ಕಾನ್ವೆಂಟ್ ಶಾಲೆಗೆ ಹೋಗುವ ಮಕ್ಕಳು ನಮ್ಮ ಭಾರತೀಯ ಸಂಸ್ಕೃತಿಯನ್ನು ಮರೆಯುತ್ತಾರೆ; ಇದಕ್ಕೆ ವ್ಯತಿರಿಕ್ತವಾಗಿ ಸನಾತನ ಹಿಂದೂ ಧರ್ಮದ ಶಿಕ್ಷಣ ಮತ್ತು ಆಚರಣೆ ಮಾಡುವ ಮಕ್ಕಳು ಆತ್ಮಬಲದಿಂದ ಯುಕ್ತರಾಗಿರುತ್ತಾರೆ. – ಡಾ. ಪೂಜಾ, ಜಂಟಿ ಅಧ್ಯಕ್ಷೆ, ಕಸ್ತೂರಬಾ ವಿದ್ಯಾನಿಕೇತನ, ಧೋರಿ, ಜಾರಖಂಡ.
ಕಾನ್ವೆಂಟ್ ಶಾಲೆಗಳಲ್ಲಿ ವಿಶಿಷ್ಟ ಷರತ್ತುಗಳ ಅಡಿಯಲ್ಲಿ ಶಿಕ್ಷಣ ಕೊಡಲಾಗುತ್ತದೆ, ಆದರೆ ಅಲ್ಲಿ ಓದುತ್ತಿರುವ ಬಹುತೇಕ ಮಕ್ಕಳು ಹಿಂದೂಗಳಾಗಿರುತ್ತಾರೆ. ಅಲ್ಲಿ ಕಲಿತ ವಿಧ್ಯಾರ್ಥಿಗಳು ಹಿಂದೂ ಸಂಸ್ಕೃತಿಯಿಂದ ದೂರ ಸರಿಯುತ್ತಿದ್ದಾರೆ. ‘ಆಂಗ್ಲ ಮಾಧ್ಯಮದಲ್ಲಿ ಕಲಿತ ವಿಧ್ಯಾರ್ಥಿಗಳು ಮಾತ್ರ ಯಶಸ್ವಿಯಾಗುತ್ತಾರೆ’, ಈ ತಪ್ಪು ಕಲ್ಪನೆಯಿಂದ ಪೋಷಕರು ಈಗಲಾದರೂ ಹೊರಬರಬೇಕು. ‘ವಿದ್ಯಾರ್ಥಿಗಳು ಸಂಸ್ಕಾರವಂತನಾದಾಗ ಮಾತ್ರ ಯಶಸ್ಸು ಕಾಣುತ್ತಾನೆ’. ಆಧುನಿಕ ಶಿಕ್ಷಣ ನೀಡುವುದರೊಂದಿಗೆ ಸಂಸ್ಕಾರದ ಶಿಕ್ಷಣವನ್ನು ನೀಡುವ ವಿದ್ಯಾಲಯಗಳನ್ನೇ ನಿಮ್ಮ ಮಕ್ಕಳಿಗಾಗಿ ಆಯ್ಕೆ ಮಾಡಿ !’
90 ವರ್ಷದ ವಯೋವೃದ್ಧ ಅತ್ತೆಯನ್ನು ತನ್ನ ತಲೆಯ ಮೇಲೆ ಹೊತ್ತುಕೊಂಡು ಸವಾರಿ ಮಾಡುತ್ತಾ 84 ಕೋಸು ಪ್ರದಕ್ಷಿಣೆ ಪೂರ್ಣಗೊಳಿಸುತ್ತಿರುವ ಸೊಸೆ!
ಧರ್ಮಶಾಸ್ತ್ರ ಮತ್ತು ಅಧ್ಯಾತ್ಮಶಾಸ್ತ್ರ
’ಮೈಮೇಲೆ ಹಲ್ಲಿ ಬೀಳುವುದು ಅಥವಾ ಮೈಮೇಲೆ ಓತಿಕ್ಯಾತ ಹತ್ತುವುದು’, ಇವುಗಳ ಫಲ ಮತ್ತು ಅಶುಭ ಫಲವಿದ್ದರೆ ಮಾಡಬೇಕಾದ ಉಪಾಯ !
ಪ್ರದಕ್ಷಿಣೆಯ ಶಾಸ್ತ್ರವನ್ನು ತಿಳಿದುಕೊಂಡು ಪ್ರದಕ್ಷಿಣೆಗಳನ್ನು ಹಾಕಿ ಮತ್ತು ಚೈತನ್ಯ ಪಡೆಯಿರಿ !
ಮದುವೆಯ ಮೆರವಣಿಗೆಯಲ್ಲಿ ಡಿಜೆ ಬಳಸಿದರೆ ಇಡೀ ಗ್ರಾಮದಿಂದ ಬಹಿಷ್ಕಾರ!
ಹಿಂದೂ ಸಮಾಜವು ಸಂಪ್ರದಾಯಗಳಾಗಿ ವಿಭಜನೆಯಾಗದೆ ಸ್ವಯಂಪ್ರೇರಿತವಾಗಿ ಒಗ್ಗೂಡಬೇಕಿದೆ! – ಸರ್ವೋಚ್ಚ ನ್ಯಾಯಾಲಯ